ಸ್ಪೀಕರ್ ಕಾಗೇರಿ ಹೇಳಿದ ತಟ್ಟಿಕೈ ಲಿಂಬು ಸೆಟ್ ಸ್ವಾದ ಕಥೆ!


Team Udayavani, Sep 7, 2022, 9:36 PM IST

1-dsaddsa

ಶಿರಸಿ: ಮೂರು ವರ್ಷಗಳ ಹಿಂದೆ‌ ಸಿದ್ದಾಪುರದ ತಟ್ಟಿಕೈನ ಲಿಂಬು ಸೆಟ್ ಒಯ್ದಿದ್ದೆ. ತಿಂದರೆ ಸ್ವಾದ. ಆರೋಗ್ಯಕ್ಕೂ ಹಿತಕರ. ಪಕ್ಕಾ ಲೋಕಲ್ ಮೇಡ್. ವಿಧಾನ ಸೌಧದಲ್ಲೂ ಅದು ಜನಪ್ರಿಯ ಹೀಗೆಂದು ಹೇಳಿದವರು ಇನ್ಯಾರೂ ಅಲ್ಲ, ಕರ್ನಾಟಕ ವಿಧಾನ ಸಭೆಯ ಅಧ್ಯಕ್ಷ ಸ್ಪೀಕರ್ ವಿಶ್ವೇಶ್ವರ ಹೆಗಡೆ‌ ಕಾಗೇರಿ.

ಸ್ವರ್ಣವಲ್ಲೀ ಮಠದಲ್ಲಿ‌ ಶ್ರೀಗಂಗಾಧರೇಂದ್ರ ಸರಸ್ವತೀ‌ಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆದ ಗ್ರಾಮಾಭ್ಯುದಯದ ಸ್ವಸಹಾಯ ಸಂಘಗಳ‌ ಸಮಾವೇಶದಲ್ಲಿ ಬುಧವಾರ ಪಾಲ್ಗೊಂಡ ಸ್ಪೀಕರ್ ಸ್ವದೇಶಿ ಉತ್ಪನ್ನ, ಅವಕಾಶ, ಪ್ರಧಾನಿ ಮೋದಿ ಅವರ ಆತ್ಮ‌ನಿರ್ಭರ ಕನಸು ಎಲ್ಲ ಪ್ರಸ್ತಾಪಿಸಿ ಲೋಕಲ್ ತಿಂಡಿ ಜನಪ್ರಿಯತೆಯನ್ನು ಕೂಡ ಪ್ರಸ್ತಾಪಿಸಿದರು.

ಸ್ವ ಸಹಾಯ ಸಂಘಗಳ ಉತ್ಪನ್ನಕ್ಕೆ ಯಾವ ಮಟ್ಟದ ಬೇಡಿಕೆ ಇದೆ ಎಂಬುದನ್ನು ನಾನೇ‌ ಕಂಡಿದ್ದೇನೆ. ಯಾವಾಗಲೋ ಹಳ್ಳಿಕಡೆ ಹೋದಾಗ ಸ್ಥಳೀಯ ಸಂಘಗಳು ಸಿದ್ದಪಡಿಸಿದ್ದ ಲಿಂಬು ಮೌತ್ ಪ್ರೆಶ್ನರ್ ಖರೀದಿಸಿದ್ದೆ. ವಿಧಾನ ಸೌಧದ ಆವರಣದಲ್ಲಿ ನಾನು ಲಿಂಬು ಫ್ರೆಶ್ನರ್ ತಿಂದಿದ್ದು ನೋಡಿ ಉಳಿದ ಶಾಸಕರು, ಸಚಿವರೂ ನನ್ನಿಂದ ಪಡೆದು ತಿಂದಿದ್ದರು. ಆ ಬಳಿಕ ಎಲ್ಲರೂ ನನ್ನಲ್ಲಿ ಲಿಂಬು ಪ್ರೆಶ್ನರ್ ಕೇಳಲಾರಂಭಿಸಿದ್ದಾರೆ. ಸಿಎಂ ಕೂಡ ರುಚಿ ನೋಡಿದ್ದಾರೆ. ಅದಾದ ಬಳಿಕ ಕೆಜಿ ಯಷ್ಟು ಇಟ್ಟುಕೊಳ್ಳುತ್ತೇನೆ ಎಂದರು.

ತೊಡದೇವು, ಹರಿಗಡಲೆ, ಚಿಪ್ಸ, ಹಪ್ಪಳ ಸೇರಿದಂತೆ ಅನೇಕ ವಸ್ತುಗಳಿಗೆ ಬೇಡಿಕೆ ಇವೆ. ಮಕ್ಕಳಿಗೆ ಲೇಸು ಕುರಕುರಿ ಬದಲಿಗೆ ಇದನ್ನು ತಿನ್ನಿಸುವದು‌ ಕಲಿಸಬೇಕು ಎಂದೂ ಮನವಿ ‌ಮಾಡಿದರು. ಈ ವೇಳೆ‌ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ ಇತರರು ಇದ್ದರು.

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.