ಮರಳಿ ಕಾಡು ಸೇರಿದ ಬೇಕರಿಗೆ ಬಂದ ಹಾವು
Team Udayavani, Dec 13, 2021, 3:53 PM IST
ದಾಂಡೇಲಿ: ಬೇಕರಿಯೊಂದರ ಮೇಲ್ಚಾವಣಿ ಏರಿ ಕುಳಿತಿದ್ದ ಹಾವನ್ನು ಸುರಕ್ಷಿತವಾಗಿ ಹಿಡಿದು ಮರಳಿಕಾಡಿಗೆ ಬಿಟ್ಟು ಬಂದ ಘಟನೆ ನಗರದ ಬಸ್ ನಿಲ್ದಾಣದ ಹತ್ತಿರದಲ್ಲಿರುವ ಬೇಕ್ & ಬೈಟ್ ಬೇಕರಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ಬೇಕರಿಯ ಮೇಲ್ಚಾವಣಿಯಲ್ಲಿ ಹಾವು ಕಾಣಿಸಿಕೊಂಡಿರುವುದನ್ನು ನೋಡಿದ ಬೇಕರಿಯವರು ಒಮ್ಮೆ ಹೌಹಾರಿದರು. ಕೂಡಲೆ ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಸಂತೋಷ ಅವರು ಆಗಮಿಸಿ, ಹಾವನ್ನು ಸುರಕ್ಷಿತವಾಗಿ ಹಿಡಿದು ಮರಳಿಕಾಡಿಗೆ ಬಿಟ್ಟು ಬರುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಅರಣ್ಯ ಇಲಾಖೆಯಲ್ಲಿ ಅರಣ್ಯದ ಜೊತೆ ಜೊತೆಗೆ ವನ್ಯಪ್ರಾಣಿಗಳ ಸಂರಕ್ಷಣೆಯ ದೃಷ್ಟಿಯಿಂದ ಇಂತಹ ಸಿಬ್ಬಂದಿಗಳ ಸೇವೆ ದಾಂಡೇಲಿಗೆ ಅತೀ ಅವಶ್ಯವಾಗಿದೆ. ಕಳೆದ ಹಲವಾರು ವರ್ಷಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟು ಬಂದಿರುವ ಶ್ರೇಯಸ್ ಸಂತೋಷ ಅವರಿಗೆ ಸಲ್ಲುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ