ಶಾಶ್ವತ ಯೋಜನೆ ಜಾರಿ ಮಾಡಲು ಆಗ್ರಹ


Team Udayavani, Nov 26, 2019, 3:39 PM IST

uk-tdy-1

ದಾಂಡೇಲಿ: ನಗರದಲ್ಲಿ ಒಳ ಚರಂಡಿ ಯೋಜನೆ ಕಾಮಗಾರಿ ಪ್ರಾರಂಭಿಸುವ ಮುನ್ನ ಸಾರ್ವಜನಿಕರ ಅಹವಾಲು ಸ್ವೀಕರಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಸುನೀಲ ಹೆಗಡೆ ನೇತೃತ್ವದಲ್ಲಿ ನಗರ ಬಿಜೆಪಿ ಘಟಕದವರು ಸೋಮವಾರ ನಗರಸಭಾ ಪೌರಾಯುಕ್ತ ಡಾ| ಸೈಯದ್‌ ಜಾಹೇದಾಲಿ ಮತ್ತು ಜಿಲ್ಲಾಧಿಕಾರಿ ಪರವಾಗಿ ತಹಶೀಲ್ದಾರ್‌ ಶೈಲೇಶ ಪರಮಾನಂದಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ ಹೆಗಡೆ, ಕುಮಟಾ, ಬೈಲಹೊಂಗಲ, ಹುನಗುಂದ ಸೇರಿದಂತೆ ಹಲವು ನಗರಗಳಲ್ಲಿ ಒಳಚರಂಡಿ ಯೋಜನೆ ಯಶಸ್ವಿಯಾಗಿಲ್ಲ. ಗದಗ ನಗರದಲ್ಲಿ ಕಾಮಗಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಎಲ್ಲ ಕಾರಣಗಳಿಗಾಗಿ ಜನರು ಯೋಜನೆ ವಿರೋಧಿಸುತ್ತಿದ್ದಾರೆ ಎಂದರು.

ಯೋಜನೆ ಬಗ್ಗೆ ಸರಿಯಾದ ಮಾಹಿತಿಯನ್ನು ನಗರದ ನಿವಾಸಿಗಳಿಗೆ ನೀಡದ ಕಾರಣ ಸಂಬಂಧಿಸಿದ ಇಲಾಖೆಯವರು ಸಾರ್ವಜನಿಕ ಸಭೆ ಕರೆದು ಅಹವಾಲು ಪಡೆಯಬೇಕು. ಇದಾದ ನಂತರ ಯೋಜನೆಯಲ್ಲಿ ಬದಲಾವಣೆ ಮಾಡಬೇಕೆಂದರೆ ಮಾಡಿ, ನಗರಕ್ಕೆ ಶಾಶ್ವತಕಾಯಂ ಯಶಸ್ವಿ ಯೋಜನೆ ಜಾರಿ ಮಾಡಿಕೊಡಬೇಕು ಎಂದರು. ಕಾಮಗಾರಿ ನಡೆಸಲು ವಿರೋಧ ಮಾಡುತ್ತಿದ್ದೇವೆ ಹೊರತು, ಯೋಜನೆ ಅನುಷ್ಠಾನಕ್ಕೆ ನಮ್ಮ ವಿರೋಧವಿಲ್ಲ. ಸಾರ್ವಜನಿಕರ ಸಭೆ ಕರೆದು ಎಲ್ಲ ಸಮಸ್ಯೆಗಳ ಕುರಿತುಹಾಗೂ ಯೋಜನೆ ಚಿತ್ರಣ, ನೀಲನಕ್ಷೆ ಮತ್ತು ಸಂಪೂರ್ಣ ಮಾಹಿತಿ ನೀಡಬೇಕು. ಒಳಚರಂಡಿ ಯೋಜನೆಯಿಂದ ಸಾರ್ವಜನಿಕರಿಗೆ ಆಗುವ ಸಮಸ್ಯೆ ಬಗೆಹರಿಸುವ ಸಂಪೂರ್ಣ ಜವಾಬ್ದಾರಿ ವಹಿಸುವ ಬಗ್ಗೆ ಲಿಖೀತ ಭರವಸೆಯನ್ನು ಈ ಯೋಜನೆಗೆ ಸಂಬಂಧಪಟ್ಟವರು ಸರ್ಕಾರಕ್ಕೆ ಕೊಡಬೇಕು ಎಂದರು.

ಬಿಜೆಪಿ ನಗರ ಘಟಕ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ನಗರಸಭಾ ಸದಸ್ಯ ನರೇಂದ್ರ ಚೌಹಾಣ್‌, ಕಾರ್ಯದರ್ಶಿ ಸುಭಾಷ ಅರವೇಕರ, ಪಕ್ಷದ ಮುಖಂಡರಾದ ಸುಧಾಕರ ರೆಡ್ಡಿ, ಅಶೋಕ ಪಾಟೀಲ, ಚಂದ್ರಕಾಂತ ಕ್ಷೀರಸಾಗರ, ಟಿ.ಎಸ್‌. ಬಾಲಮಣಿ, ಗುರು ಮಠಪತಿ, ಮಂಜುನಾಥ ಪಾಟೀಲ, ಶಾರದಾ ಪರಶುರಾಮ,  ಹುದ್ದಾರ, ದೇವಕ್ಕಾ ಕೆರೆಮನೆ, ನಗರಸಭಾ ಸದಸ್ಯರಾದ ಬುಧವಂತಗೌಡಾ ಪಾಟೀಲ, ರೋಷನ್‌ಜಿತ್‌ ಶಿವದಾಸನ್‌, ದಶರಥ ಬಂಡಿವಡ್ಡರ, ವಿಷ್ಣು ವಾಜವೆ, ವಿಜಯ ಕೊಲೆಕರ, ಮಹಾದೇವಿ ಭದ್ರಶೆಟ್ಟಿ, ರಮಾರವೀಂದ್ರ, ಪದ್ಮಜಾ ಜನ್ನು, ಶೋಭಾ ಜಾಧವ,ಅನ್ನಪೂರ್ಣಾ ಬಾಗಲಕೋಟೆ, ರಿಯಾಜ್‌ ಖಾನ್‌ ಹಾಗೂ ಪಕ್ಷದ ಮುಖಂಡರು ಇದ್ದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.