ದಾಂಡೇಲಿಗೆ ಭೇಟಿ ನೀಡಿದ ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜು
Team Udayavani, Sep 2, 2021, 6:24 PM IST
ದಾಂಡೇಲಿ : ಇಲಾಖೆಯ ವಾರ್ಷಿಕ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜು ಅವರು ಗುರುವಾರ ನಗರಕ್ಕೆ ಭೇಟಿ ನೀಡಿದರು.
ಮೊದಲು ದಾಂಡೇಲಿ ನಗರ ಠಾಣೆಗೆ ಭೇಟಿ ನೀಡಿದ ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜು ಅವರಿಗೆ ಪಿಎಸೈ ಯಲ್ಲಪ್ಪ.ಎಸ್ ಅವರ ನೇತೃತ್ವದಲ್ಲಿ ಪೊಲೀಸ್ ತಂಡ ಗೌರವ ವಂದನೆಯನ್ನು ಸಲ್ಲಿಸಿತ್ತು. ಇದೇ ಸಂದರ್ಭದಲ್ಲಿ ನಗರ ಠಾಣೆಯ ಆವರಣದಲ್ಲಿ ಶಿವಪ್ರಕಾಶ ದೇವರಾಜು ಅವರು ಗಿಡ ನೆಟ್ಟರು. ನಂತರ ನಗರ ಠಾಣೆಯಲ್ಲಿ ವಾರ್ಷಿಕ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿ, ಮಾಹಿತಿ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಗಣೇಶ್.ಕೆ.ಎಲ್, ದಾಂಡೇಲಿ ಸಿಪಿಐ ಪ್ರಭು ಗಂಗನಹಳ್ಳಿ, ಹಳಿಯಾಳದ ಸಿಪಿಐ ಮೋತಿಲಾಲ್ ಪವಾರ್, ಜೊಯಿಡಾದ ಸಿಪಿಐ ದಯಾನಂದ ಹಾಗೂ ಪಿಎಸೈಗಳಾದ ಯಲ್ಲಪ್ಪ.ಎಸ್, ಐ.ಆರ್.ಗಡ್ಡೇಕರ, ಯಲ್ಲಾಲಿಂಗ ಕುನ್ನೂರು, ಕಿರಣ್ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ