ಬ್ಲಾಸ್ಟಿಂಗ್‌ ಪರೀಕ್ಷೆಗೆ ಗ್ರಾಮಸ್ಥರ ವಿರೋಧ


Team Udayavani, Dec 28, 2019, 2:50 PM IST

uk-tdy-1

ಜೋಯಿಡಾ: ರಾಮನಗರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಅರಣ್ಯ ಹಾಗೂ ಪರಿಸರ ಹಾನಿ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವರದಿ ನೀಡುತ್ತೇವೆ ಎಂದು ಸಭೆಯಲ್ಲಿ ಹೇಳಿದ ತಹಶೀಲ್ದಾರರು, ಈಗ ಏಕಾಏಕಿ ಕ್ವಾರಿ ಬ್ಲಾಸ್ಟಿಂಗ್‌ ಟೆಸ್ಟ್‌ ನಡೆಸುತ್ತೇವೆ ಎಂದು ನೋಟಿಸ್‌ ನೀಡಿರುವುದು ಸರಿಯಲ್ಲ. ಇದನ್ನು ವಿರೋಧಿಸುತ್ತೇವೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

ರಾಮನಗರದಲ್ಲಿ ಕಳೆದ 23ರಂದು ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ವಾರಿಗೆ ಸಂಬಂಧಿಸಿದ ಕಂದಾಯ, ಅರಣ್ಯ, ಗಣಿ ಹಾಗೂ ಭೂ ವಿಜ್ಞಾನ, ಪರಿಸರ ಮತ್ತು ಪೊಲೀಸ್‌ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಸೇರಿ ಕ್ವಾರಿ ಪರವಾನಿಗೆ, ಅಕ್ರಮ ಸಕ್ರಮ ಬಗ್ಗೆ ತನಿಖೆ ನಡೆಸಿ, ಪರಿಸರ ಹಾಗೂ ಅಭಯಾರಣ್ಯಕ್ಕೆ ಆಗುತ್ತಿರುವ ಹಾನಿ ಮತ್ತು ಇಲ್ಲಿನ ಜನ ವಸತಿ ಪ್ರದೇಶದ ಮೇಲೆ ಆಗುತ್ತಿರುವ ಹಾನಿ ಕುರಿತು ಸ್ಥಳ ಪರಿಶೀಲಿಸಿ ವರದಿ ನೀಡುವುದಾಗಿ ಹೇಳಿದರು.

ನಂತರ ಕ್ವಾರಿ ಸಕ್ರಮವಾಗಿದ್ದರೆ ಹಾಗೂ ಪರವಾನಗಿ ಪಡೆದುಕೊಂಡಿದ್ದರೆ ಬ್ಲಾಸ್ಟಿಂಗ್‌ ಟೆಸ್ಟ್‌ ಮಾಡಿಸುತ್ತೇವೆ ಎಂದು ಸಭೆಯಲ್ಲಿ ತಹಶೀಲ್ದಾರರು ತಿಳಿಸಿದ್ದರು. ಆದರೆ ಈಗ ಏಕಾಏಕಿ ಡಿ.30 ರಂದು ಕ್ವಾರಿ ಬ್ಲಾಸ್ಟಿಂಗ್‌ ಟೆಸ್ಟ್‌ ಮಾಡಿಸುತ್ತೇವೆ ಎಂದು ನೋಟಿಸ್‌ ಕೊಟ್ಟಿರುವುದು ಸಮಂಜಸವಲ್ಲ. ಇದು ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ರಾಮನಗರದ ಸಾರ್ವಜನಿಕರು ತಿಳಿಸಿದ್ದಾರೆ.

ಈ ಬ್ಲಾಸ್ಟಿಂಗ್‌ ಟೆಸ್ಟ್‌ಗೆ ಸಾರ್ವಜನಿಕರು ಹಾಗೂ ಗ್ರಾಪಂ ವಿರೋಧಿಸುತ್ತಿದ್ದು, ನಾವು ಈ ಬ್ಲಾಸ್ಟಿಂಗ್‌ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಮುಖರಾದ ಸಾಗರ ದೇಸಾಯಿ, ಮಲ್ಲಾರ ರಾಣೆ, ಸದಾನಂದ ಮಿರಾಶಿ, ಸುನೀಲ ದೇಸಾಯಿ, ಕೇಶವ ಬಾಮೈಕರ್‌, ಪ್ರಭಾಕರ್‌ ಜಾತ್ರೀಡಕರ್‌, ದಿನೇಶ ನಾಯ್ಕ, ಶಿವಾನಂದ ದೋತ್ರೆ, ಶ್ರೀನಿವಾಸ ನಾಗನೂರ, ವಿಠೊಬಾ ಚೌಧರಿ, ಸ್ವೀಕಾರ ಜೋಗಿ, ನಾರಾಯಣ ಸೋನಾಳಕರ ಇತರರು ತಹಶೀಲ್ದಾರ್‌ ಗೆ ನೀಡಿದ ಮನವಿಯಲ್ಲಿ ಎಚ್ಚರಿಸಿರುತ್ತಾರೆ.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.