ಶಿರಸಿ: ವಾಯುವ್ಯ ಸಾರಿಗೆಯಿಂದ‌ ಟೂರ್ ಪ್ಯಾಕೇಜ್


Team Udayavani, Nov 17, 2022, 3:30 PM IST

15

ಶಿರಸಿ:‌ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಕರಾವಳಿ ಭಾಗದ ದೇವಸ್ಥಾನಗಳ ದರ್ಶನದ ತಿರುಗಾಟವನ್ನು ನೂತನವಾಗಿ ಆರಂಭಿಸಿದ್ದು, ವಾರದಲ್ಲಿ ಎರಡು ದಿನ ಸಾರಿಗೆ ಬಸ್ ಟೆಂಪಲ್ ರನ್ ಮಾಡಲಿದೆ.

ಎರಡು ದಿನಗಳ ಪ್ಯಾಕೇಜ್ ಟೂರನ್ನು ಶಿರಸಿ ಹಾಗೂ ಕಾರವಾರದಿಂದ ಕೊಲ್ಲೂರು-ಉಡುಪಿ-ಧರ್ಮಸ್ಥಳ-ಸುಬ್ರಹ್ಮಣ್ಯ ಪ್ರೇಕ್ಷಣಿಯ ಸ್ಥಳಗಳ ವೀಕ್ಷಣೆಗೆ‌ ಅವಕಾಶ ಒದಗಿಸಿದೆ. ಧರ್ಮಸ್ಥಳದಲ್ಲಿ ವಾಸ್ತವ್ಯಕ್ಕೆ ನಿಯೋಜಿಸಿದೆ.

ಎರಡು ದಿನದ ವಿಶೇಷ ಪ್ಯಾಕೇಜ್ ಟೂರನ್ನು ದೊಡ್ಡವರಿಗೆ ಕೇವಲ 800/-, ಮಕ್ಕಳಿಗೆ 600/- ರೂ.‌ ನಿಗದಿಪಡಿಸಿದೆ.  ಪ್ರತಿ ಶನಿವಾರ, ರವಿವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು ಕಾರ್ಯಾಚರಣೆ ಮಾಡಲು ಯೋಜನೆ ರೂಪಿಸಿದೆ.

ಆನ್‌ಲೈನ್ ಬಸ್ ಟಿಕೆಟ್ ಬುಕಿಂಗ್ ಗಾಗಿ www.ksrtc.in ವೆಬ್ ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಗೆ ಭೇಟಿ ನೀಡಿ ಪಡೆಯಬಹುದು.

ಮೊದಲ ದಿನ ಮಧ್ಯಾಹ್ನ ಕೊಲ್ಲೂರಿನಲ್ಲಿ, ರಾತ್ರಿ ಧರ್ಮಸ್ಥಳದಲ್ಲಿ, ಎರಡನೇ ದಿನ ಸುಬ್ರಹ್ಮಣ್ಯದಲ್ಲಿ ಮಧ್ಯಾಹ್ನ ಪ್ರಸಾದ ಭೋಜನಕ್ಕೆ ಯೋಜಿಸಿ ಪ್ರಯಾಣ ರೂಪಿಸಲಾಗಿದೆ. ಕೊಲ್ಲೂರು, ಉಡುಪಿ, ಧರ್ಮಸ್ಥಳ, ಸುಬ್ರಹ್ಮಣ್ಯ ಪ್ರವಾಸದ ಹಾದಿಯಲ್ಲಿರುವ ಪ್ರಮುಖ ದೇವಾಲಯಗಳಾಗಿವೆ.

ಹೆಚ್ಚಿನ ಮಾಹಿತಿಗಾಗಿ ಶಿರಸಿ -7760991625, ಕಾರವಾರ -7760991627 ಸಂಪರ್ಕ ಮಾಡಬಹುದು. ದೇವಸ್ಥಾನದ ಪ್ರವೇಶ, ಹಣ್ಣುಕಾಯಿ, ವಸತಿ, ಊಟೋಪಚಾರ ವೆಚ್ಚ ಪ್ರಯಾಣಿಕರೆ ಭರಿಸಬೇಕು.

ಟಾಪ್ ನ್ಯೂಸ್

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.