ಮಂಗಳೂರಿನಿಂದ ಕುಷ್ಟಗಿಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ
Team Udayavani, Aug 5, 2023, 11:26 AM IST
ಶಿರಸಿ: ನಿಯಂತ್ರಣ ತಪ್ಪಿದ ಬಸ್ಸೊಂದು ರಸ್ತೆ ಪಕ್ಕದ ಗದ್ದೆಗೆ ಉರುಳಿದ ಘಟನೆ ತಾಲೂಕಿನ ಹನುಮಂತಿ ಬಳಿ ನಡೆದಿದೆ.
ಕೆ.ಎಸ್.ಆರ್.ಟಿ.ಸಿ. ಬಸ್ ಗದ್ದೆಗೆ ಉರುಳಿ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಘಟನೆ ಮಧ್ಯರಾತ್ರಿ ಸುಮಾರು ಮೂರು ಗಂಟೆ ಸಮಯಕ್ಕೆ ಸಂಭವಿಸಿದೆ ಎನ್ನಲಾಗಿದೆ.
ಮಂಗಳೂರಿನಿಂದ ಕುಷ್ಟಗಿಗೆ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಗಾಯಗಳುಗಳನ್ನು ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ