ಹಳೆದಾಂಡೇಲಿಯ ಮುಖ್ಯ ರಸ್ತೆ ದುರಸ್ತಿಗೆ ಆಗ್ರಹ


Team Udayavani, Dec 8, 2021, 12:18 PM IST

ಹಳೆದಾಂಡೇಲಿಯ ಮುಖ್ಯ ರಸ್ತೆ ದುರಸ್ತಿಗೆ ಆಗ್ರಹ

ದಾಂಡೇಲಿ : ಒಂದು ಕಾಲದ ಪ್ರಮುಖ ಜನಸಂದಣಿ ಪ್ರದೇಶ ಮಾತ್ರವಲ್ಲದೇ ದೊಡ್ಡ ವ್ಯಾಪಾರ ಚಟುವಟಿಕೆಯನ್ನು ಹೊಂದಿದ ಪ್ರದೇಶ. ಅಂದ ಹಾಗೆ ಮೂಲ ದಾಂಡೇಲಿ ಹಾಗಾಗಿ ಈಗ ಅದರ ಹೆಸರು ಹಳೆದಾಂಡೇಲಿ.

ಈ ಪ್ರದೇಶ ಹಳೆದಾಂಡೇಲಿಯಾಗುತ್ತಿದ್ದಂತೆಯೆ ಹಳೆಯದ್ದನ್ನು ಮರೆತಂತೆ ಭಾಸವಾಗತೊಡಗಿದೆ. ಹಾಗೆ ನೋಡಿದರೇ ಮೂಲಭೂತ ಸೌಕರ್ಯಗಳ ಕೊರತೆ ಸಾಕಷ್ಟಿದೆ. ಮನವಿ ಕೊಟ್ಟು ಕೊಟ್ಟು ಕೊನೆಗೆ ಅಂಗಲಾಚಿದ ಪರಿಣಾಮವಾಗಿ ಬಹಳ ವರ್ಷಗಳ ನಂತರ ಬಾಡಿಗೆ ಕಟ್ಟಡದಲ್ಲಿ ಸರಕಾರಿ ಆರೋಗ್ಯ ಕೇಂದ್ರವೊಂದು ಇತ್ತೀಚೆಗಷ್ಟೆ ತೆರೆಯಲ್ಪಿಟ್ಟಿದೆ. ಒಂದರ್ಥದಲ್ಲಿ ಹೇಳುವುದಾದರೇ ಶಾಸಕ ದೇಶಪಾಂಡೆಯವರಿಗೆ ಅತೀ ಹೆಚ್ಚಿನ ಮತಗಳನ್ನು ಕೊಡುತ್ತ ಬಂದಿರುವ ಪ್ರದೇಶವೆ ಹಳೆದಾಂಡೇಲಿ.

ಇಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ಅದರಲ್ಲಿಯೂ ಬಹಳ ಮುಖ್ಯವಾಗಿ ಇಲ್ಲಿಯ ಮುಖ್ಯ ರಸ್ತೆ ಹದಗೆಟ್ಟಿರುವುದು. ಇದು ಸ್ಥಳೀಯ ಜನರಿಗೆ ತೀವ್ರ ಬೇಸರವನ್ನು ತಂದೊಡ್ಡಿದೆ. ಈ ಭಾಗದ ಜನರು ಗುಣಮಟ್ಟದ ರಸ್ತೆಗಾಗಿ ಮನವಿ ಮಾಡುತ್ತಿದ್ದಾರೆ. ಹೊಂಡ ಗುಂಡಿಗಳನ್ನು ಹೊಂದಿರುವ ಈ ರಸ್ತೆಯ ದುರಸ್ತಿಗೆ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕಾಗಿದೆ. ಅತೀ ಹೆಚ್ಚು ಮತಗಳನ್ನು ಕೊಟ್ಟ ಈ ಪ್ರದೇಶದ ರಸ್ತೆ ಅತೀ ಶೀಘ್ರದಲ್ಲಿ ಆಗುವಂತಾಗಲೆನ್ನುವುದು ಇಲ್ಲಿಯ ಜನತೆಯ ಬೇಡಿಕೆಯ ಬಯಕೆಯಾಗಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.