ಆಹಾರ-ವ್ಯವಹಾರ,ಹಣ ಗಳಿಕೆಯ ಜೀವನ ಕ್ರಮದಿಂದ‌ ಆರೋಗ್ಯ ಅಪಾಯದಲ್ಲಿದೆ: ಸ್ಪೀಕರ್ ಕಾಗೇರಿ


Team Udayavani, Apr 26, 2022, 12:37 PM IST

Untitled-1

ಶಿರಸಿ: ನಮ್ಮ ಆರೋಗ್ಯಕ್ಕೆ ನಾವೇ ಜವಬ್ದಾರರು. ಆದರೆ, ಇಂದು ಆಹಾರ ವ್ಯವಹಾರ, ಹಣ ಗಳಿಕೆಯ ಜೀವನ ಕ್ರಮದಿಂದ‌ ಆರೋಗ್ಯ ಕ್ಷೇತ್ರ ಅಪಾಯದಲ್ಲಿದೆ‌ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆತಂಕಿಸಿದರು.

ಮಂಗಳವಾರ ನಗರದ‌ ಅಂಬೇಡ್ಕರ್ ಭವನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಅಡಿಯಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ‌ ಮಹೋತ್ಸವದ ತಾಲೂಕು‌ ಮಟ್ಟದ ಆರೋಗ್ಯ‌‌ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನರ ಆರೋಗ್ಯ ಹದಗೆಟ್ಟಿದೆ.‌ ಜನರ ಆರೋಗ್ಯ‌ ಹೀಗಾದರೆ  ಹೇಗೆ ಎಂಬ ಪ್ರಶ್ನೆ ಸರಕಾರಕ್ಕೂ ಕಾಡುತ್ತಿದೆ ಎಂದ ಅವರು ಆಹಾರ ಕ್ರಮ, ಒತ್ತಡ‌ ಜೀವನ ಶೈಲಿ ಹದಗೆಡಲು‌ ಕಾರಣ ಎಂದರು.

ಕೇಂದ್ರದ ಆಯುಷ್ಮಾನ್ ಭಾರತ ಜೊತೆಗೆ ಯಶಸ್ವಿನಿ ಯೋಜನೆ‌ ಕೂಡ ರಾಜ್ಯ ಸರಕಾರ ಆರಂಭಿಸಿ ಜನರಿಗೆ ನೆರವಾಗುತ್ತಿದೆ ಎಂದು ಬಣ್ಣಿಸಿದ ಅವರು, ಜನರ ಆರೋಗ್ಯ ರಕ್ಷಣೆಗೆ ಜನರ ಉತ್ಸಾಹ ಜನರಲ್ಲಿ ‌ಪ್ರಾರಂಭವಾಗಿದೆ. ಆರೋಗ್ಯ‌ ಮೇಳದ ಸೌಲಭ್ಯ ಪಡೆಯಬೇಕು. ಸರಕಾರದಿಂದ 35ಕ್ಕೂ ಅಧಿಕ ಕಾರ್ಯಕ್ರಮ ಇದೆ. ಅದರ ಜಾಗೃತಿ ಮೂಡಿಸುವ ಕಾರ್ಯ ಆಗಿದೆ ಎಂದರು.

ಕೊರೋನಾ‌ ನಾಲ್ಕನೇ ಅಲೆ‌ ಪ್ರಾರಂಭವಾಗಿದೆ. ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಒಂದನೇ, ಎರಡನೇ‌ ಲಸಿಕೆ ಪಡೆಯುವ ಜೊತೆಗೆ ಬೂಸ್ಟರ್ ಡೋಸ್ ಕೂಡ ಪಡೆಯಲು ಮುಂದಾಗಬೇಕು. ಇನ್ನೂ ಪ್ರಥಮ ಲಸಿಕೆ ಪಡೆಯದೇ ಇದ್ದರೂ ಕಡ್ಡಾಯವಾಗಿ ಪಡೆಯಬೇಕು ಎಂದೂ ಸಲಹೆ‌ ಮಾಡಿದರು.

ನಗರಸಭೆ ಅಧ್ಯಕ್ಷ ‌ಗಣಪತಿ‌ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ತಹಸೀಲ್ದಾರ ಎಂ.ಆರ್.ಕುಲಕರ್ಣಿ ಇತರರು ಇದ್ದರು. ಹೃದ್ರೋಗ, ಕ್ಯಾನ್ಸರ್ ಸೇರಿದಂತೆ ವಿವಿಧ ರೋಗಗಳ ತಪಾಸಣೆ ನಡೆಸಲಾಯಿತು.

ಸುಮಂಗಲಾ ನಾಯ್ಕ ಪ್ರಾರ್ಥಿಸಿದರು. ಡಾ. ನಂದಾ ಸ್ವಾಗತಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ. ವಿನಾಯಕ‌ ಕಣ್ಣಿ ಪ್ರಾಸ್ತಾವಿಕ ‌ಮಾತನಾಡಿದರು. ಡಾ. ದಿನೇಶ ಹೆಗಡೆ, ಡಾ. ಜಗದೀಶ ಯಾಜಿ ಇತರರು ಇದ್ದರು.

ಸಣ್ಣ ನಾಲಿಗೆಯ ಮೇಲೆ‌ ಸೆಕೆಂದುಗಳ ಕಾಲ  ಆಹಾರ ಇದೆ. ಅದರ ರುಚಿಗಾಗಿ ಆರೋಗ್ಯವನ್ನೇ  ಹಾಳು ಮಾಡುಕೊಳ್ಳುತ್ತಿದ್ದೇವೆ.-ಕಾಗೇರಿ, ಸ್ಪೀಕರ್

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.