ರಾಷ್ಟ್ರದ ಜನರಿಗೆ ಗಾಂಧಿಜಿ, ಲಾಲ‌ಬಹುದ್ದೂರ್ ಶಾಸ್ತ್ರೀ ಇಂದಿಗೂ ಪ್ರೇರಕರು: ಕಾಗೇರಿ


Team Udayavani, Oct 2, 2021, 12:06 PM IST

ರಾಷ್ಟ್ರದ ಜನರಿಗೆ ಗಾಂಧಿಜಿ, ಲಾಲ‌ಬಹುದ್ದೂರ್ ಶಾಸ್ತ್ರೀ ಇಂದಿಗೂ ಪ್ರೇರಕರು: ಕಾಗೇರಿ

ಶಿರಸಿ:  ಮಹಾತ್ಮಾ ಗಾಂಧಿಜಿ, ಲಾಲ‌ಬಹುದ್ದೂರ್ ಶಾಸ್ತ್ರೀ ಅವರು ಯುವ ಪೀಳಿಗೆಗೆ, ರಾಷ್ಟ್ರದ ಜನರಿಗೆ ಇಂದಿಗೂ ಪ್ರೇರಣೆ ಆದವರು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬಣ್ಣಿಸಿದರು.

ಶನಿವಾರ ನಗರದ ಬಿಡಕಿ ಬಯಲಿನಲ್ಲಿ ಘನತ್ಯಾಜ್ಯ ವಿಲೇವಾರಿ ಪ್ರಬಂಧಕ್ಕೆ ಬಹುಮಾನ, ಹಿರಿಯ ನಾಗರೀಕರಿಗೆ ಸಮ್ಮಾನ, ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ನಡೆಸಿ ಮಾತನಾಡಿದರು.

ಗಾಂಧಿಜಿ, ಲಾಲಬಹುದ್ದೂರ ಶಾಸ್ತ್ರಿಗಳು ದೇಶಕ್ಕೇ ಬದುಕನ್ನು ಮೀಸಲು ಇಟ್ಟವರು.  ಭಾರತದ ಸಂಸ್ಕೃತಿಯ ಪ್ರತೀಕವಾಗಿ ಜೀವನ ನಡೆಸಿದವರು. ಪ್ರಪಂಚದ ಹಲವು ದೇಶದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ‌ಪ್ರೇರಣೆ ನೀಡಿದವರು ಎಂದರು.

ಸ್ವದೇಶಿ ಚಿಂತನೆ ಬೆಳಸಿಕೊಳ್ಳವೇಕು. ಆತ್ಮ‌ನಿರ್ಭರ ಭಾರತವಾಗಿ ಮಾಡಲು ಮುಂದಾಗಬೇಕು. ನಮ್ಮ ಮನಸ್ಸು ಬುದ್ದಿ ಸ್ವಚ್ಛವಾಗಿರಬೇಕು, ನಮ್ಮ ಪರಿಸರ ಕೂಡ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.

ಸಹಾಯಕ ಆಯುಕ್ತೆ ಆಕೃತಿ ಬನ್ಸಾಲ್, ಗಾಂಧಿಜಿ, ಶಾಸ್ತ್ರಿಗಳ ಬದುಕು, ಮೌಲ್ಯ ನೆನಪಿಸಿ‌ ಕೆಲಸ ಮಾಡಬೇಕು ಎಂದರು.

ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ವಹಿಸಿ, ಸ್ವಚ್ಛ, ಸ್ವಸ್ಥ ಭಾರತ ಆಗಬೇಕು ಎಂದರು.

ವೇದಿಕೆಯಲ್ಲಿ ಡಿವೈಎಸ್ಪಿ ರವಿ‌ ನಾಯಕ, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ತಹಸೀಲ್ದಾರ ಎಂ.ಆರ್.ಕುಲಕರ್ಣಿ,  ಪೌರಾಯುಕ್ತ ಕೇಶವ ಚೌಹ್ವಾಣ ಇತರರು ಇದ್ದರು.

ನಗರ ಹಾಗೂ ಗ್ರಾಮೀಣ ಭಾಗದ‌ ಸ್ವಚ್ಛತೆಗೆ ಆದ್ಯತೆ‌ ನೀಡಬೇಕು.  ನಗರದ ಸ್ವಚ್ಛತೆಗೆ  ಜನತೆ ಸಹಭಾಗಿತ್ವದಲ್ಲಿ‌ ಆದ್ಯತೆ ನಡೆಸಬೇಕು. – ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.