ಕೊರೋನಾ ಕಾಲದಲ್ಲಿ ಸ್ಥಗಿತವಾಗಿದ್ದ ಸಾರಿಗೆ ಬಸ್ಸುಗಳು ಶೀಘ್ರ ಪುನರಾರಂಭ: ರಾಮಲಿಂಗಾರೆಡ್ಡಿ


Team Udayavani, Mar 11, 2024, 3:06 PM IST

ಕೊರೋನಾ ಕಾಲದಲ್ಲಿ ಸ್ಥಗಿತವಾಗಿದ್ದ ಸಾರಿಗೆ ಬಸ್ಸುಗಳು ಶೀಘ್ರ ಪುನರಾರಂಭ: ರಾಮಲಿಂಗಾರೆಡ್ಡಿ

ಶಿರಸಿ: ಕರೋನಾ ಕಾಲದಲ್ಲಿ ಅನಿವಾರ‍್ಯವಾಗಿ ಸ್ಥಗಿತವಾಗಿದ್ದ ಸಾರಿಗೆ ಸಂಸ್ಥೆಯ ಬಸ್ಸಿನ ಎಲ್ಲ ಮಾರ್ಗಗಳನ್ನೂ ಶೀಘ್ರ ಪುನಃರಾಂಭ ಮಾಡಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಅವರು ನಗರದ ಮಾರಿಕಾಂಬಾ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆನಾಡಿದ ಅವರು, ಶಕ್ತಿ ಯೋಜನೆಯ ಪರಿಣಾಮದಿಂದ ಮಹಿಳೆಯರ ಉಚಿತ ಪ್ರವಾಸಕ್ಕೆ ಅನುಕೂಲ ಆಗಿದೆ. ಆದರೆ, ಇದರಿಂದ ಹಲವು ಕಡೆ ಗ್ರಾಮೀಣ ಮಾರ್ಗದಲ್ಲಿ ಶಾಲಾ ಮಕ್ಕಳಿಗೆ ಶಾಲಾ ಸಮಯಕ್ಕೆ ತೆರಳಲು ಸಮಸ್ಯೆ ಆಗುತ್ತಿದೆ. ಇದನ್ನು ಮನಗಂಡ ಸರಕಾರ ನಾಲ್ಕು ವರ್ಷಗಳಿಂದ ಸ್ಥಗಿತವಾಗಿದ್ದ ಹೊಸ ಬಸ್ ಖರೀದಿಗೆ ಮುಂದಾಗಿದೆ. ಈಗಾಗಲೇ ವಾಯುವ್ಯ ಸಾರಿಗೆ ಸಂಸ್ಥೆಗೂ 175 ಬಸ್ಸುಗಳನ್ನು ನೀಡಲಾಗಿದ್ದು, ಶೀಘ್ರ ಇನ್ನೂ 200 ಹೊಸ ಬಸ್ಸು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ. 2016 ರಲ್ಲಿ 14 ಸಾವಿರ ಜನರ ನೇಮಕಾತಿ ಮಾಡಿಕೊಂಡ ಬಳಿಕ ನಂತರ ಆಗಿರಲಿಲ್ಲ. ಈ ಕಾರಣದಿಂದ ಚಾಲಕರು, ನಿರ್ವಾಹಕರ ಕೊರತೆ ಹೋಗಲಾಡಿಸಲು 9000 ಜನರನ್ನು ಹೊರ ಗುತ್ತಿಗೆಯಲ್ಲಿ ನೇಮಕಾತಿಗೆ ಮುಂದಗಿದೆ ಎಂದೂ ಹೇಳಿದರು.

ಸಾರಿಗೆ ಬಸ್ ವ್ಯವಸ್ಥೆ ಲಾಭದಾಯಕ ವ್ಯವಸ್ಥೆ ಅಲ್ಲ. ಶೇ.೪೦ರಷ್ಟು ಬಸ್‌ಗಳು ನಷ್ಟವಾಗುತ್ತವೆ ಎಂಬುದು ಗೊತ್ತಿದ್ದರೂ ಓಡಿಸಲಾಗುತ್ತದೆ. ಶೇ.35 ರಷ್ಟು ಬಸ್ ಯಾವುದೇ ಲಾಭ, ನಷ್ಟವಿಲ್ಲದೇ ಓಡುತ್ತಿವೆ ಎಂದ ರೆಡ್ಡಿ, ಶಕ್ತಿ ಯೋಜನೆ ಬರುವದಕ್ಕಿಂತ ಮೊದಲು 84 ಲಕ್ಷ ಇತ್ತು ನಿತ್ಯ ಪ್ರಯಾಣಿಸುತ್ತಿದ್ದರು. ಆದರೆ, ಈ ಯೋಜನೆಯ ಬಳಿಕ ನಿತ್ಯ 1.10 ಕೋಟಿ ಇದೆ. ಶಕ್ತಿ ಯೋಜನೆಯ ಹಣ ನಿಗಮಗಳಗೆ ಪಾವತಿಸಲು ವಿಳಂಬ ಆದರೂ ನೀಡಲಾಗುತ್ತದೆ. ಬಹುಕಾಲದಿಂದ ನಿಂತಿದ್ದ ನಿವೃತ್ತ ನೌಕರರಿಗೆ ನೀಡ ಬೇಕಾಗಿದ್ದ ಬಾಕಿ ಹಣ 200 ಕೋಟಿ ರೂ. ಈಗ ನಮ್ಮ ಸರಕಾರದಿಂದ ನೀಡಲು ನಿರ್ಧರಿಸಲಾಗಿದೆ. ನಿಗಮ ವ್ಯಾಪ್ತಿಯಲ್ಲಿ 350 ಇಲೆಕ್ಟ್ರಿಕಲ್ ಬಸ್ ಓಡಿಸಲು ಟೆಂಡರ್ ಕರೆದರೂ ಯಾರೂ ಭಾಗವಹಿಸಲಿಲ್ಲ. ಆದರೆ, ಮುಂದೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ. ಆರ್ಟಿಒ ಕಚೇರಿ ಸಿಬಂದಿ ಕೊರತೆ ಕೂಡ ನೀಗಿಸಲಾಗುತ್ತದೆ ಎಂದರು.

ಶಿರಸಿ ಹಳೆ ಬಸ್ ನಿಲ್ದಾಣದ ಹೊಸ ಕಟ್ಟಡ ಮೇ ಕೊನೆಯೊಳಗೆ ಅಂತಿಮವಾಗಲಿದೆ. ಸಿದ್ದಾಪುರದಲ್ಲಿ ಜಾಗದ ಕೊರತೆ ಉಂಟಾಗಿದ್ದರಿಂದ ಸಮಸ್ಯೆ ಆಗಿದೆ.
– ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ

ಇದನ್ನೂ ಓದಿ: ಬ್ಯಾಂಕ್ ದರೋಡೆ ಪ್ರಕರಣ: ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆತಂದ ಅಡ್ಯನಡ್ಕ ಪೊಲೀಸರು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.