Sirsi: ಶಿಕ್ಷಕರು, ಉದ್ಯೋಗಿಗಳ ವಿಶೇಷ ಸೇವೆ; ಕಲೆಗಳ‌ ಮೂಲಕ ಸಮಾಜಮುಖಿ ಪ್ರೇರಣೆ

ಗೋಡೆಗಳ ಮೇಲೆ ಚಿತ್ತಾರ ವೈವಿಧ್ಯ!

Team Udayavani, Dec 1, 2023, 11:43 AM IST

6-sirsi

ಶಿರಸಿ: ಖಾಲಿ ಗೋಡೆಗಳ‌ ಮೇಲೆ ಚಿತ್ತಾರಗಳಿದ್ದರೆ ಎಷ್ಟೊಂದು ಸೊಗಸು. ಭಾರತೀಯ ನೆಲದ ಅನೇಕ ಕಲಾತ್ಮಕ ಸಂಗತಿಗಳನ್ನು ಉಳಿಸಿ ಬೆಳಸಲು ಈ ಕಲಾವಿದರ ತಂಡ ಕೆಲಸ ಮಾಡುತ್ತಿದೆ.

ವೃತ್ತಿಯಲ್ಲಿ ಶಿಕ್ಷಕರಾಗಿ, ಕಲಾವಿದರಾಗಿ, ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿರುವ  ಆರು ಕಲಾವಿದರ ತಂಡ ಶಿರಸಿ ಸೀಮೆಯ ಹಲವಡೆ ಇಂಥ ಕೆಲಸ ಮಾಡುತ್ತಿದ್ದಾರೆ.

ಮನೆಯ ಒಳಗಿನ ಹಾಗೂ ಹೊರಗಿನ ಗೋಡೆಗಳ, ಕಾಂಪೌಂಡ್ ಮೇಲೆ ಗ್ರಾಮೀಣ ಬದುಕು, ಕ್ರೀಡೆ, ಸಾಂಸ್ಕೃತಿಕ ಸಂಗತಿಗಳು ಅರಳುತ್ತಿವೆ. ವರ್ಲಿ, ಮಂಡಲ, ರೇಖಾ ಚಿತ್ರ, ಸ್ಮರಣ ಚಿತ್ರ, ಸರಳ ಗೈ ಚಿತ್ರಗಳು ಇಲ್ಲಿ ಬೆಳಗುತ್ತಲಿವೆ‌.

ಗೋಡೆ ಚಿತ್ತಾರದಲ್ಲಿ ಮೂಲ ಭಾರತದ ಜಾನಪದ ಕಲೆಗಳು, ಗ್ರಾಮೀಣ ಬುಡಕಟ್ಟು ಜೀವನ ದೃಶ್ಯ ಅನಾವರಣವನ್ನು ಕಲೆಯಲ್ಲಿ ಇಲ್ಲಿ ಎದ್ದು ಬರುವಂತೆ ಮಾಡುತ್ತಿದ್ದಾರೆ.

ಅಂಬಾರಿ, ಡೊಳ್ಳು ಕುಣಿತ, ಕಂಸಾಲೆ, ಮೆರವಣಿಗೆ, ಬೇಡರ ವೇಷ, ಪಲ್ಲಕ್ಕಿ, ವೀರಗಾಸೆ, ಗ್ರಾಮೀಣ ಕಸುಬುಗಳು, ಬೆತ್ತದ ಬುಟ್ಟಿ ಹಣಿಯುವದು, ಓಲಗ, ಅಡಿಕೆ ತೋಟ, ಭತ್ತದ ಗದ್ದೆ, ಪರಿಸರ, ವನ್ಯಜೀವಿ ಹೀಗೆ ಅನೇಕ ಸಂಗತಿಗಳು ರೇಖೆಗಳಲ್ಲಿ ಕಾಣುತ್ತಲಿವೆ.

ಶಿರಸಿ, ಸಿದ್ದಾಪುರ, ಕುಮಟಾ, ಹಾವೇರಿ ಜಿಲ್ಲೆಯ ಬೇರೆ ಬೇರೆ ಮನೆ, ರೆಸಾಲ್ಟಗಳಲ್ಲಿ, ಶಾಲೆ, ರಂಗ ಮಂದಿರದಲ್ಲಿ ನೂರಕ್ಕೂ ಅಧಿಕ ಕಡೆ ಕಲಾವರಣಗೊಳಿಸಿದ್ದಾರೆ.

ಈ ತಂಡದಲ್ಲಿ ಇರುವ ವೃತ್ತಿ ನಿರತರು ತಮ್ಮ ಬಿಡುವಿನ ವೇಳೆಯಲ್ಲಿ ಕಲಾ ಕೈಂಕರ್ಯ ನಡೆಸುತ್ತಿದ್ದಾರೆ. ಈ ಬಳಗದಲ್ಲಿ ವದ್ದಲ ಶಾಲಾ ಶಿಕ್ಷಕ, ಕಲಾವಿದ ಮನೋಜ ಪಾಲೇಕರ್, ನೀರ್ನಳ್ಳಿ ಹೈಸ್ಕೂಲ್ ಮುಖ್ಯಾಧ್ಯಾಪಕ, ಕಲಾವಿದ ಕಿಶೋರ ನೇತ್ರೇಕರ್, ಎಂಎಂಎಸ್ ಕಾಲೇಜಿನ ಅಡುಗೆ  ಸಿಬಂದಿ ಸುರೇಶ ಭಟ್ಟ, ಆರ್ ಎನ್ ಶೆಟ್ಟಿಯಲ್ಲಿ ಕೆಲಸ ಮಾಡುವ ಅರ್ಜುನ ಮುರುಡೇಶ್ವರ, ವಿದ್ಯಾರ್ಥಿ ರೇಷ್ಮಾ ಹುಳ್ಳಣ್ಣವರ್, ಕಲಾವಿದ ಗಣೇಶ ಪಾಲೇಕರ್ ಇತರರು ಇದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.