ಗೋಕರ್ಣದಲ್ಲಿ ಅಘೋಷಿತ ಬಂದ್‌


Team Udayavani, Mar 22, 2020, 6:29 PM IST

ಗೋಕರ್ಣದಲ್ಲಿ ಅಘೋಷಿತ ಬಂದ್‌

ಗೋಕರ್ಣ: ಕೋವಿಡ್ 19 ವೈರಸ್‌ ಹರಡುವಿಕೆ ತಡೆಗಟ್ಟಲು ಪ್ರಸಿದ್ಧ ಪ್ರವಾಸೀ ಕೇಂದ್ರ ಹಾಗೂ ಯಾತ್ರಾ ಕ್ಷೇತ್ರ ಗೋಕರ್ಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಗೋಕರ್ಣಕ್ಕೆ ಪ್ರವೇಶಿಸುವ ವಿದೇಶಿ ಪ್ರವಾಸಿಗರನ್ನು ವಾಪಸ್‌ ಕಳಿಸಲಾಗುತ್ತಿದೆ.

ದೇಶೀಯ ಯಾತ್ರಿಕರಿಗೂ ಸಮಗ್ರ ವಿಚಾರಣೆ ನಡೆಸಿ, ಅಗತ್ಯತೆ, ಅವಶ್ಯಕತೆಗಳು ಮನಗಂಡಲ್ಲಿ ಮಾತ್ರ ಒಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಅನಾವಶ್ಯಕವಾಗಿ ಪ್ರವೇಶ ನೀಡಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಗೋಕರ್ಣ ಅಘೋಷಿತ ಬಂದ್‌ಗೆ ತುತ್ತಾ ದಂತಿದೆ. ದೂರದೂರಿನಿಂದ ಬರುವ-ತೆರಳುವ ಬಸ್ಸುಗಳು ಬಂದಾಗಿವೆ. ಖಾಸಗಿ ಒಡೆತನದ ಬಸ್‌ಗಳ ಸಂಚಾರ ನಿಂತಿದೆ.

ಹೀಗಾಗಿ ಯಾತ್ರಿಕರು, ಪ್ರವಾಸಿಗರಿಲ್ಲದೆ ಗೋಕರ್ಣದ ರಸ್ತೆಗಳು, ರಥಬೀದಿ, ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಾದ ಕೋಟಿ ತೀರ್ಥ, ಸಮುದ್ರ ದಂಡೆಗಳು ಬಿಕೋ ಎನ್ನುತ್ತಿವೆ. ತರಕಾರಿ ಸಂತೆ ನಡೆಯಲಿಲ್ಲ. ಯಾವುದೇ ಸಭೆ-ಸಮಾರಂಭಗಳು ನಡೆಯದೇ ಜನ ಸಂಚಾರ ಸ್ಥಗಿತಗೊಂಡಿದೆ. ಸ್ಥಳೀಯ ಲಾಡ್ಜ್, ವಸತಿಗೃಹ, ರಿಸಾರ್ಟ್‌ ಗಳಲ್ಲಿ ಯಾವುದೇ ಕೊಠಡಿಗಳನ್ನು ಬಾಡಿಗೆಗೆ ನೀಡದಂತೆ ಕೊಟ್ಟು ನಿಟ್ಟಾಗಿ ಕಂದಾಯ ಉಪವಿಭಾಗಾಧಿಕಾರಿಗಳು ಆದೇಶ ನೀಡಿದ್ದಾರೆ. ತಹಶೀಲ್ದಾರ್‌ ಮೇಘರಾಜ ನಾಯ್ಕ ವಸತಿ ಗ್ರಹಗಳನ್ನು ಪರಿಶೀಲಿಸುತ್ತಿದ್ದಾರೆ. ಕಂದಾಯ ಸಿಬ್ಬಂದಿ, ಸ್ಥಳೀಯ ಗ್ರಾಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಜಗದೀಶ ನಾಯ್ಕ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana ಕಲೆ ಅಪಾಯದಂಚಿನಲ್ಲಿ: ಪ್ರಭಾಕರ ಜೋಷಿ

Yakshagana ಕಲೆ ಅಪಾಯದಂಚಿನಲ್ಲಿ: ಪ್ರಭಾಕರ ಜೋಷಿ

crime (2)

Shocking; ಪತಿಯ ಮರ್ಮಾಂಗ ಹಿಸುಕಿ ಹತ್ಯೆಗೈದ ಪತ್ನಿ!

Dandeli; ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಂಭೀರ ಗಾಯ

1-asdsad

Dandeli ಯುವಕನ ಅಪಹರಣ; 2 ಕೋಟಿ ಬೇಡಿಕೆ: 18 ಗಂಟೆಯೊಳಗೆ ಅಪಹರಣಕಾರರ ಬಂಧನ

1-dasdad

AAP; ಹಗಲು ರಾಜಕಾರಣಿ, ರಾತ್ರಿ ಸಾಂಸ್ಕೃತಿಕ ನಾಯಕ :ಮುಖ್ಯಮಂತ್ರಿ ಚಂದ್ರು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.