ಹಣಗಳಿಸುವುದೇ ಸರ್ವಸ್ವ ಆಗಬಾರದು, ಹಣಕ್ಕಿಂತ ಜ್ಞಾನ ಸರ್ವಸ್ವ ಆಗಬೇಕು: ಸ್ಪೀಕರ್ ಕಾಗೇರಿ


Team Udayavani, Jun 1, 2022, 1:23 PM IST

ಹಣಗಳಿಸುವುದೇ ಸರ್ವಸ್ವ ಆಗಬಾರದು, ಹಣಕ್ಕಿಂತ ಜ್ಞಾನ ಸರ್ವಸ್ವ ಆಗಬೇಕು: ಸ್ಪೀಕರ್ ಕಾಗೇರಿ

ಶಿರಸಿ: ಹಣ ಗಳಿಸುವದಷ್ಟೇ ನಮ್ಮ ಜೀವನದ ಸರ್ವಸ್ವ ಆಗಬಾರದು. ಹಣಕ್ಕಿಂತ ಜ್ಞಾನ ಸರ್ವಸ್ವ ಆಗಬೇಕು ಎಂದು ಕರ್ನಾಕಟ ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು‌.

ಅವರು ನಗರದ ದೈವಜ್ಞ ಕಲಾಕಾರರ ಸಂಘ ನಿರ್ಮಾಣ ಮಾಡಿದ ಜ್ಞಾನೇಶ್ವರಿ ಸಭಾ ವೇದಿಕೆ ಉದ್ಘಾಟಿಸಿ ಮಾತನಾಡಿದರು.

ಭೋಗದ ಜೀವನ ಹಿಡಿದರೆ ಎಲ್ಲವನ್ನೂ‌ ಕಳೆದುಕೊಳ್ಳುತ್ತೇವೆ ಎಂದ ಅವರು, ನಮಗೆ ನಮ್ಮ ಇತಿಹಾಸ ಗೊತ್ತಿರಬೇಕು. ನಮ್ಮ ಇತರರು ಇತಿಹಾಸ ಅಪ್ಪ, ಅಜ್ಜ, ಮುತ್ತಜ್ಜ ಹೀಗೆ ವಂಶವೃಕ್ಷ ಗೊತ್ತಿರಬೇಕು. ನಮ್ಮ ದೇಶದ, ಸಮಾಜದ ಇತಿಹಾಸ ತಿಳಿದುಕೊಳ್ಳಬೇಕು ಎಂದರು.

ದೈವಜ್ಞ ಯುವ, ಮಹಿಳಾ, ಕಲಾಕಾರರ ಸಂಘಟನೆ ಬಲವಾಗಿದೆ. ಸಮಾಜದ ಆಗು ಹೋಗುಗಳಿಗೆ ಸ್ಪಂದಿಸುವ ಕಾರ್ಯ ಆಗಬೇಕು. ಸಮಾಜದ ಇತರರ, ರಾಷ್ಟ್ರದ ಹಿತದ ಜೊತೆ‌ ನಮ್ಮ ಹಿತವನ್ನೂ ಕಾಯಬೇಕು.‌ ಸಮಾಜ‌ ಮುನ್ನಡೆಯಲು ಇದು ಸಹಕಾರಿ ಆಗಲಿದೆ ಎಂದರು.

ಕರ್ಕಿ ಜ್ಞಾನೇಶ್ವರಿ ಪೀಠದ ಮಠಾಧೀಶ ಶ್ರೀಸಚ್ಚಿದಾನಂ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿಗಳು ಸಾನ್ನಿಧ್ಯ ನೀಡಿದ್ದರು.

ಸಚಿವ ಶಿವರಾಮ ಹೆಬ್ಬಾರ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ,  ಜಿಲ್ಲಾ‌ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಆರ್.ಎಸ್.ರಾಯ್ಕರ ಉಪ್ಪೋಣಿ, ದೈವಜ್ಞ ಬ್ರಾಹ್ಮಣ ಸಭಾದ ಅಧ್ಯಕ್ಷ ರಾಮು ರಾಯ್ಕರ ಬ್ಲಾಕ್ ಕಾಂಗ್ರೆಸ್ ಅಧ್ಯಯನ ಜಗದೀಶ ಗೌಡ, ಅನಂತ ಭಟ್ಟ ಹಿರೇಮನೆ, ಗಜಾನನ ಪಾಲನಕರ, ಕೆ‌.ಪಿ.ಕಾನಳ್ಳಿ, ಸುರೇಶ ಶೇಟ್, ಸಂಘದ ಅಧ್ಯಕ್ಷ ಗೋಪಾಲಕೃಷ್ಣ ವೆರ್ಣೇಕರ್, ಸುರೇಶ ಶೇಟ್, ಎಸ್.ಎಸ್.ಗೀತಾ, ಶಾರದಾ ಶೇಟ್, ಗಂಗಾಧರ ಭಟ್ಟ, ಆರ್.ಜಿ.ಶೇಟ್ ಕಾನಸೂರು,ಪ್ರಭಾಕರ ವೆರ್ಣೇಕರ್, ವಿನಾಯಕ ಶೇಟ್, ಉದಯಕುಮಾರ ಕಾನಳ್ಳಿ, ಮದನ ದಿವಾಕರ, ಸಂತೋಷ ರೇವಣಕರ, ಗಜಾನನ ಪಾಲಕನಕರ, ಡಿ.ಎಚ್.ಸಾನು, ವಿಜಯಕುಮಾರ ಭಟ್ಟ, ರಂಗನಾಥ ರಾಯ್ಕರ ಇತರರು ಇದ್ದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.