ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡಲು ರಂಗಭೂಮಿ ಕಲಾವಿದರ ವೇದಿಕೆಯಿಂದ ಸಚಿವರಿಗೆ ಮನವಿ


Team Udayavani, Jan 22, 2022, 7:35 PM IST

ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡಲು ರಂಗಭೂಮಿ ಕಲಾವಿದರ ವೇದಿಕೆಯಿಂದ ಸಚಿವರಿಗೆ ಮನವಿ

ಅಂಕೋಲಾ: ಉ.ಕ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಹೇರಿಕೆಯಿಂದ ವಿನಾಯಿತಿ ನೀಡಿ ನಾಟಕ ಯಕ್ಷಗಾನ ಮತ್ತು ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ನೀಡಬೇಕೆಂದು ಉ.ಕ ಜಿಲ್ಲಾ ಉಸ್ತುವಾರಿ ಮತ್ತು ಕಾರ್ಮಿಕ ಇಲಾಖೆ ಸಚಿವ ಶಿವರಾಮ ಹೆಬ್ಬಾರರಿಗೆ ತಾಲೂಕ ರಂಗಭೂಮಿ ಕಲಾವಿದರ ವೇದಿಕೆ ವತಿಯಿಂದ ಅಂಕೋಲಾ ಪಟ್ಟಣದಲ್ಲಿ ಮನವಿ ಸಲ್ಲಿಸಿದರು.

2021-19 ರಲ್ಲಿ ಚುನಾವಣೆ ನೀತಿಸಂಹಿತೆ ಮತ್ತು 2020 ರಿಂದ 2022 ಕೋವಿಡ್ ಹೀಗೆ ಸತತ 5 ವರ್ಷಗಳಿಂದ ನಾಟಕ, ಯಕ್ಷಗಾನ ಮುಂತಾದ ಯಾವುದೇ ಕಾರ್ಯಕ್ರಮಗಳಿಲ್ಲದೆ ಕಲಾವಿದರು, ರಂಗಸಜ್ಜಿಕೆ, ಸಂಗೀತ, ಹಿಮ್ಮೇಳ, ಲೈಟಿಂಗ್, ಸೌಂಡ್ ಸಿಸ್ಟಂ, ವಾದ್ಯದವರು ಮುಂತಾದ ಅವಲಂಬಿತರು ಅತಂತ್ರರಾಗಿ ಜೀವನ ನಿರ್ವಹಣೆ ಮಾಡುವದು ತೀರ ಕಷ್ಟಕರವಾಗಿದೆ. ಮಕ್ಕಳ ಶಾಲಾ ಫೀ ತುಂಬಲಾಗದೆ ನಮ್ಮ ಮಕ್ಕಳು ಶಿಕ್ಷಣದಿಂದಲೂ ವಂಚಿತರಾಗುವಂತಾಗಿದೆ.

ಲಕ್ಷಾಂತರ ರೂಪಾಯಿ ಸಾಲ ಮಾಡಿ ಖರೀದಿಸಿದ ಲೈಟಿಂಗ್ ಸೌಂಡ್ ಸಿಸ್ಟಂ ಪರಿಕರಗಳ ಬಳಕೆಯಾಗದೆ ಹಾಳಾಗಿವೆ ಮತ್ತು ಹಾಳಾಗುತ್ತಿವೆ. ಸಾಲ ನೀಡಿದವರು ಮನೆ ಬಾಗಿಲಿಗೆ ಬರುತ್ತಿದ್ದು ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ವರ್ಷಕ್ಕೆ ಒಂದು ಬಾರಿ ನಡೆಯುವ ದೇವಸ್ಥಾನಗಳ ವಾರ್ಷಿಕ ಪೂಜೆ ನಿಮಿತ್ತ ನಡೆಯುವ ಕಾರ್ಯಕ್ರಮಗಳ ಹಿಂದೆ ಅನೇಕ ಅವಲಂಬಿತರು ಜೀವನ ನಡೆಸುತ್ತಾರೆ. ಇದೀಗ ಮತ್ತೆ ರಾತ್ರಿ ಕರ್ಫ್ಯೂ ಹೇರಿಕೆಯಿಂದಾಗಿ ಕಾರ್ಯಕ್ರಮಗಳನ್ನೇ ಅವಲಂಬಿಸಿದ ನಾವು ಅಕ್ಷರಶಃ ಬೀದಿಗೆ ಬಂದಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ತಾಲೂಕಾ ರಂಗಭೂಮಿ ಕಲಾವಿದರ ವೇದಿಕೆ ಅಧ್ಯಕ್ಷ ನಾಗರಾಜ ಎಸ್. ಜಾಂಬಳೇಕರ ಮನವಿ ವಾಚಿಸಿದರು. ಕಲಾವಿದರ ವೇದಿಕೆಯ ಉಪಾಧ್ಯಕ್ಷ ಸುಜೀತ ನಾಯ್ಕ, ಧನಂಜಯ ನಾಯ್ಕ ಕುಂಬಾರಕೇರಿ, ರಾಮಕೃಷ್ಣ ನಾಯ್ಕ, ಗಣಪತಿ ಎಲ್ ನಾಯ್ಕ ಮೋಹನ ನಾಯ್ಕ, ಹರೀಶ ಬಾನಾವಳಿ ಅವರ್ಸಾ, ವಿನಾಯಕ ನಾಯ್ಕ, ಮಹೇಶ ನಾಯ್ಕ ತೆಂಕಣಕೇರಿ, ಗಣಪತಿ ಗೌಡ ಹಡವ, ಇಂದ್ರ ಗೌಡ ಉಳವರೆ, ಶಿವಾನಂದ ನಾಯ್ಕ ಅಲಗೇರಿ, ಪ್ರಶಾಂತ ಬಂಟ ಕೇಣಿ, ವೆಂಕಟರಮಣ ನಾಯ್ಕ, ಮೋಹನ ನಾಯ್ಕ, ದಾಮು ನಾಯ್ಕ  ಇನ್ನಿತರ ಕಲಾವಿದರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.