Sirsi; ಕದಂಬೋತ್ಸವ ಸಿದ್ಧತೆ ವೀಕ್ಷಿಸಿದ ಶಾಸಕ ದ್ವಯರು
Team Udayavani, Mar 4, 2024, 8:45 PM IST
ಶಿರಸಿ: ಬನವಾಸಿಯಲ್ಲಿ ಮಾ 5 ಹಾಗೂ 6 ರಂದು ನಡೆಯುವ ರಾಜ್ಯ ಮಟ್ಟದ ಕದಂಬೋತ್ಸವ ಪೂರ್ವ ಸಿದ್ದತೆಯನ್ನು ಶಾಸಕ ಶಿವರಾಮ ಹೆಬ್ಬಾರ್, ಶಾಸಕ ಭೀಮಣ್ಣ ನಾಯ್ಕ ಪ್ರತ್ಯೇಕವಾಗಿ ಸೋಮವಾರ ವೀಕ್ಷಿಸಿದರು. ಈ ವೇಳೆ ಎಸಿ ಅಪರ್ಣಾ ರಮೇಶ, ತಹಶೀಲ್ದಾರ ಶ್ರೀಧರ ಮುಂದಲಮನಿ ಇತರರು ಉಭಯ ಶಾದಕರಿಗೆ ಮಾಹಿತಿ ನೀಡಿದರು.
ಮಾ.5 ಕ್ಕೆ ಸಂಜೆ 6ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಇಪ್ಪತ್ತು ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಕಲ ಸಿದ್ದತೆಗಳು ನಡೆದಿದೆ. ಕ್ರೀಡಾ ಸ್ಪರ್ಧೆ ಜೊತೆ ಮಾ.6 ರಂದು ರಾಜ್ಯ ಮಟ್ಟದ ಕುಸ್ತಿ ಪಂದ್ಯ ಕೂಡ ನಡೆಯಲಿದೆ. ಫಲ ಪುಷ್ಪ ಪ್ರದರ್ಶನ ನಡೆಯಲಿದೆ. ಸ್ಥಳೀಯ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ರಘು ದೀಕ್ಷಿತ್ , ಹರಿಕೃಷ್ಣ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ