ವಿದ್ವಾಂಸ ಉಮಾಕಾಂತ ಭಟ್ ಕೆರೇಕೈ ರಿಗೆ ವಿದ್ಯಾವಾಚಸ್ಪತಿ ಪದವಿ
Team Udayavani, Jun 30, 2022, 7:18 PM IST
ಶಿರಸಿ: ಬೆಂಗಳೂರಿನಲ್ಲಿರುವ ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯ ನೀಡುವ ಪ್ರತಿಷ್ಠಿತ ವಿದ್ಯಾ ವಾಚಸ್ಪತಿ ಪದವಿ (ಡಿ ಲಿಟ್) ನಾಡಿನ ಹೆಸರಾಂತ ವಿದ್ವಾಂಸ ಉಮಾಕಾಂತ ಭಟ್ ಕೆರೇಕೈ ಅವರಿಗ ಪ್ರಕಟವಾಗಿದೆ.
ಬಹುಭಾಷಾ ಪಂಡಿತ, ಪ್ರಸಿದ್ಧ ತಾಳಮದ್ದಲೆ ಅರ್ಥದಾರಿ ಕೆರೇಕೈ ಅವರು ಮೇಲುಕೋಟೆ ಸಂಸ್ಕೃತ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಅನೇಕ ಪತ್ರಿಕೆ ಅಂಕಣಕಾರರಾಗಿ, ಕೃತಿಕಾರರಾಗಿ ಕೂಡ ಪರಿಚಿತರು. ಉಮಾಕಾಂತರು ಸಂಸ್ಕೃತ ಕ್ಷೇತ್ರದಲ್ಲಿ ಸಲ್ಲಿಸಿದ ಅಸಮಾನ್ಯ ಸೇವೆಗೆ ಈ ಪದವಿ ಲಭಿಸಿದೆ.
ಜುಲೈ 9 ರಂದು ಬೆಂಗಳೂರಿನ ರಾಜ ಭವನದಲ್ಲಿ ಉಪರಾಷ್ಟ್ರಪತಿಗಳು ಪದವಿ ಪ್ರದಾನ ಮಾಡಲಿದ್ದಾರೆ ಎಂದು ವಿವಿ ಕುಲಸಚಿವ ಡಾ. ಗಿರೀಶ ಚಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿರಸಿ: ಉಚಿತ ತ್ರಿವರ್ಣ ಧ್ವಜ ವಿತರಣೆ
ಶಿರಸಿ: ಸೌರ ಶಕ್ತಿಯಿಂದ ಬ್ರಾಹ್ಮಿ ಮಾಲ್ಟ್ ಗೆ ಇನ್ನಷ್ಟು ಪವರ್
ಭಟ್ಕಳ: ಮಳೆ ಹಾನಿ ನಷ್ಟದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಭಟ್ಕಳ : ಭಾರಿ ಮಳೆಗೆ ನಲುಗಿದ ಮುಂಡಳ್ಳಿ : ಕುಸಿದು ಬಿದ್ದ ಶಾಲೆಯ ಗೋಡೆ, ತಪ್ಪಿದ ದುರಂತ
ಭಟ್ಕಳ : ಗುಡ್ಡ ಕುಸಿದು ನಾಲ್ಕು ಜೀವ ಬಲಿ ಪಡೆದ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತ
MUST WATCH
ಹೊಸ ಸೇರ್ಪಡೆ
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ
ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್, ಡಯೆಟ್ಗೆ ಸಹಕಾರಿ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ