ಬೆಳಸಿ, ಉಳಿಸಿ, ಹಂಚುವ ಗುಣ ಬೆಳಸಿಕೊಳ್ಳಿ: ಹುಕ್ಕೇರಿ ಶ್ರೀ


Team Udayavani, Dec 8, 2021, 2:30 PM IST

ಬೆಳಸಿ, ಉಳಿಸಿ, ಹಂಚುವ ಗುಣ ಬೆಳಸಿಕೊಳ್ಳಿ: ಹುಕ್ಕೇರಿ ಶ್ರೀ

ಶಿರಸಿ: ಯಾವುದನ್ನೇ ಆದರೂ ಬೆಳೆಸುವ, ಉಳಿಸುವ, ಇದ್ದಿದ್ದನ್ನು‌ ಹಂಚುವ ಗುಣ ಬೆಳಸಿಕೊಳ್ಳಬೇಕು. ಇದನ್ನು ಮಾಡಿದವನು ರಾಜನಾಗುತ್ತಾನೆ ಎಂದು  ಹುಕ್ಕೇರಿ‌ಮಠದ ಮಠಾಧೀಶ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಅವರು ನಗರದ ಹೊರ ವಲಯದ ನಿಸರ್ಗ ಮನೆಯಲ್ಲಿ ನಿಸರ್ಗ ವೈದ್ಯ ಡಾ. ವೆಂಕಟ್ರಮಣ ಹೆಗಡೆ ಅವರನ್ನು ಸಮ್ಮಾನಿಸಿ ಅಭಿನಂದಿಸಿ ಆಶೀರ್ವಚನ ನೀಡಿದರು.

ಅಹಂಕಾರಕ್ಕೆ ವಿರಾಮ ಕೊಟ್ಟರೆ ಆರಾಮ ಇರಲು ಸಾಧ್ಯ. ಆರಾಮ‌ ಬದುಕು‌ ಎಲ್ಲರದ್ದೂ ಪ್ರಾಪ್ತವಾಗಲು ಅಹಂಕಾರ ಬಿಡಬೇಕು. ಮನಸ್ಸಿನಲ್ಲಿ ಯಾವುದೇ ಪೂರ್ವಾಗ್ರಹ ಇಟ್ಟುಕೊಳ್ಳದೇ ಬದುಕು ನಡೆಸಬೇಕು. ಹೊಸತು ಬಂದಾಗ ಹಳತು ಬಿಡಬಾರದು ಎಂದರು.

ಪ್ರತಿಯೊಬ್ಬರೂ ಮನೆಯ ದೇವರನ್ನು, ಕುಲ ಗುರುವನ್ನು‌‌ ನಮಸ್ಕರಿಸಿ ಕೆಲಸ‌ ಆರಂಭಿಸಿದರೆ ಯಶಸ್ಸು ಸಾಧ್ಯ. ಸಾಧ್ಯ ಇದ್ದಷ್ಟು ನಮ್ಮ ಕಲೆಯನ್ನು‌ ಪ್ರೀತಿಸಿ‌ ಬೆಳೆಸಬೇಕು. ಯಂತ್ರ‌ಮಾನವ ಬಂದು‌ಕಲೆ ಸಾಹಿತ್ಯಕ್ಕೆ ತೊಡಕಾಗಿದ್ದು, ಅದನ್ನು ಉಳಿಸಬೇಕು ಎಂದರು.

ಎಲ್ಲರೂ ಹೊಸತು ಬಂದಾಗ ಹಳೆಯದನ್ನು ಮರೆಯಬಾರದು. ಏನೇನೋ ನೋಡಿ ನಮ್ಮನ್ನು ಬಿಟ್ಟು ಹೊರಗೆ ಹೋಗಬಾರದು. ಹೊರಗೆ ಹೋದರೆ ಸಮಸ್ಯೆ ಎದುರಾಗುತ್ತವೆ ಎಂದೂ ಹೇಳಿದರು.

ವಿಭೂತಿಪುರ‌ ಮಠದ ಡಾ. ಮಹಾಂತಲಿಂಗ‌ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನುಡಿದು, ನಮ್ಮನ್ನು ನಾಶ‌ ಮಾಡಲು ಹೊರಗಿನವರು ಬೇಕಿಲ್ಲ. ಕಾಮ ಕ್ರೋದಾರು ಜನ ವೈರಿಗಳೇ ನಮ್ಮೊಳಗಿನ  ಜ್ಞಾನ ರತ್ನ ಅಪಹರಣ ಮಾಡಲು ಯತ್ನ ಮಾಡುತ್ತವೆ ಎಂದರು.

ವೇದಿಕೆಯಲ್ಲಿ ಗುಳೇದಗುಡ್ಡದ ಡಾ. ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ಕೊಟ್ಟೂರಿನ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ಸಾನ್ನಿಧ್ಯ ನೀಡಿದ್ದರು. ನಿಸರ್ಗ ಟ್ರಸ್ಟನ ಅಧ್ಯಕ್ಷ ನಾರಾಯಣ ಹೆಗಡೆ, ಭವಾನಿ ಹೆಗಡೆ ಇತರರು ಇದ್ದರು.

ಇದಕ್ಕೂ ಮೊದಲು ಕು. ತುಳಸಿ ಹೆಗಡೆ ಅವಳಿಂದ ವಿಶ್ವಶಾಂತಿ‌ ಸರಣಿಯ‌ ಯಕ್ಷನೃತ್ಯ‌ರೂಪಕ ಶ್ರೀಕೃಷ್ಣಂ ವಂದೇ  ಪ್ರದರ್ಶನಗೊಂಡು ಉಭಯ ಶ್ರೀಗಳ ಮೆಚ್ಚುಗೆಗೆ ಪಾತ್ರವಾಯಿತು.

ಡಾ.ವೆಂಕಟರಮಣ ಹೆಗಡೆ ಅವರ ತಂಡ ಇಲ್ಲಿ ನಿಸರ್ಗಕ್ಕೆ ಹತ್ತಿರವಾಗಿ ಬದುಕುವದನ್ನು ಕಲಿಸುತ್ತಿದ್ದಾರೆ. ಅವರು ರಾಜರಂತೆ ತನ್ನ ಜೊತೆಗೆ ಇತರರಿಗೂ ಅವಕಾಶ‌ ನೀಡಿ ಅವರನ್ನೂ ಬೆಳೆಸುತ್ತಾರೆ.ಹುಕ್ಕೇರಿ ಶ್ರೀ

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.