ದಾಂಡೇಲಿ:ಯುಜಿಡಿ ಕಾಮಗಾರಿಯಿಂದ ಹದಗೆಟ್ಟ ರಸ್ತೆ


Team Udayavani, Oct 5, 2021, 9:02 PM IST

UGD works

ದಾಂಡೇಲಿ : ನಗರದ ಬಹುಪಾಲು ಜನತೆಯ ಹಿಡಿಶಾಪಕ್ಕೆ ಕಾರಣವಾದ ಯುಜಿಡಿ ಕಾಮಗಾರಿಯಿಂದ ನಗರದ ಜನತೆ ಹೈರಾಣರಾಗಿದ್ದಾರೆ. ಯುಜಿಡಿ ಪೈಪ್ಲೈನ್ ಆಳವಡಿಕೆಗಾಗಿ ರಸ್ತೆ ಅಗೆದು, ಪೈಪ್ಲೈನ್ ಆಳವಡಿಸಿದ ಬಳಿಕ ರಸ್ತೆಯನ್ನು ಮುಚ್ಚಲಾಗಿದ್ದರೂ ಸಮರ್ಪಕ ದುರಸ್ತಿ ಮಾಡದ ಹಿನ್ನೆಲೆಯಲ್ಲಿ ರಸ್ತೆ ತೀವ್ರ ಹದಗೆಟ್ಟು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಮಂಗಳವಾರ ಸಂಜೆ ನಗರದ ಟೌನಶೀಪಿನ ಕಾನ್ವೆಂಟ್ ಶಾಲೆಯ ಹತ್ತಿರ ಕಾರೊಂದು ನಡು ರಸ್ತೆಯಲ್ಲೆ  ಹೂತು ಹೋಗಿ ಬಹಳಷ್ಟು ಹೊತ್ತು ಒದ್ದಾಡಿದ ಘಟನೆ ನಡೆದಿದೆ. ಪ್ರತಿದಿನ ಇಂತಹ ಸಮಸ್ಯೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಗರದ ಜನತೆಯದ್ದಾಗಿದೆ.

ನಗರದ ಸೋಮಾನಿ ವೃತ್ತದಲ್ಲಿ ಯುಜಿಡಿ ಪೈಪ್ಲೈನಿಗಾಗಿ ಅಚ್ಚುಕಟ್ಟಾಗಿ ರಸ್ತೆಯನ್ನು ಅಗೆದು, ಪೈಪ್ ಆಳವಡಿಸಿದ ಬಳಿಕ ಮುಚ್ಚಲಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದ ಇದೇ ಯುಜಿಡಿ ಕಾಮಗಾರಿ ಸಂಸ್ಥೆಯವರು ನಗರದ ಒಳ ರಸ್ತೆಗಳಲ್ಲಿ ಮಾತ್ರ ಮನಸೊ ಇಚ್ಚೆ ರಸ್ತೆಯನ್ನು ಅಗೆಯುತ್ತಿರುವುದೇ ಈ ಸಮಸ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ, ಪ್ರತಿಭಟನಾ ಸಭೆ

ಪ್ರಮುಖ ವಿರೋಧ ಪಕ್ಷವು ಮೌನಂ ಸಮ್ಮತಿ ಲಕ್ಷಣಂ     ಎಂಬಂತಿರುವಾಗ ಈ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಲಿ ಎಂಬ ಜಿಜ್ಞಾಸೆಯಲ್ಲಿದ್ದಾರೆ ನಗರದ ನಾಗರಿಕರು. ಇನ್ನಾದರೂ ಯುಜಿಡಿ ಕಾಮಗಾರಿ ಗುತ್ತಿಗೆ ಸಂಸ್ಥೆಯವರು ಈ ಬಗ್ಗೆ ಗಮನ ಹರಿಸಲೆಂಬುವುದೆ ನಗರದ ಜನತೆಯ ಮನವಿಯಾಗಿದೆ. ಇವೆಲ್ಲವುಗಳ ನಡುವೆ ಸಂದರ್ಭಕ್ಕೆ ಅನುಗುಣವಾಗಿ ನಿರ್ಮಾಣವಾಗಿರುವ ದಾಂಡೇಲಿ ನಗರಕ್ಕೆ ಈ ಯುಜಿಡಿ ಯೋಜನೆ ಬೇಕಿತ್ತಾ ಎಂಬ ಪ್ರಶ್ನೆ ನಗರದ ಜನತೆಯನ್ನು ಕಾಡತೊಡಗಿರುವುದಂತೂ ಸತ್ಯ.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.