ಅಪ್ರಾಪ್ತ ಬಾಲಕನಿಂದ ದ್ವಿಚಕ್ರ ವಾಹನ ಅಪಘಾತ: 30 ಸಾವಿರ ರೂ. ದಂಡ
Team Udayavani, Feb 9, 2024, 9:04 PM IST
ಕಾರವಾರ : ಅಪ್ರಾಪ್ತ ವಯಸ್ಕ ಬಾಲಕ ದ್ವಿಚಕ್ರ ವಾಹನ ಚಾಲನೆ ಮಾಡಿ, ಪಾದಚಾರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿದ ಪ್ರಕರಣದಲ್ಲಿ ವಾಹನ ಮಾಲಕರಿಗೆ 30 ಸಾವಿರ ರೂ. ದಂಡ ವಿಧಿಸಿ ಶುಕ್ರವಾರ ಕಾರವಾರ ಹಿರಿಯ ಸಿವಿಲ್ ಹಾಗೂ ಸಿಜೆಎಂ ನ್ಯಾಯಾಧೀಶೆ ರೇಶ್ಮಾ ರೋಡ್ರಿಗಸ್ ಆದೇಶ ಹೊರಡಿಸಿದರು.
ಕಾರವಾರದ ಮುರುಳೀಧರ ಮಠ ರಸ್ತೆಯಲ್ಲಿ ಕೆಲ ದಿನಗಳ ಹಿಂದೆ ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಾಲನೆ ಮಾಡುವ ಅಪಘಾತ ಮಾಡಿದ್ದ. ಅಪ್ರಾಪ್ತ ನಾದ ಕಾರಣ ಬಾಲ ನ್ಯಾಯಾಮಂಡಳಿಗೆ ಈ ಪ್ರಕರಣ ವರ್ಗಾವಣೆ ಅಗಿತ್ತು. ಬಾಲಕನಿಗೆ 6500 ರೂ. ದಂಡ ಹಾಕಲಾಗಿದೆ. ದ್ವಿಚಕ್ರ ವಾಹನ ಆರ್ .ಸಿ. ಬುಕ್ ಹೊಂದಿದವರಿಗೆ ರೂ. 30,000 ದಂಡ ವಿಧಿಸಲಾಗಿದೆ ಎಂದು ನಗರ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ ಐ ದೇವೇಂದ್ರ ನಾಯ್ಕ. ಎಂ. ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?