ಸಾವಿರ ಫೈಬರ್‌ ದೋಟಿಗೆ ಸಹಾಯಧನ

ಪ್ರಧಾನ ಮಂತ್ರಿ ಫಸಲ ಭಿಮಾ ಯೋಜನೆಯಲ್ಲಿ 9 ಪಂಚಾಯತಿ ಸೇರಿ 80 ಲಕ್ಷ ರೂ. 2765 ಬಂದಿದೆ

Team Udayavani, Aug 17, 2022, 6:38 PM IST

ಸಾವಿರ ಫೈಬರ್‌ ದೋಟಿಗೆ ಸಹಾಯಧನ

ಶಿರಸಿ: ಅಡಕೆ ಬೆಳೆಗಾರರಿಗೆ ಅನಿವಾರ್ಯವಾದ ಒಂದು ಸಾವಿರ ಫೈಬರ್‌ ದೋಟಿಗಳ ಖರೀದಿಗೆ ಸರಕಾರ ಸಹಾಯಧನ ನೀಡಲು ಬೇಡಿಕೆ ಇದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದರು.

ಅವರು ಮಂಗಳವಾರ ನಗರದ ಮಿನಿ ವಿಧಾನ ಸೌಧದಲ್ಲಿ ನಡೆಸಿದ ಪ್ರಕೃತಿ ವಿಕೋಪ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇವಲ 40-50 ದೋಟಿಗೆ ಸಹಾಯಧನ ನೀಡಿದರೆ ಪ್ರಯೋಜನ ಇಲ್ಲ. ಅಡಕೆ ಬೆಳೆಗಾರರು ಅ ಧಿಕ ಇರುವ ಇಲ್ಲಿಗೆ ಕನಿಷ್ಠ ಒಂದು ಸಾವಿರ ದೋಟಿ ಬೇಕು. ತೋಟಗಾರಿಕಾ ಸಚಿವರ ಜತೆ ಮಾತನಾಡುತ್ತೇನೆ. ಎಲ್ಲ ಸಹಕಾರಿ ಸಂಘಗಳೂ, ಗ್ರಾಮಸ್ಥರೂ ಆಸಕ್ತರಾಗಿದ್ದಾರೆ ಎಂದರು.

ಶಿವಗಂಗಾ ಜಲಪಾತದಲ್ಲಿ ನಾಪತ್ತೆಯಾದ ಯುವತಿ ತ್ರಿವೇಣಿ ಅಂಬಿಗ ಪತ್ತೆಗೆ ವಿಶೇಷ ತಂಡ ತರಿಸಲಾಗಿದೆ ಎಂದ ಡಿಎಸ್ಪಿ ರವಿ ನಾಯ್ಕ, ತೇಲಿ ಹೋದದ್ದು ನೋಡಿದವರಿದ್ದು ಎಂದು ಹೇಳಿದರು. ಇನ್ನೊಂದು ದೃಷ್ಟಿಯಲ್ಲಿ ಕೂಡ ಪರಿಶೀಲನೆ ನಡೆಸಬೇಕು ಎಂದು ಸ್ಪೀಕರ್‌ ಸೂಚಿಸಿದರು.

ಪಶು ಸಂಗೋಪನಾ ಅಧಿಕಾರಿ ಎ.ಎಚ್‌. ಸವಣೂರು, 24 ವೈದ್ಯರಲ್ಲಿ ತಾಲೂಕಿನಲ್ಲಿ ಮೂವರಿದ್ದಾರೆ. ಆ್ಯಂಬುಲೆನ್ಸ್‌ ಇಲಾಖೆಗೆ ಬಂದಿದ್ದು. ನೋಡೆಲ್‌ ಎಜೆನ್ಸಿ ನಿಗದಿಯಾಗಿಲ್ಲ ಎಂದರು. ಪ್ರಧಾನ ಮಂತ್ರಿ ಫಸಲ ಭಿಮಾ ಯೋಜನೆಯಲ್ಲಿ 9 ಪಂಚಾಯತಿ ಸೇರಿ 80 ಲಕ್ಷ ರೂ. 2765 ಬಂದಿದೆ. ಬಿಸಲಕೊಪ್ಪ ಗ್ರಾಪಂಗೆ 49 ಲಕ್ಷ ರೂ. ಬಂದಿದೆ ಎಂದು ಕೃಷಿ ಅಧಿಕಾರಿ ಮಧುಕರ ನಾಯ್ಕ ತಿಳಿಸಿದರು.

ಮಾರಿಗದ್ದೆ ಲೈನ್‌ ಪದೇಪದೇ ತೊಂದರೆ ಆಗುತ್ತಿದೆ ಎಂಬ ದೂರಿದೆ. ಹೆಸ್ಕಾಂ ಲೈನ್‌ ಸಮಸ್ಯೆಗೆ ಮಳೆಗಾಲ ಪೂರ್ವದಲ್ಲಿ ಜಂಗಲ್‌ ಕ್ಲಿಯರ್‌ ಆಗಬೇಕಿತ್ತು. ಆಗಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ. ನಗರಸಭೆ ಹಾಗೂ ಹೆಸ್ಕಾಂ ಸೇರಿ ಲೈನ್‌ ಸಮಸ್ಯೆ ಇತ್ಯರ್ಥಕ್ಕೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಕಾಗೇರಿ ಸೂಚಿಸಿದರು.

ಬಾಂದಾರ, ಸೇತುವೆಗೆ ಸಿಲುಕಿಕೊಂಡ ಮರ ದಿಮ್ಮಿ ತೆಗೆಯಬೇಕು. ರಸ್ತೆ ಹೊಂಡ ಬಿದ್ದಿದ್ದು ಸರಿ ಮಾಡಬೇಕು. ರಾಷ್ಟ್ರಿಯ ಹೆದ್ದಾರಿ ಅಭಿವೃದ್ಧಿಗೆ ಅಗಸೆಬಾಗಿಲು, ವಿದ್ಯಾಧಿರಾಜ ಎದುರು ಹಸ್ತಾಂತರ ಆಗಿದ್ದು, ಅವರ ಬಳಿ ದುರಸ್ತಿ ಮಾಡಿಸಬೇಕು. ಕ್ಷೇತ್ರದಲ್ಲಿ 30 ಕ್ಲಾಸ್‌ರೂಮ್‌ ಬರಲಿದೆ. 16 ಕೊಠಡಿಗೆ ಧಕ್ಕೆ ಆಗಿದ್ದು ಗಮನಕ್ಕಿದೆ ಎಂದರು.

ಸಹಾಯಕ ಆಯುಕ್ತ ಆರ್‌.ದೇವರಾಜು, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಡಿವೈಎಸ್‌ಪಿ ರವಿ ನಾಯ್ಕ, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ತಹಶೀಲ್ದಾರ್‌ ಶ್ರೀಧರ ಮುಂದಲಮನಿ, ಪೌರಾಯುಕ್ತ ಕೇಶವ ಚೌಗಲೆ, ಆರೋಗ್ಯಾಧಿಕಾರಿ ವಿನಾಯಕ ಕಣ್ಣಿ ಇತರರು ಇದ್ದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.