ಅಂಗಾಂಶ ಕಸಿಯಲ್ಲೂ ಬಂತು ಚಿತ್ರಮೂಲ ಸಸಿ


Team Udayavani, Jul 20, 2019, 12:49 PM IST

uk-tdy-2

ಶಿರಸಿ: ದೇಶದಲ್ಲೇ ಪ್ರಥಮ ಬಾರಿಗೆ ಕೆಂಪು ದತ್ತಕ ಪಟ್ಟಿಯಲ್ಲಿರುವ ಅಪರೂಪದ ವನಸ್ಪತಿ ಗಿಡ ಚಿತ್ರಮೂಲವನ್ನು ಶಿರಸಿ ದಂಪತಿ ಅಂಗಾಂಶಕಸಿ ಮೂಲಕ ಅಭಿವೃದ್ಧಿಗೊಳಿಸಿ ಗಮನ ಸೆಳೆದಿದ್ದಾರೆ.

ನೋವು ನಿವಾರಕ ಔಷಧಗಳಲ್ಲಿ ಬಳಸುವ, ಪಶ್ಚಿಮ ಘಟ್ಟದಲ್ಲಿ ವಿನಾಶದ ಅಂಚಿನಲ್ಲಿರುವ ಚಿತ್ರಮೂಲವನ್ನು ಅಂಗಾಂಶ ಕಸಿ ಮೂಲಕ ಅಭಿವೃದ್ಧಿಗೊಳಿಸಲಾಗಿದ್ದು, ವರ್ಷಗಳ ನಿರಂತರ ಶ್ರಮ ಫಲ ಕೊಟ್ಟಿದೆ. ಶಿರಸಿ ಬಂಡಿಮನೆ ಲೈಫ್‌ ಸೈನ್ಸ್‌ ರಿಸರ್ಚ್‌ ಫೌಂಡೇಶನ್‌ನ ಮುಖ್ಯಸ್ಥ ವಿನಯ ಹೆಗಡೆ, ವಿಂದ್ಯಾ ಹೆಗಡೆ ಈ ಸಾಹಸ ಮಾಡಿದ್ದಾರೆ.

ಸಸ್ಯ ವಿಜ್ಞಾನಿ ಡಾ| ಕೇಶವ ಹೆಗಡೆ ಕೊರ್ಸೆ ಮಾರ್ಗದರ್ಶನದಲ್ಲಿ ಅಂಗಾಂಶ ಕೃಷಿ, ಸಸ್ಯ ರಸಾಯನ ಶಾಸ್ತ್ರ, ಜೀವ ರಸಾಯನ ಶಾಸ್ತ್ರದ ಪ್ರಯೋಗಾಲಯದ ಮೂಲಕ ಇನ್ನೂ ಅನೇಕ ವನಸ್ಪತಿ, ಸಾಂಬಾರ ಸಸ್ಯಗಳ ಬಗ್ಗೆ ಸಂಶೋಧನೆ ಮಾಡಲು ಮುಂದಾಗಿದ್ದಾರೆ.

ಇದೇ ಪ್ರಥಮ ಬಾರಿಗೆ ಚಿತ್ರಮೂಲ ವೃಕ್ಷದ ಸಂಶೋಧನೆ ಯಶಸ್ಸಾಗಿದ್ದು, ಸಾಗರದ ಪ್ರಕಾಶರಾವ್‌ ಕೂಡ ಪ್ರಯೋಗ ನಡೆಸಿದ್ದಾರೆ.

ಬೆಂಗಳೂರಿನ ಜಿಕೆವಿಕೆಯಲ್ಲಿ ಸಂಶೋಧನೆ ಮಾಡಿದ ವಿನಯ ಹೆಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ 15ಕ್ಕೂ ಹೆಚ್ಚು ಪ್ರಬಂಧ ಬರೆದು ಗಮನ ಸೆಳೆದಿದ್ದಾರೆ. ಜೀವ ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರ ಪತ್ನಿ ಜೊತೆಗೆ ಆಧುನಿಕ ಸೌಲಭ್ಯಗಳ ಜೊತೆ ಲ್ಯಾಬ್‌ ನಡೆಸುತ್ತಿದ್ದಾರೆ.

ಈಗಾಗಲೇ ವಿವಿಧ ಕಾಲೇಜುಗಳ ವಿದ್ಯಾರ್ಥಿ ಗಳೂ ವಿಶೇಷ ತರಬೇತಿ ಪಡೆಯಲು ಆರಂಭಿಸಿದ್ದು ವಿಶೇಷವಾಗಿದೆ. ಇಲ್ಲಿ ಇಪ್ಪತ್ತಕ್ಕೂ ಅಧಿಕ ಸಸ್ಯ ಪ್ರಭೇದಗಳ ಸಂಶೋಧನೆ ನಡೆಯುತ್ತಿದೆ. ಚಿತ್ರಮೂಲ ಅಂಗಾಂಶ ಕಸಿ ಗಿಡಗಳು ಬೆಟ್ಟದಲ್ಲಿ ಬೆಳೆಸಲು ಯೋಗ್ಯವಾಗಿದ್ದು, ಸಹಜ ಕೃಷಿಯಲ್ಲಿ ಅಧಿಕ ಇಳುವರಿ ಸಾಧ್ಯವಿದೆ. 150ರೂ. ನಿಂದ 450 ರೂ. ತನಕ ಗುಣಮಟ್ಟದ ಮೇಲೆ ಬೇರಿಗೆ ಬೇಡಿಕೆ ಇದೆ ಎಂದೂ ಇದೇ ವೇಳೆ ತಿಳಿಸಿದರು.

ಫೌಂಡೇಶನ್‌ ಮುಖ್ಯಸ್ಥ ಗಜಾನನ ಹೆಗಡೆ ಭಂಡಿಮನೆ, 15 ರೂ.ಗೆ ಒಂದು ಸಸಿ ಕೊಡಲು ತೀರ್ಮಾನಿಸಿದ್ದೇವೆ. ಖಾಲಿ ಜಾಗ ಸದ್ಭಳಕೆ ಮಾಡಿಕೊಳ್ಳಲು ರೈತರು ಇದನ್ನು ಬಳಸಬಹುದು. ಯಾವುದೇ ಒತ್ತಾಯ ಇಲ್ಲ, ಸಂಶೋಧನೆ ನಮ್ಮ ಪ್ರಮುಖ ಆಶಯ ಎಂದರು. ವಿಜ್ಞಾನಿ ಕೇಶವ ಹೆಗಡೆ ಕೊರ್ಸೆ ಇತರರು ಇದ್ದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.