ಖಾತ್ರಿಯಿಂದ ಕೂಲಿಕಾರರ ಸಂಕಷ್ಟ ದೂರ

ಕಾಲುವೆ ನಿರ್ಮಾಣ ಕಾಮಗಾರಿ ಪ್ರಾರಂಭ

Team Udayavani, Apr 21, 2022, 10:12 AM IST

5

ಕಾರವಾರ: ಬೇಸಿಗೆ ಸಮಯದಲ್ಲಿ ಕೆಲಸದ ಅಭಾವದಿಂದ ಕೂಲಿಕಾರರು ಸಂಕಷ್ಟದ ದಿನಗಳನ್ನ ಕಳೆಯುತ್ತಿರುತ್ತಾರೆ. ಇದೇ ಕಾರಣಕ್ಕಾಗಿ ಅಸಂಘಟಿತ ಕೂಲಿಕಾರರಿಗೆ ಬೇಸಿಗೆ ಅವಧಿಯಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ದುಡಿಯೋಣ ಬಾ ಅಭಿಯಾನದಡಿ ಕೆಲಸ ನೀಡಲಾಗುತ್ತಿದೆ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಅಣ್ಣಪ್ಪ ವಡ್ಡರ್‌ ಹೇಳಿದರು.

ಮುಂಡಗೋಡ ತಾಲೂಕಿನ ಮಳಗಿಯಲ್ಲಿ ದುಡಿಯೋಣ ಬಾ ಅಭಿಯಾನದಡಿ ಸುಮಾರು 34 ಕೂಲಿಕಾರರ ಸೇರಿ ಕಾಲುವೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ವಿಶೇಷ ಅಂದ್ರೆ ಈ ಕೆಲಸದಲ್ಲಿ ಹೆಣ್ಣು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು ಅದರಲ್ಲೂ ವಿಶೇಷವಾಗಿ 60 ವರ್ಷ ಮೇಲ್ಪಟ್ಟವರು 7 ಜನ ಹಾಗೂ 5 ವಿಧವೆಯರು, ಇಬ್ಬರು ವಿಕಲಚೇತನರು ಕೆಲಸದಲ್ಲಿ ತೊಡಗಿದ್ದಾರೆ. ನರೇಗಾ ಯೋಜನೆಯಡಿ ಸುಮಾರು ಎರಡು ಕಿಮೀ ವ್ಯಾಪ್ತಿಯಲ್ಲಿ 1ಮೀ ಅಗಲ ಹಾಗೂ 1ಮೀ ಆಳ ಅಳತೆಯಲ್ಲಿ ಕಾಲುವೆ ನಿರ್ಮಿಸಲಾಗುತ್ತಿದೆ. ಸುಮಾರು 3ಲಕ್ಷ ವೆಚ್ಚದಲ್ಲಿ ಕಳೆದ 24 ದಿನದಿಂದ ನಡೆಯುತ್ತಿರುವ ಕಾಲುವೆ ನಿರ್ಮಾಣ ಕಾಮಗಾರಿಯಲ್ಲಿ ಇವರೆಗೆ ಅಂದಾಜು 850 ಮಾನವದಿನಗಳನ್ನು ಸೃಜಿಸಲಾಗಿದೆ ಎಂದರು.

ಕಾಲುವೆ ನಿರ್ಮಾಣ ರೈತರ ಬಹಳ ದಿನಗಳ ಬೇಡಿಕೆಯಾಗಿತ್ತು. ಪ್ರತಿ ಮಳೆಗಾಲದಲ್ಲಿಯೂ ಸುತ್ತಲಿನ ಹೊಲದಲ್ಲಿ ನೀರು ತುಂಬಿ ಬೆಳೆಹಾನಿಯಾಗುತ್ತಿದ್ದು ರೈತರು ಸಂಕಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಕಾಮಗಾರಿ ನಡೆಸಲಾಗುತ್ತಿದೆ ಎಂದರು. ಕೃಷಿ ಹಾಗೂ ಅರಣ್ಯ ಇಲಾಖೆ ತಾಂತ್ರಿಕ ಸಹಾಯಕ ಅಭಿಯಂತರರಾದ ಬಸವರಾಜ ಪಾಟೀಲ ಹೇಳುವಂತೆ ಮಳೆಗಾಲ ಸಮೀಪಿಸುತ್ತಿರುವುದರಿಂದ ಏಪ್ರಿಲ್‌, ಮೇ, ಜೂನ್‌ ತಿಂಗಳಲ್ಲಿ ಕಾಲುವೆ ನಿರ್ಮಾಣ, ಟ್ರೆಂಚ್‌, ಕೆರೆ ನಿರ್ಮಾಣ ಕಾಮಗಾರಿಗಳು ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುತ್ತದೆ. ಇಲ್ಲಿನ ಕೂಲಿಕಾರರು ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಮುಂದಾಗುತ್ತಾರೆ ಎನ್ನುತ್ತಿದ್ದಾರೆ. ತಾಲೂಕು ಪಂಚಾಯತ್‌ ಮುಂಡಗೋಡ ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.