ರದ್ದಾದ ಪಿಯು ಪರೀಕ್ಷೆ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Jun 13, 2021, 10:34 AM IST
ಸಾಂದರ್ಭಿಕ ಚಿತ್ರ
ಶಿರಸಿ: ಕಾಲೇಜಿಗೆ ಪ್ರಥಮ ರ್ಯಾಂಕ್ ಬರಬೇಕು ಎಂದು ಶ್ರಮವಹಿಸಿ ಓದುತ್ತಿದ್ದ ವಿದ್ಯಾರ್ಥಿನಿರ್ಯೋಳು ಕೋವಿಡ್ ಕಾರಣದಿಂದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿ ಪ್ರಥಮ ಪಿಯುಸಿ ಅಂಕದ ಮೇಲೆ ದ್ವಿತೀಯ ಪಿಯು ಫಲಿತಾಂಶ ನೀಡಲಾಗುತ್ತದೆ ಎಂದು ಮನನೊಂದು ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ತಾಲೂಕಿನ ಯಡಹಳ್ಳಿ ಸಮೀಪದ ಸಹಸ್ರಳ್ಳಿಯ ನಿವಾಸಿ, ಮೂಲತಃ ಯಲ್ಲಾಪುರ ತಾಲೂಕಿನ ಹಿತ್ಲಳ್ಳಿಯ ಜಿ.ಧನ್ಯಾ (18) ಮೃತ ಯುವತಿ.
ಇದನ್ನೂ ಓದಿ: ಸೋಮವಾರದಿಂದ ಶಿಖರ್ ಧವನ್ ಪಡೆಗೆ 14 ದಿನಗಳ ಕ್ವಾರಂಟೈನ್ ಆರಂಭ
ಕಾಲೇಜು ಕೋವಿಡ್ ಕಾರಣದಿಂದ ಬಂದ್ ಆಗಿದ್ದರೂ ಆನ್ಲೈನ್ ಮೂಲಕ ನಿರಂತರ ಅಭ್ಯಾಸ ಮಾಡುತ್ತಿದ್ದ ಈಕೆ ಶಿರಸಿಯ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣಿಗೆ ಶರಣಾಗಿದ್ದಾಳೆ. ಮೃತ ಯುವತಿಯ ತಂದೆ ಗಂಗಾಧರ ದೇವಪ್ಪ ಆಚಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು