ವ್ಯಕ್ತಿ ಚಿತ್ರದಂಥ ಬರವಣಿಗೆಯಲ್ಲಿ ವೈಭವೀಕರಣ ಸಲ್ಲದು: ಗಂಗಾಧರ ಹಿರೇಗುತ್ತಿ


Team Udayavani, Nov 15, 2021, 3:10 PM IST

15book

ಶಿರಸಿ: ವ್ಯಕ್ತಿ ಚಿತ್ರದಂಥ ಬರವಣಿಗೆಯಲ್ಲಿ ವೈಭವೀಕರಣ ಸಲ್ಲದು ಎಂದು ಕರಾವಳಿ ಮುಂಜಾವು ದೈನಿಕ ಪ್ರಧಾನ ಸಂಪಾದಕ ಗಂಗಾಧರ ಹಿರೇಗುತ್ತಿ ಹೇಳಿದರು.

ಬಂಡಾಯ ಪ್ರಕಾಶನದ ಸಾರಥ್ಯ ವಹಿಸಿದ್ದ ಡಾ.ವಿಠ್ಠಲ ಭಂಡಾರಿ ಸ್ಮರಣಾರ್ಥ ಉಪನ್ಯಾಸಕ ಉಮೇಶ ನಾಯ್ಕ ರಚಿಸಿರುವ ಕತ್ತಲ ಧ್ಯಾನಿಸಿದ ನಂತರ ಹಾಗೂ ನಾಲ್ಕೇ ಕ್ಲಾಸು ಓದಿದವನು ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸತ್ಯ ವಿಚಾರ ಮರೆಮಾಚುವ ಕಾರ್ಯ ಆಗಬಾರದು. ಅನುಭವಗಳನ್ನು ಇದ್ದಂತೆ ಬರೆದರೆ ಅದು ಬದಲಾವಣೆಗೆ ನಾಂದಿಯಾಗುತ್ತದೆ ಎಂದು ಪ್ರತಿಪಾದಿಸಿದರು.

ವ್ಯಕ್ತಿ ಸಂಪ್ರದಾಯದ ಭಯದಿಂದ ದೂರ ಉಳಿದು ಕಟ್ಟಳೆಗಳಿಂದ ಕಳಚುವಂತೆ ಸಾಹಿತ್ಯ ಕೂಡ ಆ ಭಯದಿಂದ ದೂರ ಇದ್ದು ರಚನೆಯಾಗಬೇಕು. ಇಂದು ಸಾಹಿತ್ಯ ಸಾಯುತ್ತಿದೆ. ಅದನ್ನು ಯುವ ಪೀಳಿಗೆ ಉಳಿಸುವ ಅಗತ್ಯವಿದೆ. ಪುಸ್ತಕಗಳ ಓದು ಹೆಚ್ಚಬೇಕಿದೆ. ಸಂಪ್ರದಾಯದ ಭಯದಿಂದ ಹೊರಗಿದ್ದು ಪುಸ್ತಕ ರಚಿಸುವ ಕಾರ್ಯ ಹೆಚ್ಚಬೇಕು ಎಂದೂ ಸಲಹೆ ಮಾಡಿದ ಅವರು, ಉಮೇಶ ನಾಯ್ಕ ತಮ್ಮ ಬರಹದ ಮೂಲಕ ಪ್ರಾಮಾಣಿಕ ಕಾರ್ಯ ಮಾಡಿದ್ದಾರೆ ಎಂದರು.

ಮನುಷ್ಯನ ಚೈತನ್ಯಗಳು ಯಾವುದೇ ಮಡಿವಂತಿಕೆ ಮೇಲೆ ನಿಂತಿಲ್ಲ ಆದರೆ ಇತರರ ಅನ್ನ ಕಸಿಯುವ ಕಾರ್ಯ ಯಾರಿಂದಲೂ ಆಗಬಾರದು ಎಂಬ ಆರ್.ವಿ.ಭಂಡಾರಿ, ವಿಠ್ಠಲ ಭಂಡಾರಿಯವರ ಆಶಯವನ್ನು ಅಭಿಯಾನದ ಮಾದರಿಯಲ್ಲಿ  ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ಸಲಹೆ ಮಾಡಿದರು.

ಇದನ್ನೂ ಓದಿ:ವಿದ್ಯುತ್‌ ಉಪಕೇಂದ್ರ ಕಾಮಗಾರಿ ಶೀಘ್ರ ಪ್ರಾರಂಭ: ಶಾಸಕ ರಾಜೇಗೌಡ

ರಂಗಕರ್ಮಿ ಶ್ರೀಪಾದ ಭಟ್ಟ, ಸಮಾಜದ ಕುರಿತು ವಿಶೇಷ ಪ್ರೀತಿ ಇರದೇ ಇದ್ದರೆ ಕತ್ತಲನ್ನು ಧ್ಯಾನಿಸಲಾಗದು. ಕಾವ್ಯದ ಬದುಕು ಜೀವಾಶ್ರು ಹಾಗೂ ಜೀವ ಕರುಣೆ ಮಿಡಿಯುವ ಕಾಯಕವಾಗಿದೆ ಎಂದರು. ವಿಮರ್ಶಕ ಸುಬ್ರಾಯ ಮತ್ತಿಹಳ್ಳಿ, ಉಮೇಶರ ಕೃತಿಯಲ್ಲಿ ಜಾತ್ಯಾತೀತ ಗುಣ ಹಿಡಿಸಿದೆ ಎಂದರು.

ಹಿರಿಯ ಸಾಹಿತಿ ವಿಷ್ಣು ನಾಯ್ಕ ಅಧ್ಯಕ್ಷತೆವಹಿಸಿ, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ನಂಬಿಕೆ ಇದೆ ಎಂದರು. ಕೃತಿಕಾರ ಉಮೇಶ ನಾಯ್ಕ ಇದ್ದರು. ಬಂಡಾಯ ಪ್ರಕಾಶನದ ಯಮುನಾ ಗಾಂವಕರ ಪ್ರಾಸ್ತಾವಿಕ ಮಾತನಾಡಿದರು. ಪ್ರಥಮ ನಾಯ್ಕ ಪ್ರಾರ್ಥಿಸಿದರು. ಬರಹಗಾರ ವೀರಲಿಂಗನ ಗೌಡರ ಸ್ವಾಗತಿಸಿದರು. ಸುಮತಿ ನಾಯ್ಕ ನಿರೂಪಿಸಿದರು. ಭಾರತಿ ನಾಯ್ಕ ವಂದಿಸಿದರು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.