ಸರಕಾರವೇ ಮದ್ಯ ಮಾರ್ತದೆ: ಕಾಗೇರಿ


Team Udayavani, Nov 30, 2017, 2:37 PM IST

30-22.jpg

ಶಿರಸಿ: ಸರಕಾರವೇ ಅಬಕಾರಿ ಇಲಾಖೆಗೆ ಆದಾಯದ ಮೇಲೆ ಗುರಿ ನಿಗದಿ ಮಾಡುತ್ತದೆ. ಜಿಲ್ಲೆಯಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುವುದನ್ನು ಅಧಿಕಾರಿಗಳು ಹಿಡಿದರೆ ಫೋನ್‌ ಮಾಡಿಸಿ ವರ್ಗಾವಣೆ ಭೀತಿ ಉಂಟು ಮಾಡುತ್ತಾರೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಲೇವಡಿ ಮಾಡಿದರು. 

ಅವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಸಾಧನಾ ಸಮಾವೇಶದಲ್ಲಿ ಮಾತನಾಡಿದರು. ಅಕ್ರಮ ಸಾರಾಯಿ ಮಾರಾಟ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾಗಿದೆ. ಮದ್ಯಪಾನ ಖಾಲಿ ಇರುವ ಸ್ಥಳದಲ್ಲಿ ನಡೆಯುತ್ತಿದೆ. ಮಕ್ಕಳೂ ಉಳೀದ ಹನಿಯ ರುಚಿ ನೋಡುವಂತೆ ಆಗಿದೆ. ನಾನು ಈವರೆಗೆ ಒಂದೇ ಒಂದು ಹನಿ ಮದ್ಯಪಾನ ಮಾಡಿಲ್ಲ. ಶಿರಸಿ ಕ್ಷೇತ್ರದಲ್ಲೀ ಯಾರ್ಯಾರ ಅಂಗಡಿ ಎಷ್ಟೆಷ್ಟು ಎಲ್ಲೆಲ್ಲಿ ಇದೆ ಎಂಬುದೂ ಗೊತ್ತು ಎಂದ ಅವರು, ಸರಕಾರ ಮದ್ಯ ನಿಷೇಧ ಮಾಡುವುದಾದರೆ ನಾನು ಬೆಂಬಲಕ್ಕಿದ್ದೇನೆ. ಮದ್ಯಪಾನ ಮುಕ್ತ ಸಮಾಜ ನಿರ್ಮಾಣ ಮಾಡುವ ಧರ್ಮಸ್ಥಳದ ಗುರಿ ನಾಡಿಗೇ ಮಾದರಿ ಎಂದರು.

ಕೇವಲ ರಾಜ್ಯ ಸರಕಾರಕ್ಕಲ್ಲ, ಇಡೀ ದೇಶಕ್ಕೇ ಧರ್ಮಸ್ಥಳದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಯೋಜನೆಗಳು, ಆಶಯಗಳು ಮಾದರಿ ಆಗಿದೆ. ಸ್ವಾವಲಂಬಿ ಸಮಾಜ ನಿರ್ಮಾಣ, ರಾಷ್ಟ್ರ ನಿರ್ಮಾಣದ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಶ್ಲಾಘಿಸಿದ್ದಾರೆ. ನಗದು ರಹಿತ ವ್ಯವಹಾರವನ್ನು 12 ಲಕ್ಷ ಸ್ವ ಸಹಾಯ ಸಂಘದ ಸದಸ್ಯರು ಮಾಡಲು ಪ್ರೇರೇಪಿಸಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಉದ್ಯಮಿ ಉಪೇಂದ್ರ ಪೈ ಮಾತನಾಡಿ, ಧರ್ಮಸ್ಥಳ ಯೋಜನೆಯ ಕಾರ್ಯಗಳು ಮಾದರಿಯಾಗಿವೆ. ಇನ್ನಷ್ಟು ರಚನಾತ್ಮಕ ನಡೆ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ಯೋಜನಾ ನಿರ್ದೇಶಕ ಲಕ್ಷ್ಮಣ ಎಂ., ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ವೆಂಕಟೇಶ ನಾಯ್ಕ, ಉದ್ದಿಮೆದಾರ ಶಿವಾನಂದ ಶಿವನಂಚಿ, ಸತೋಷ ಶೆಟ್ಟಿ, ಎಸ್‌.ಎನ್‌. ಹೆಗಡೆ, ಜನ ಜಾಗೃತಿ ವೇದಿಕೆ ಸದಸ್ಯ ವಿವೇಕಾನಂದ ರಾಯ್ಕರ್‌, ಉಮೇಶ ಪಟಗಾರ, ರಮೇಶ ನಾಯ್ಕ, ಸತೀಶ ಗಾಂವಕರ್‌ ಇದ್ದರು.

3 ಕೋಟಿ. ಉಳಿತಾಯ
ಧರ್ಮಸ್ಥಳ ಯೋಜನೆಯ ಶಿರಸಿ ಎ ವಲಯದ ಸದಸ್ಯರು ಮಾಡಿದ ಉಳಿತಾಯ 3 ಕೋ.ರೂ. ಆಗಿದೆ. ಮಹಿಳೆ ಮನಸ್ಸು ಮಾಡಿದರೆ ಎಂಥ  ಸಾಧನೆ ಮಾಡಬಹುದು ಎಂಬುದಕ್ಕೆ ಇದೂ ಉದಾಹರಣೆ.
ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.