ಧರ್ಮ ಸಂಸ್ಕೃತಿಯ ಉಳಿವಿಗೆ ಭಾರತದ ಅರಸರ ಕೊಡುಗೆ ಅನನ್ಯ: ಶ್ರೀಕೃಷ್ಣದೇವರಾಯ

ಮಂಜುಗುಣಿಯಲ್ಲಿ ಭೂದಾನ ಹರಿ ಸಮರ್ಪಣೆ ಸಂಪನ್ನ

Team Udayavani, Dec 11, 2022, 10:22 PM IST

1-asdsadd

ಶಿರಸಿ: ಧರ್ಮ ಸಂಸ್ಕೃತಿಯ ಉಳಿವಿಗೆ ಭಾರತದ ಅರಸರ ಕೊಡುಗೆ ಅನನ್ಯವಾದದ್ದು ಎಂದು ವಿಜಯನಗರದ ಅರಸು ವಂಶಸ್ಥ ಆನೆಗುಂದಿಯ ಶ್ರೀಕೃಷ್ಣದೇವರಾಯ ಹೇಳಿದರು.

ಅವರು ತಾಲೂಕಿನ ಶ್ರೀಕ್ಷೇತ್ರ ಮಂಜುಗುಣಿಯಲ್ಲಿ ಭೂ ದಾನ ಅಭಿಯಾನ ಶ್ರೀಹರಿ ಪಾದಾರ್ಪಣೆ – ಮಹಾ ಸಮಾರ್ಪಣೆ ಕಾರ್ಯಕ್ರಮದ ಭಾಗವಾಗಿ ರವಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ ಭಾರತೀಯರೆಲ್ಲ ಪ್ರಾಚೀನ ಸಂಸ್ಕೃತಿಯತ್ತ ಮರಳಬೇಕಿದೆ ಎಂದರು.

ಅದೇಷ್ಟೋ ದೇವಾಲಯಗಳಲ್ಲಿ ನಿತ್ಯ ಪೂಜೆ ನಡೆಯುತ್ತಿದೆ ಎಂದರೆ ಅದಕ್ಕೆ ಅರಸರ ಕೊಡುಗೆಗಳೂ ಕಾರಣ. ಅರಸರು ದಾನ ದತ್ತಿಗಳನ್ನೂ ದೇವಾಲಯಗಳಿಗೆ ನೀಡಿದ್ದರು ಎಂದ ಅವರು, ವಿದೇಶಗಳಲ್ಲಿ ಕೌಟುಂಬಿಕ ಮೌಲ್ಯಗಳಲಿಲ್ಲ. ಭಾರತ ತನ್ನ ಆದರ್ಶ ಹಾಗೂ ಮೌಲ್ಯಗಳಿಂದ
ಜಗತ್ತಿನಲ್ಲಿ ಶ್ರೇಷ್ಠವಾಗಿದೆ. ಧರ್ಮ ಸಂಸ್ಕೃತಿ ನಾವೇ ಉಳಿಸಬೇಕಾಗಿದೆ ಎಂದರು.

ಇತಿಹಾಸ ತಜ್ಞ ಲಕ್ಷ್ಮೀಶ ಹೆಗಡೆ ಸೋಂದಾ ಮಾತನಾಡಿ, ಇತಿಹಾಸ ಮರುಕಳಿಸುತ್ತದೆ ಎಂಬುದಕ್ಕೆ ಮಂಜುಗುಣಿ ಸಾಕ್ಷಿಯಾಗಿದೆ. ಹಿಂದೆ ವಿಜಯನಗರ ಅರಸರು ಮಂಜುಗುಣಿಗೆ ಭೂ ದಾನ ಮಾಡಿದ್ದರು. ಇಂದು ಅದೇ ವಂಶಸ್ಥರಿಂದ ಭೂ ದಾನದ ಮಹಾಸರ್ಪಣೆಯಲ್ಲಿ ಪಾಲ್ಗೊಳ್ಳುವಂತೆ ಆಗಿದೆ ಎಂದರು.

ದೇವಾಲಯಗಳಿಗೆ ಹೊಂದಿರುವ ಇತಿಹಾಸ, ಆ ದೇವಾಲಯಕ್ಕೆ ಇರುವ ಪ್ರಭೆ. ಮಂಜುಗುಣಿಯಲ್ಲಿ ಇಂದು ಇತಿಹಾಸ ಮರುಕಳಿಸಿದೆ.
ಎಂದು ಮಂಜುಗುಣಿ, ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀನಿವಾಸ ಭಟ್ಟ ಹೇಳಿದರು.

ರಾಣಿ ರತ್ನಶ್ರೀರಾಯ ಮಾತನಾಡಿ, ಪ್ರತಿಯೊಂದು ಮನೆಯಲ್ಲೂ ಹೆಣ್ಣು ಕಲಿಯಬೇಕು. ಕೌಟುಂಬಿಕ ಒಗ್ಗಟ್ಟು ಉಳಿಸಬೇಕು ಎಂದರು.

ಸಿಎ ಮಂಜುನಾಥ ಶೆಟ್ಟಿ, ಅರ್ಬನ್ ಬ್ಯಾಂಕ್ ಎಂಡಿ ಆರತಿ ಶೆಟ್ಟರ್, ಅಧ್ಯಕ್ಷ ಜಯದೇವ ನಿಲೇಕಣಿ, ಸಿಎ ಅಂಜನಾ ಶೆಟ್ಟಿ, ಅನಂತ ಪೈ ಇತರರು ಇದ್ದರು. ಭಗವದ್ ಸ್ತುತಿ ನಾಗಶ್ರೀ ಭಟ್ಟ ಹಾಡಿದರು. ಸುಬ್ರಹ್ಮಣ್ಯ ಭಟ್ಟ ಸ್ವಾಗತಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ಟ ಮಂಜುಗುಣಿ ಪ್ರಾಸ್ತಾವಿಕ ಮಾತನಾಡಿದರು. ಮಹಾಬಲೇಶ್ವರ ಹೆಗಡೆ ಕೂರ್ಸೆ ವಂದಿಸಿದರು. ಕರುಣಾಕರ ಕಲ್ಲಳ್ಳಿ ನಿರ್ವಹಿಸಿದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.