Sirsi: ಸುಧೀರ ಹೆಗಡೆರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ
Team Udayavani, Jan 25, 2024, 3:16 PM IST
ಶಿರಸಿ: ಬೆಂಗಳೂರಿನ ಮಾನವ ಹಕ್ಕು ಆಯೋಗದ ಡಿಎಸ್ಪಿ ಸುಧೀರ ಮಹದೇವ ಹೆಗಡೆ ಹುಲೇಮಳಗಿ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಪೊಲೀಸ್ ಸೇವಾ ಪದಕ ಘೋಷಣೆಯಾಗಿದೆ.
ಪೊಲೀಸ್ ಅಧಿಕಾರಿಯೊಬ್ಬರಿಗೆ ಭಾರತದಲ್ಲಿ ನೀಡಲಾಗುವ ಅತ್ಯಂತ ಗರಿಷ್ಠ ಪದಕ ಇದಾಗಿದ್ದು, ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಲಿದ್ದಾರೆ. ಅತ್ಯಂತ ಕಠಿಣ ಅಪರಾಧಗಳನ್ನು ಅದರ ಒಂದು ಅಂತ್ಯಕ್ಕೆ ತಲುಪಿಸಿ ಹೆಚ್ಚಿನ ಪ್ರಮಾಣದ ಶಿಕ್ಷೆಗೊಳಗಾಗುವಂತೆ ಮಾಡುವಲ್ಲಿ ಇವರು ಅತ್ಯಂತ ಕರ್ತವ್ಯನಿಷ್ಠರಾಗಿದ್ದಾರೆ.
ಈಗಾಗಲೇ ಸಿಎಂ ಪದಕ, ರಾಜ್ಯ ಪಾಲರ ಪ್ರಶಸ್ತಿ, ನಮ್ಮನೆ ಪ್ರಶಸ್ತಿ, ಸ್ವರ್ಣವಲ್ಲೀ ಮಠದ ಸುರಕ್ಷಾ ಸುಧೀರ ಪ್ರಶಸ್ತಿ, ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ,ಕೇಂದ್ರ ಗೃಹ ಸಚಿವರ ಉತ್ತಮ ತನಿಖಾಧಿಕಾರಿ ಪ್ರಶಸ್ತಿ, ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಗಳೂ ಸಂದಿವೆ ಎಂಬುದು ಉಲ್ಲೇಖನೀಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ