ತುಂಬೇಬೀಳು: ಮೇಲ್ಸೇತುವೆ ನಿರ್ಮಿಸಲು ಗ್ರಾಮಸ್ಥರ ಆಗ್ರಹ


Team Udayavani, Dec 25, 2019, 3:18 PM IST

uk-tdy-2

ಹೊನ್ನಾವರ: ಕಳೆದ ಕೆಲವಾರು ವರ್ಷಗಳಿಂದ ಮಂಕಿ ಗ್ರಾಮದ ತುಂಬೆಬೀಳು ಗ್ರಾಮದಲ್ಲಿ ಜನಸಂಚಾರವಿರುವ ಮುಖ್ಯ ರಸ್ತೆ ಮೇಲೆ ಅಡ್ಡ ಹಾದು ಹೋಗುವ ರೇಲ್ವೆ ಹಳಿಗೆ ಒಂದು ಸಣ್ಣ ಮೇಲ್ಸೇತುವೆ ನಿರ್ಮಿಸಿಕೊಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲಿಯೇ ಇರುವ ಗ್ರಾಮದ ರಸ್ತೆಗೆ ಅಡ್ಡವಾಗಿ ರೇಲ್ವೆ ಹಳಿ ಹಾದು ಹೋಗಿದೆ. ಈ ರಸ್ತೆಯ ಆಸುಪಾಸು ನಾಲ್ಕು ಹಳ್ಳಿಗಳಿದ್ದು ಸುಮಾರು ಎರಡು ಸಾವಿರ ಜನರ ವಾಸ್ತವ್ಯವಿದೆ. ಗ್ರಾಮಸ್ಥರು ಸಂಚರಿಸುವ ಈ ರಸ್ತೆಗೆ ಅಡ್ಡವಾಗಿ ರೇಲ್ವೇ ಹಳಿ ಇದ್ದರಿಂದ ರೈಲು ಬರುವಾಗೆಲ್ಲ ಸಹಜವಾಗಿಯೇ ಗೇಟ್‌ ಹಾಕಲಾಗುತ್ತದೆ. ಪದೇ ಪದೇ ರೇಲ್ವೇ ಗೇಟ್‌ ಹಾಕುವುದರಿಂದ ಪಾದಚಾರಿಗಳಿಗೆ ಸುಮಾರು ಒಂದು ತಾಸು ವ್ಯರ್ಥವಾಗುತ್ತದೆ.

ಇದರಿಂದಾಗಿ ಕಳೆದ 20 ವರ್ಷಗಳಿಂದ ಜನರು ಇದೇ ಬವಣೆ ಅನುಭವಿಸುತ್ತಿದ್ದು ಸಣ್ಣ ಮೇಲ್ಸೇತುವೆಗಾಗಿ ಹಿರಿಯ ಅಧಿಕಾರಿಗಳಿಗೆ ಮಾಡಿಕೊಂಡ ಮನವಿಗಳೆಲ್ಲ ವ್ಯರ್ಥವಾಗಿವೆ. ಕೆಲವಾರು ವರ್ಷಗಳಿಂದ ರೇಲ್ವೆ ಇಲಾಖೆ ಇಲ್ಲಿ ಸಣ್ಣ ಮೇಲ್ಸೇತುವೆ ನಿರ್ಮಿಸಲು ಸರ್ವೇ ಪ್ರಕ್ರಿಯೆ ನಡೆಸಿತ್ತಾದರೂ ಅನಂತರ ಅದು ನನೆಗುದಿಗೆ ಬಿತ್ತು. ಈ ಬಗ್ಗೆ ಮತ್ತೆ ಜಿಲ್ಲಾಧಿಕಾರಿಗಳಿಗೆ ಸ್ಥಳೀಯ ಗ್ರಾಮಸ್ಥರಾದ ಗಜಾನನ ನಾಯ್ಕ, ನಾಗಮ್ಮ ಸುಬ್ಬಯ್ಯ ನಾಯ್ಕ, ಗಣಪತಿ ನಾಯ್ಕ ಕೋಟಾ, ಕೇಶವ ನಾಯ್ಕ ತುಂಬೆಬೀಳು, ಸುಬ್ರಹ್ಮಣ್ಯ ಜಟ್ಟ ಗೌಡ, ಗುರುರಾಜ ವೆಂಕಟೇಶ ಗೌಡ, ಸತೀಶ ಕೃಷ್ಣ ನಾಯ್ಕ, ದುರ್ಗು ಕುಪ್ಪು ನಾಯ್ಕ, ಭಾಸ್ಕರ ನಾರಾಯಣ ಗೌಡ, ದಿನೇಶ ನಾರಾಯಣ ನಾಯ್ಕ, ಸುಶೀಲ ಕೃಷ್ಣ ಮೊಗೇರ, ವಿದ್ಯಾ ಶಂಕರ ದೇವಾಡಿಗ, ಪದ್ಮಾವತಿ ಮೋಹನ ಜಾಯ್ಕ, ದೇವಕಿ ನಾಯ್ಕ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.