ಗಬ್ಬೆದ್ದು ನಾರುತ್ತಿದೆ ಬಸ್‌ ನಿಲ್ದಾಣ

•ನಿಲ್ದಾಣದೊಳಗೆಯೇ ಹರಿಯುತ್ತಿದೆ ತ್ಯಾಜ್ಯ ನೀರು

Team Udayavani, Jul 19, 2019, 10:48 AM IST

uk-tdy-2

ಅಂಕೋಲಾ: ತಾಲೂಕಿನ ಬಸ್‌ ನಿಲ್ದಾಣದೊಳಗೆ ಕಾಲಿರಿಸುವುದಾದರೆ ಮೂಗು ಮುಚ್ಚಿಕೊಂಡೆ ಬರಬೇಕು. ಶೌಚಾಲಯದ‌ ತ್ಯಾಜ್ಯ ಟ್ಯಾಂಕ್‌ ತುಂಬಿ ತುಳುಕುತಿದ್ದು ನಿಲ್ದಾಣದ ಆವರಣವೆಲ್ಲ ತ್ಯಾಜ್ಯ ನೀರು ಮಳೆ ನೀರಿನೊಂದಿಗೆ ಬೆರೆತು ನಿಲ್ದಾಣ ಗಬ್ಬು ನಾರುತ್ತಿದೆ. ಇಲ್ಲಿಗೆ ಬಂದ ಪ್ರಯಾಣಿಕರ ಪರಿಸ್ಥಿತಿ ಹರೋಹರ.

ಇದು ತಾಲೂಕಿನ ಸುಸಜ್ಜಿತವಾಗಿ ನಿರ್ಮಾಣ ಹಂತದಲ್ಲಿರುವ ಹೈಟೆಕ್‌ ಬಸ್‌ ನಿಲ್ದಾಣದ ಕಥೆ. ಈ ನಿಲ್ದಾಣದಲ್ಲಿ ಶೌಚಾಲಯದ ಸಮಸ್ಯೆ ಇಂದು ನಿನ್ನೆಯದಲ್ಲ. ಕಳೆದ ಹಲವು ವರ್ಷಗಳಿಂದ ಆಗಾಗ ಸಮಸ್ಯೆ ಉದ್ಭವಿಸುತ್ತಿದೆ. ಶೌಚಾಲಯದ ತ್ಯಾಜ್ಯ ಟ್ಯಾಂಕ ತುಂಬಿಕೊಂಡು ನೀರು ಹೊರ ಚೆಲ್ಲಿದರು ಇದನ್ನು ಸರಿಪಡಿಸುವ ಗೋಜಿಗೆ ಯಾರು ತಲೆ ಕೆಡಿಸಿ ಕೊಳ್ಳುವುದಿಲ್ಲ.

ಶೌಚಾಲಯದ ತ್ಯಾಜ್ಯ ಟ್ಯಾಂಕ್‌ ತುಂಬಿದಾಗ ಪುರಸಭೆಯವರು ಬಂದು ಅದನ್ನು ವಿಲೇವಾರಿ ಮಾಡಬೇಕು. ಅದಕ್ಕೆ ಪೂರ್ವದಲ್ಲಿ ಪುರಸಭೆಯವರಿಗೆ ಅಂಕೋಲಾ ಘಟಕದಿಂದ ಹಣ ಪಾವತಿಸಬೇಕಾಗುತ್ತದೆ. ಈ ಹಿಂದೆ ಹಣ ಪಾವತಿ ಮಾಡಲು ಇಲಾಖೆ ವಿಳಂಬಿಸಿದಾಗ ಸಾರ್ವಜನಿಕರು ಪ್ರತಿಭಟಿಸಿ ಕೆಲಸ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಬಂದೊದಗಿತ್ತು. ಈಗ ಮಳೆ ಸುರಿಯುತ್ತಿರುವುದರಿಂದ ಟ್ಯಾಂಕ್‌ನ ತ್ಯಾಜ್ಯ ನೀರು ಮತ್ತು ಮಳೆ ನೀರು ಸೇರಿ ನಿಲ್ದಾಣದ ತುಂಬೆಲ್ಲಾ ಗಬ್ಬು ನಾರುತ್ತಿದೆ. ಮೊದಲೆ ಇಲ್ಲಿ ಪ್ರಯಾಣಿಕರಿಗೆ ನಿಲ್ಲುವ ಸ್ಥಳಾವಕಾಶ ಇಲ್ಲ. ಅಲ್ಲಲ್ಲಿ ನಿಂತು ಬಸ್‌ ಕಾಯುವ ಪರಿಸ್ಥಿತಿಯಲ್ಲಿ ಶೌಚಾಲಯದ ನೀರಿನಿಂದ ಇನ್ನಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ತಕ್ಷಣ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ನ್ಯಾಯವಾದಿ ಉಮೇಶ ನಾಯ್ಕ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.