ಗ್ರಾಮೀಣ ರಸ್ತೆ ಆಗ್ತಿದೆ ಕಸದ ತೊಟ್ಟಿ

•ಚಿಪಗಿ ಬನವಾಸಿ ರಸ್ತೆಯಲ್ಲಿ ತ್ಯಾಜ್ಯ ಹಾಕುವವರಿಗೆ ಎಚ್ಚರಿಕೆ

Team Udayavani, Jul 1, 2019, 2:42 PM IST

uk-tdy-4..

ಬಾಟಲಿಗಳ ರಾಶಿ

ಶಿರಸಿ: ಚಿಪಗಿ ಬನವಾಸಿ ರಸ್ತೆಯಲ್ಲಿ ಹದ್ದಿನ ಕಣ್ಣು ತ್ಯಾಜ್ಯ ಹಾಕುವವರ ಬಗ್ಗೆ ಇದ್ದಂತೆ ಇನ್ನೊಂದೆಡೆ ಶಿರಸಿಯಿಂದ ಕುಮಟಾ ಹಾಗೂ ಸಿದ್ದಾಪುರಕ್ಕೆ ತೆರಳುವ ಗ್ರಾಮೀಣ ಭಾಗದ ರಸ್ತೆಗಳು ಕಸದ ತೊಟ್ಟಿಗಳಾಗುತ್ತಿವೆ.

ಜೀವಜಲ ಕಾರ್ಯಪಡೆ ಮುಖ್ಯಸ್ಥ ಶ್ರೀನಿವಾಸ ಹೆಬ್ಟಾರರ ನೇತೃತ್ವದಲ್ಲಿ ಬಹುಕಾಲದಿಂದ ಬೇಕಾಬಿಟ್ಟಿಯಾಗಿ ತ್ಯಾಜ್ಯ ಚೆಲ್ಲುತ್ತಿದ್ದ ಚಿಪಗಿ ರಸ್ತೆ, ಜಿಲ್ಲಾ ಕ್ರೀಡಾಂಗಣ ಸಮೀಪವನ್ನು ಸ್ವತಃ ಸ್ವಚ್ಛಗೊಳಿಸಿದ್ದರು. ಬನವಾಸಿ ಮಾರ್ಗದಲ್ಲಿಯೂ ಸ್ವಚ್ಛತಾ ಅಭಿಯಾನ ನಡೆಸಿದ್ದರು. ಒಮ್ಮೆ ಸ್ವಚ್ಛಗೊಳಿಸಿದ್ದು ಮಾತ್ರ ಅಲ್ಲದೇ ಯಾರೇ ಕಸ ಚೆಲ್ಲಲು ಬಂದರೂ ತಡೆಯುತ್ತಿದ್ದರು. ಈಗ ಈ ಭಾಗದಲ್ಲಿ ಕಸ ಚೆಲ್ಲುವವರಿಗೆ ಆತಂಕ ಸೃಷ್ಟಿಯಾಗಿದೆ.

ಈ ಮಧ್ಯೆ ತ್ಯಾಜ್ಯವನ್ನು ಬೇಕಾಬಿಟ್ಟಿ ಚೆಲ್ಲುವ ಮನಸ್ಥಿತಿಯವರು ಸ್ಥಳ ಬದಲಾಯಿಸಿಕೊಂಡಂತೆ ಇದೆ. ಕುಮಟಾ ರಸ್ತೆಯ ಹೀಪನಳ್ಳಿ, ಮೆಣಸಿಕೇರಿ, ಶಿರಸಿಮಕ್ಕಿ ಕತ್ರಿಗಳ ತನಕವೂ ನಡು ರಾತ್ರಿ ಕಸ ಚೆಲ್ಲುತ್ತಿದ್ದಾರೆ.

ಇನ್ನೊಂದೆಡೆ ಸಿದ್ದಾಪುರ ಮಾರ್ಗದ ಅಬ್ರಿಮನೆ ಕತ್ತರಿ, ಗಿಡಮಾವಿನಕಟ್ಟೆ, ಸಣ್ಣಕೇರಿ, ಬೆಳ್ಳೆಕೇರಿ, ಕಾಗೇರಿ, ಯಡಹಳ್ಳಿ ತನಕವೂ ಕಸ ಚೆಲ್ಲುತ್ತಿದ್ದಾರೆ. ಅಬ್ರಿಮನೆ ಕತ್ರಿ ಬಳಿ ಇರುವ ಮೋರಿ ಕಟ್ಟೆ ಕೂಡ ಬಾರ್‌ ಕಟ್ಟೆ ಆಗಿದೆ. ಇದೂ ಅಲ್ಲದೇ ಸಾವಿರಕ್ಕೂ ಅಧಿಕ ಬಾಟಲಿಗಳು ಮೋರಿ ಕಟ್ಟೆ ಕೆಳಗೆ ಬಿದ್ದಿವೆ. ಕಂಪ್ಯೂಟರ್‌ಗಳು, ಫ್ರಿಜ್‌ ಐಟಂಗಳು, ಮನೆಯ ತ್ಯಾಜ್ಯಗಳೂ ಗಟಾರದಲ್ಲಿ ಬೀಳುತ್ತಿವೆ.

ಈ ಮಧ್ಯೆ ಹೀಪನಳ್ಳಿ ಭಾಗದ ನಾಗರಿಕರು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ಕೂಡ ಮನವಿ ಮಾಡಿಕೊಂಡಿದ್ದಾರೆ. ಮಳೆಗಾಲದಲ್ಲಿ ಈ ತ್ಯಾಜ್ಯಗಳು ತೋಟ ಪಟ್ಟಿ, ನದಿಗಳನ್ನೂ ತಲುಪಿ ಅನೇಕ ಅಧ್ವಾನ ಮಾಡುತ್ತಿವೆ ಎಂಬುದೂ ಗ್ರಾಮಸ್ಥರ ಆಗ್ರಹವಾಗಿದೆ.

ಗಸ್ತಿಗೂ ಚಿಂತನೆ:

ಈ ಭಾಗದಲ್ಲಿ ರಾತ್ರಿ ರಸ್ತೆ ಪಕ್ಕ ಪಾರ್ಟಿ ಮಾಡುವವರೂ ಹೆಚ್ಚಿದ್ದಾರೆ. ಈ ಬಗ್ಗೆ ರಾತ್ರಿ ಗಸ್ತು ತಿರುಗುವುದಕ್ಕೂ ಯೋಜಿಸಿದ್ದೇವೆ.•ಭಾಸ್ಕರ ಹೆಗಡೆ ಸ್ಥಳೀಯ ಪ್ರಮುಖ
ರಕ್ಷಕ ಹಳ್ಳಿಗೂ ಬರಲಿ:

ಹಿಂದೆ ರಕ್ಷಕ ವಾಹನಗಳು ಹಳ್ಳಿಗೆ ಬರುತ್ತಿದ್ದವು. ಇನ್ನು ಮುಂದೆ ಕೂಡ ರಾತ್ರಿ ವೇಳೆ ಬಾರ್‌ ಕಟ್ಟೆ ತಪ್ಪಿಸಲು ಪೊಲೀಸರ ವಾಹನ ಕೂಡ ಓಡಾಟ ಮಾಡಬೇಕು.•ರಾಜು ನಾಯ್ಕ, ಸ್ಥಳೀಯ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.