ಕ್ರಿಮ್ಸ್ ಆಸ್ಪತ್ರೆ ಶಿವಾನಂದ ಕುಡ್ತಲಕರ್ ಆಕ್ರಮ ಆಸ್ತಿ ತನಿಖೆಗೆ ವಿದ್ಯಾರ್ಥಿ ಒಕ್ಕೂಟ ಆಗ್ರಹ


Team Udayavani, Sep 19, 2020, 3:51 PM IST

ಕ್ರಿಮ್ಸ್ ಆಸ್ಪತ್ರೆ ಶಿವಾನಂದ ಕುಡ್ತಲಕರ್ ಆಕ್ರಮ ಆಸ್ತಿ ತನಿಖೆಗೆ ವಿದ್ಯಾರ್ಥಿ ಒಕ್ಕೂಟ ಆಗ್ರಹ

ಕಾರವಾರ: ಕ್ರಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಗೀತಾ ಸಾವಿಗೆ ಕಾರಣ ಎನ್ನಲಾದ ಡಾ.ಶಿವಾನಂದ ಕುಡ್ತಲಕರ್  ಬಿಎಂಎಸ್ ಡಿಪ್ಲೊಮಾ ಮುಗಿಸಿ, ಎಂಬಿಬಿಎಸ್ ನ್ನು ಹೇಗೆ ಮಾಡಿದರು, ಹೇಗೆ ಹೆರಿಗೆ ತಜ್ಞರಾದರು ಎಂದು ತನಿಖೆಯಾಗಬೇಕು ‌. ಅಲ್ಲದೆ ಕೋಟ್ಯಾಂತರ ರೂ. ಆಸ್ತಿ ಮಾಡಿದ್ದು ಈ ಬಗ್ಗೆ ಸರಕಾರ ತನಿಖೆ ಮಾಡಬೇಕೆಂದು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ ಆಗ್ರಹಿಸಿದರು‌.

ಕಾರವಾರದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಸಾಮಾಜಿಕ ಹೋರಾಟಗಾರರ ಮೇಲೆ ಹಣಕ್ಕಾಗಿ ಅಪಾದಿಸುತ್ತಾರೆಂದು ಪತ್ರಿಕಾ‌ ಹೇಳಿಕೆ ನೀಡಿ,ನಮ್ಮ ಬಾಯಿ ಮುಚ್ಚಿಸಲು ಯತ್ನಿಸಿದ್ದಾರೆ. ಸರ್ಕಾರಿ ನೌಕರನಾಗಿ, ಅದು ತನಿಖೆ ಎದುರಿಸುತ್ತಿರುವಾಗ, ಯಾರ ಅನುಮತಿ ಪಡೆದು ಪತ್ರಿಕಾ ಹೇಳಿಕೆ‌ ನೀಡಿದರು ಎಂದು ಪ್ರಶ್ನಿಸಿದರು.‌

ಶಿವಾನಂದ ಕುಡ್ತಲಕರ್ ವೈದ್ಯನಾಗಲು ಅನರ್ಹ ಎಂದು ಡಾ.ಎನ್.ವಿ.ನಾಯಕ ಎಪ್ರಿಲ್ 2019 ರಂದು ಅಂದಿನ ಕ್ರಿಮ್ಸ್ ನಿರ್ದೇಶಕ ಶಿವಾನಂದ ದೊಡ್ಮನಿ ಅವರಿಗೆ ದೂರು ಸಲ್ಲಿಸಿದ್ದರು. ಇದು ಈ ವೈದ್ಯನ ಅರ್ಹತೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ:ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣಗೆ ಕೋವಿಡ್ ಸೋಂಕು ದೃಢ

ಅಲ್ಲದೆ ಅಂದಿನ ಕ್ರಿಮ್ಸ ನಿರ್ದೇಶಕ ಶಿವಾನಂದ ದೊಡ್ಮನಿ ಅವರು ಈಗ ಅಪಾದನೆ ಎದುರಿಸುತ್ತಿರುವ ಶಿವಾನಂದ ಕುಡ್ತರಕರ್ ಬಗ್ಗೆ 12 ದೂರುಗಳನ್ನು ಜಿಲ್ಲಾಧಿಕಾರಿ ಹರೀಶ್ ಕುಮಾರ್ ಅವರಿಗೆ ನೀಡಿದ್ದರು‌ . ಆಗಲೇ ಇವರನ್ನು ವರ್ಗಾಯಿಸಿದ್ದರೆ, ಬಾಣಂತಿ ಜೋವ ಉಳಿಯುತ್ತಿತ್ತು. 12 ವರ್ಷದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಗೂಟ ಹೊಡೆದುಕೊಂಡ ಕುಳಿತ ಇವರಿಗೆ ಸರ್ಕಾರ ಶಿಕ್ಷೆ ಕೊಡುವತನಕ ಹೋರಾಟ ಮುಂದುವರಿಯಲಿದೆ‌. ಅಲ್ಲದೆ ನಾವು ಅನೈತಿಕ ಚಟುವಟಿಕೆ ನಡೆಸುತ್ತೇವೆ ಎಂದು ಡಾ.ಕುಡ್ತರಕರ್ ಅಪಾದಿಸಿದ್ದಾರೆ. ಅದನ್ನು ಸಾಬೀತು ಮಾಡಬೇಕು. ಅಲ್ಲದೇ ಈ ಮಾನಹಾನಿ ಅಪಾದನೆ ಮಾಡಿದ್ದಕ್ಕೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಅಲ್ಲದೇ ಇವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಸರಕಾರವನ್ನು ಆಗ್ರಹಿಸುತ್ತೇವೆ ಎಂದು ರಾಘು ನಾಯ್ಕ ಹೇಳಿದರು.

ಬಾಣಂತಿ ಸಾವಿನಿಂದ ಆಕೆಯ ಎರಡು ಮಕ್ಕಳು ಅನಾಥವಾಗಿವೆ. ಆ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರಿ ಪರಿಹಾರ ಘೋಷಿಸಬೇಕೆಂದು ಒತ್ತಾಯಿಸಿದರು.  ಸಾಮಾಜಿಕ ಕಾರ್ಯಕರ್ತ ವಿಲ್ಸನ್, ರಾಹುಲ್ ನಾಯ್ಕ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

1-asdadad

Government ನೀತಿಗಳಿಂದಾಗಿ ಯಕ್ಷಗಾನ ಕ್ಷೇತ್ರ ಇಂದು ಕಷ್ಟಕ್ಕೆ ಸಿಲುಕಿದೆ:ಡಾ.ಜಿ.ಎಲ್.ಹೆಗಡೆ

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.