ವಿದ್ವಾಂಸ ಉಮಾಕಾಂತ ಭಟ್ ಕೆರೇಕೈ ರಿಗೆ ವಿದ್ಯಾವಾಚಸ್ಪತಿ ಪದವಿ
Team Udayavani, Jun 30, 2022, 7:18 PM IST
ಶಿರಸಿ: ಬೆಂಗಳೂರಿನಲ್ಲಿರುವ ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯ ನೀಡುವ ಪ್ರತಿಷ್ಠಿತ ವಿದ್ಯಾ ವಾಚಸ್ಪತಿ ಪದವಿ (ಡಿ ಲಿಟ್) ನಾಡಿನ ಹೆಸರಾಂತ ವಿದ್ವಾಂಸ ಉಮಾಕಾಂತ ಭಟ್ ಕೆರೇಕೈ ಅವರಿಗ ಪ್ರಕಟವಾಗಿದೆ.
ಬಹುಭಾಷಾ ಪಂಡಿತ, ಪ್ರಸಿದ್ಧ ತಾಳಮದ್ದಲೆ ಅರ್ಥದಾರಿ ಕೆರೇಕೈ ಅವರು ಮೇಲುಕೋಟೆ ಸಂಸ್ಕೃತ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಅನೇಕ ಪತ್ರಿಕೆ ಅಂಕಣಕಾರರಾಗಿ, ಕೃತಿಕಾರರಾಗಿ ಕೂಡ ಪರಿಚಿತರು. ಉಮಾಕಾಂತರು ಸಂಸ್ಕೃತ ಕ್ಷೇತ್ರದಲ್ಲಿ ಸಲ್ಲಿಸಿದ ಅಸಮಾನ್ಯ ಸೇವೆಗೆ ಈ ಪದವಿ ಲಭಿಸಿದೆ.
ಜುಲೈ 9 ರಂದು ಬೆಂಗಳೂರಿನ ರಾಜ ಭವನದಲ್ಲಿ ಉಪರಾಷ್ಟ್ರಪತಿಗಳು ಪದವಿ ಪ್ರದಾನ ಮಾಡಲಿದ್ದಾರೆ ಎಂದು ವಿವಿ ಕುಲಸಚಿವ ಡಾ. ಗಿರೀಶ ಚಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು