ರಸ್ತೆ ನಿರ್ಮಿಸಿ ಕೊಡುವಂತೆ ಗ್ರಾಮಸ್ಥರ ಆಗ್ರಹ


Team Udayavani, Jun 26, 2019, 11:54 AM IST

uk-tdy-3..

ಅಂಕೋಲಾ: ತೀವ್ರ ಹದಗೆಟ್ಟ ಮಲಗೇರಿ ರಸ್ತೆ

ಅಂಕೋಲಾ: ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ವಂದಿಗೆ ಗ್ರಾಪಂ ವ್ಯಾಪ್ತಿಯ, ಬೊಳೆ ಗ್ರಾಮ ಜಮಗೋಡದ ಮಲಗೇರಿ ರಸ್ತೆ ತೀವ್ರ ಹದಗೆಟ್ಟಿದ್ದು ಸಂಚಾರಕ್ಕೆ ಅಡಚಣೆಯಾಗಿದೆ.

ರಸ್ತೆ ತೀವ್ರ ಹದಗೆಟ್ಟಿರುವ ಪರಿಣಾಮ ಇಲ್ಲಿ ವಾಸಿಸುವ 40ಕ್ಕೂ ಹೆಚ್ಚು ಕುಟುಂಬಗಳಿಗೆ ಸಂಚಾರಕ್ಕೆ ಅಯೋಗ್ಯವಾಗಿ ಪ್ರತಿನಿತ್ಯ ಅಪಘಾತಕ್ಕೆ ದಾರಿ ಮಾಡಿಕೊಡುತ್ತಿದೆ. ಈ ರಸ್ತೆಯನ್ನೆ ಅವಲಂಬಿಸಿರುವ ವಿದ್ಯಾರ್ಥಿಗಳು, ಪಾದಚಾರಿಗಳು, ವಾಹನ ಸವಾರರು ಪರದಾಡುವಂತಾಗಿದೆ. ಗ್ರಾಪಂ ಸದಸ್ಯೆ ಸರೋಜಾ ನಾಯಕ ಗ್ರಾಮ ವಿಕಾಸ ಯೋಜನೆಯಡಿ ಈ ರಸ್ತೆಯ ಅಭಿವೃದ್ಧಿಗೆ ಈ ಹಿಂದೆ 15 ಲಕ್ಷ ರೂ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದರು. ಆದರೆ ಗ್ರಾಮ ವಿಕಾಸ ಯೋಜನೆಯಿಂದ ದೊರೆಕಿದ್ದು ಮಾತ್ರ 8 ಲಕ್ಷ ರೂ ಮಾತ್ರ. ಹೀಗಾಗಿ ಈ ಅನುದಾನ ರಸ್ತೆಯ ಅಭಿವೃದ್ಧಿಗೆ ಸಮರ್ಪಕವಾಗಿ ಸಾಕಾಗದೆ ರಸ್ತೆ ಕಾಮಗಾರಿ ಅರ್ಧಕ್ಕೆ ನಿಲ್ಲುವಂತಾಯಿತು.

ಇನ್ನು 500 ಮೀ ರಸ್ತೆ ಆದಲ್ಲಿ ಗ್ರಾಮಸ್ಥರ ರೋಧನೆ ನಿಲ್ಲಲಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಮಲಗೇರಿ ರಸ್ತೆ ಅಭಿವೃದ್ಧಿಗೆ ಆಡಳಿತ ವ್ಯವಸ್ಥೆ ಮುಂದಾಗುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.