ಉ.ಕನ್ನಡ ಕರಾವಳಿಯ ಬಲ ಹೆಚ್ಚಿಸಿದ ಎರಡು ಫಾಸ್ಟ್ ಪಟ್ರೋಲ್ ಹಡಗುಗಳು


Team Udayavani, Apr 2, 2021, 10:38 AM IST

ಉ.ಕನ್ನಡ ಕರಾವಳಿಯ ಬಲ ಹೆಚ್ಚಿಸಿದ ಎರಡು ಫಾಸ್ಟ್ ಪೆಟ್ರೋಲ್ ಹಡಗುಗಳು

ಕಾರವಾರ: ಭಾರತೀಯ ಕೋಸ್ಟ್ ಗಾರ್ಡ್ ಎರಡು ಫಾಸ್ಟ್ ಪಟ್ರೋಲ್ ಹಡಗುಗಳನ್ನು ಕಾರವಾರ ವಿಭಾಗಗಕ್ಕೆ ನಿಯೋಜಿಸುವ ಮೂಲಕ ಉತ್ತರ ಕನ್ನಡದ ಕರಾವಳಿಯ ಬಲವನ್ನು ಇನ್ನಷ್ಟು ಹೆಚ್ಚಿಸಿದೆ.

ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿಎಸ್) ಕಾರವಾರ ಘಟಕವು ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ, ಅಂದರೆ ಉತ್ತರದ ಮಾಜಾಳಿಯಿಂದ ದಕ್ಷಿಣದ ಭಟ್ಕಳದವರೆಗೆ ತನ್ನ ವ್ಯಾಪ್ತಿ ಹೊಂದಿದೆ. ಐಸಿಜಿಎಸ್ 4 ನವೆಂಬರ್ 2009ರಂದು ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿದಾಗಿನಿಂದ 2 ಇಂಟರ್‌ಸೆಪ್ಟರ್ ಬೋಟ್‌ಗಳು ಮತ್ತು 2 ಇಂಟರ್‌ಸೆಪ್ಟರ್ ಕ್ರಾಫ್ಟ್‌ಗಳೊಂದಿಗೆ ಕಾರ್ಯನಿರ್ವಹಿಸುತ್ತಿತ್ತು.

1 ಏಪ್ರಿಲ್ ಐಸಿಜಿಎಸ್ ಸಾವಿತ್ರಿಬಾಯಿ ಫುಲೆ ಮತ್ತು ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಎಂಬ ಎರಡು ಫಾಸ್ಟ್ ಪಟ್ರೋಲ್ ಹಡಗುಗಳನ್ನು ಇದೀಗ ಕಾರವಾರಕ್ಕೆ ನಿಯೋಜಿಸಿದೆ. ಈ ಎರಡೂ ಹಡಗುಗಳು ಈ ಮೊದಲು ನವ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು.

ಇದನ್ನೂ ಓದಿ:ಪುಲ್ವಾಮಾದಲ್ಲಿ ಎನ್ ಕೌಂಟರ್: ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

ಈ ಎರಡೂ ಹಡಗುಗಳು ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನಿರ್ಮಿಸಿದ ಫಾಸ್ಟ್ ಪಟ್ರೋಲ್ ಹಡಗುಗಳಾಗಿವೆ. ಇವು ಗಂಟೆಗೆ 35 ನಾಟ್ಸ್ ವೇಗವನ್ನು ಕ್ರಮಿಸಬಲ್ಲ ಸಾಮರ್ಥ್ಯ ಹೊಂದಿದ್ದು, 30 ಎಂಎಂ ಸಿಆರ್ ಎನ್ ಗನ್ ಅನ್ನು ಕೂಡ ಇದು ಹೊಂದಿದೆ. ಇವುಗಳನ್ನು ಇತ್ತೀಚಿನ ಉಪಗ್ರಹ ಸಂವಹನ ಮತ್ತು ಸಂಚರಣೆ ವ್ಯವಸ್ಥೆಗಳೊಂದಿಗೆ ಅಳವಡಿಸಲಾಗಿದೆ. ಹಡಗುಗಳನ್ನು ಕಣ್ಗಾವಲು, ಗಸ್ತು ತಿರುಗಲು ವಿನ್ಯಾಸಗೊಳಿಸಲಾಗಿದೆ ಮತ್ತು ಆಳವಿಲ್ಲದ ನೀರಿನ ಕಾರ್ಯಾಚರಣೆಗೂ ಇವು ಸಮರ್ಥವಾಗಿದೆ. ಎರಡೂ ಎಫ್‌ಪಿವಿಗಳು ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆ, ಕಡಲ್ಗಳ್ಳತನ ವಿರೋಧಿ ಗಸ್ತು, ಮೀನುಗಾರಿಕೆ ರಕ್ಷಣೆ ಮತ್ತು ಶೋಧ ಮತ್ತು ಪಾರುಗಾಣಿಕಾ ಕಾರ್ಯಾಚರಣೆಗಳಿಗೆ ಸಹ ಸಮರ್ಥವಾಗಿವೆ.

ಎರಡೂ ಹಡಗುಗಳು ಹಲವಾರು ಎಸ್‌ಎಆರ್ ಕಾರ್ಯಾಚರಣೆಗಳು, ಕಡಲ್ಗಳ್ಳತನ ವಿರೋಧಿ ಗಸ್ತು ಮತ್ತು ಕಣ್ಗಾವಲು ಪ್ರಯತ್ನಗಳಲ್ಲಿ ಭಾಗಿಯಾಗಿವೆ. ಇದಲ್ಲದೆ, ಹಲವಾರು ಸಂದರ್ಭಗಳಲ್ಲಿ ಸಮುದ್ರದಲ್ಲಿರುವ ಮೀನುಗಾರರಿಗೆ ಇವುಗಳ ಮೂಲಕ ನೆರವು ನೀಡಲಾಗಿದೆ. ಈ ಎರಡು ಎಫ್‌ಪಿವಿಗಳು ಕೋಸ್ಟ್ ಗಾರ್ಡ್ ಸ್ಟೇಷನ್ ಕಾರವಾರದ ಸಾಮರ್ಥ್ಯಗಳಿಗೆ ಹೊಸ ಆಯಾಮವನ್ನು ಸೇರಿಸುತ್ತವೆ.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.