Sirsi: ಬಾಳುವ ಚಿನ್ನದ ಸರ ಅಪಹರಿಸಿದಾತ ಬಂಧನ
Team Udayavani, Sep 10, 2023, 3:00 PM IST
ಶಿರಸಿ: ಮಾಜಿ ಸಂಸದ ದೇವರಾಜ ನಾಯ್ಕ ಎಂಬವರ ಮನೆಯಲ್ಲಿ ನೀರು ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗಿಗೆ ಕೈ ಹಾಕಿ ಸುಮಾರು 3 ಲಕ್ಷ ರೂ. ಬೆಲೆ ಬಾಳುವ ಬಂಗಾರದ ಸರ ಅಪಹರಿಸಿಕೊಂಡು ಹೋಗಿದ್ದ ಅಂತರ ಜಿಲ್ಲಾ ಸುಲಿಗೆ ಕೊರ ಆರೋಪಿಯನ್ನು ಮಾರುಕಟ್ಟೆ ಠಾಣೆ ಪೋಲಿಸರು ಬಂಗಾರದ ಸರ ಸಮೇತವಾಗಿ ಬಂಧಿಸುವಲ್ಲಿ ಯಶಸ್ವಿಗಿದ್ದಾರೆ.
ಹಾನಗಲ್ ತಾಲೂಕಿನ ಪರಶುರಾಮ ಬಸಪ್ಪ ಸಣ್ಣಮನಿ ಬಂಧಿತ ಆರೋಪಿ.
ಡಿವೈಎಸ್ಪಿ ಗಣೇಶ ಕೆ.ಎಲ್. ಸಮರ್ಥ ಮಾರ್ಗದರ್ಶನ ಹಾಗೂ ಸಿಪಿಐ ರಾಮಚಂದ್ರ ನಾಯಕ್ ನೇತೃದಲ್ಲಿ ನಡೆದ ಕಾರ್ಯಚರಣೆಯಲ್ಲಿ ಪಿಎಸ್ಐಗಳಾ ರತ್ನಾ ಕುರಿ, ಮಾಲಿನಿ ಮಸಬಾವಿ, ರಾಜಕುಮಾರ ಉಕ್ಕಲಿ, ಮಾಂತೇಶ ಕುಂಬಾರ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ