ಜಿಲ್ಲೆಯ ಏಕೈಕ ಮಕ್ಕಳ ಗ್ರಂಥಾಲಯ


Team Udayavani, Nov 8, 2019, 2:49 PM IST

uk-tdy-2

ಹಳಿಯಾಳ: ವಿದ್ಯಾರ್ಥಿಗಳಿಗೆ ಹಾಗೂ ಹಿರಿಯರಿಗೆ ಸಾವಿರಾರು ಪುಸ್ತಕ, ಪತ್ರಿಕೆಗಳ ಮೂಲಕ ಜ್ಞಾನ ಧಾರೆ ಎರೆಯುತ್ತಿರುವ ಇಲ್ಲಿನ ಕೇಂದ್ರ ಗ್ರಂಥಾಲಯ ಜಿಲ್ಲೆಯಲ್ಲಿಯೇ ಏಕೈಕ ಮಕ್ಕಳ ಗ್ರಂಥಾಲಯ ಹೊಂದಿದ್ದು ಮಕ್ಕಳಿಗೂ ಜ್ಞಾನಧಾರೆ ಎರೆಯುವಲ್ಲಿ ಸೈ ಎನಿಸಿಕೊಂಡಿದೆ.

ವಿಭಿನ್ನ ಸಾಂಸ್ಕೃತೀಕ ಚಟುವಟಿಕೆ, ಆಧ್ಯಾತ್ಮಿಕತೆ ಕಾರ್ಯಕ್ರಮಗಳು ಜೊತೆಗೆ ಕ್ರೀಡೆ ಹಾಗೂ ಕೃಷಿ ಕ್ಷೇತ್ರದಲ್ಲಿ ಹೆಸರುವಾಸಿಯಾದ ಹಳಿಯಾಳದ ಗ್ರಂಥಾಲಯ ಸುದೀರ್ಘ‌ 150 ವರ್ಷ ಪೂರೈಸಿದೆ ಎಂಬುದು ಗಮನಾರ್ಹ. ಹಳಿಯಾಳ ಮಂಡಳ ಪಂಚಾಯತ ಪ್ರಾರಂಭ ವಾದಾಗಲೇ ಈ ಗ್ರಂಥಾಲಯ ಪ್ರಾರಂಭವಾಯಿತು. ಅಂದಿನ ಜಮಿನ್ದಾರರು, ಸಾಹುಕಾರ್‌ ಎಂದೆ ಕರೆಯಲಾಗುತ್ತಿದ್ದ ರಾವಬಹದ್ದೂರ್‌ ಗೋಪಾಲ ಗಿರಿ ಈ ಗ್ರಂಥಾಲಯಕ್ಕೆ ಕಟ್ಟಡ ಹಾಗೂ ಪುಸ್ತಕಗಳನ್ನು ದಾನ ಮಾಡಿದ್ದರಿಂದ ಶ್ರೀ ರಾವಬಹದ್ದೂರ್‌ ಗೋಪಾಲ ಗಿರಿ ಸಾರ್ವಜನೀಕ ಕೇಂದ್ರ ಗ್ರಂಥಾಲಯ ಎಂದು ಗೌರವಾರ್ಥವಾಗಿ ಅವರ ಹೆಸರಿಡಲಾಗಿದೆ.

1400 ಸದಸ್ಯರನ್ನು ಹೊಂದಿದೆ. ಸ್ಪರ್ಧಾತ್ಮಕ, ಕತೆ, ಕಾದಂಬರಿ, ನಾಟಕ, ಕವನ, ವಿದ್ಯಾಲಯಗಳ, ಪಠ್ಯೇತರ, ಆಧ್ಯಾತ್ಮಿಕ, ಜಾನಪದ, ಸಾಹಿತ್ಯ ಸೇರಿದಂತೆ ವಿವಿಧ ವಿಭಾಗದ 36 ಸಾವಿರಕ್ಕೂ ಅಧಿಕ ಪುಸ್ತಕಗಳನ್ನು ಹೊಂದಿದ್ದು ವಿವಿಧ ಭಾಷೆಯಲ್ಲಿ ಪುಸ್ತಕ ಹಾಗೂ ಪತ್ರಿಕೆಗಳು ಲಭ್ಯವಿದೆ. ಪ್ರತಿದಿನ ವಿವಿಧ ಭಾಷೆಯ 14 ದಿನಪತ್ರಿಕೆಗಳು ಹಾಗೂ ವಾರ, ಪಾಕ್ಷಿಕ, ಮಾಸಿಕ ಸೇರಿ 30-35 ಪತ್ರಿಕೆಗಳು ಬರುತ್ತವೆ. ಪುರಸಭೆಯವರು 2013-14ನೇ ಸಾಲಿನ

ರಾಜ್ಯ ಹಣಕಾಸು ಆಯೋಗದ ವಿಶೇಷ ಅನುದಾನದಡಿ 40 ಲಕ್ಷರೂ ವೆಚ್ಚದಲ್ಲಿ ಸಾರ್ವಜನಿಕ ಕೇಂದ್ರ ಗ್ರಂಥಾಲಯ ಕಟ್ಟಡ ಹಾಗೂ ಪುರಸಭೆ ಮತ್ತು ಕಾರವಾರ ಜಿಲ್ಲಾ ಕೇಂದ್ರ ಗ್ರಂಥಾಲಯದವರು 20 ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಕೇಂದ್ರ ಮಕ್ಕಳ ಗ್ರಂಥಾಲಯ ಕಟ್ಟಡ ನೆಲ ಹಾಗೂ ಮೇಲ್ಮಹಡಿ ಹೊಂದಿ ವಿಸ್ತಾರ ಮತ್ತು ಸುಸಜ್ಜಿತವಾಗಿ ನಿರ್ಮಿಸಿ ಲೋಕಾರ್ಪಣೆ ಮಾಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಏಕೈಕ ಮಕ್ಕಳ ಗ್ರಂಥಾಲಯ ಇಲ್ಲಿದ್ದು, ಮಕ್ಕಳಿಗೆ ಆಟಿಕೆ, ಜ್ಞಾನ ನೀಡುವ ಪುಸ್ತಕಗಳು ಲಭ್ಯವಿದೆ. ಅಲ್ಲದೇ ಇನ್ನೊಂದು ಗ್ರಂಥಾಲಯದಲ್ಲಿ 4 ಕಂಪ್ಯೂಟರ್‌ಗಳನ್ನು ಹೊಂದಿದ್ದು ಜಿಲ್ಲೆಯಲ್ಲಿಯೇ ಗ್ರಂಥಾಲಯದಲ್ಲಿ ಕಂಪ್ಯೂಟರ್‌ಗಳನ್ನು ಹೊಂದಿರುವ, ಸುಸಜ್ಜಿತ ಕಟ್ಟಡ ಗ್ರಂಥಾಲಯ ಇದಾಗಿದೆ.

ಸಾಮಾಜಿಕ ಜಾಲತಾಣಗಳ ಭರಾಟೆ ಜೋರಾಗಿದ್ದರು ಓದುಗರ ಸಂಖ್ಯೆಯಲ್ಲಿ ಇಳಿಮುಖವಾಗಿಲ್ಲ. ಪ್ರತಿದಿನ ಸರಾಸರಿ ನೂರು ಜನ ಗ್ರಂಥಾಲಯಕ್ಕೆ ಭೇಟಿ ನೀಡುತ್ತಾರೆ. ಇನ್ನೂ ಹೆಚ್ಚಿನ ಪುಸ್ತಕಗಳು ಗ್ರಂಥಾಲಯಕ್ಕೆ ಸದ್ಯದಲ್ಲೆ ಬರಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. -ನಾಗಲಿಂಗ ಚಲವಾದಿ, ಸಹಾಯಕ ಗ್ರಂಥಾಲಯಾಧಿಕಾರಿ

 

ಯೋಗರಾಜ ಎಸ್‌.ಕೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.