ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ


Team Udayavani, May 23, 2024, 2:31 PM IST

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

ಶಿರಸಿ: ರಾಜ್ಯದಲ್ಲಿ ಕಾನೂನು ಪಾಲನೆ‌ ಹದಗೆಟ್ಟಿದೆ. ಈ ಬಗ್ಗೆ ಗೃಹ ಸಚಿವರು ಅಸಹಾಯಕರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ,‌ ಡಿಸಿಎಂ ‌ಡಿ.ಕೆ ಶಿವಕುಮಾರ ಅವರು ಪರಮೇಶ್ವರ ಅವರಿಗೆ ಕೆಟ್ಟ‌ ಹೆಸರು ತರಲು ಪ್ರಯತ್ನಿಸಿದ್ದಾರೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಶಿರಸಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕರ್ನಾಟಕ ಅಪರಾಧಿಗಳ ರಾಜ್ಯವಾಗಿದೆ. ಸಂವಿಧಾನ ಬದ್ಧವಾಗಿ ಆಯ್ಕೆ ಆದ ಸರಕಾರದ ಜವಬ್ದಾರಿ ಎಂದರೆ ಜನರ ಜೀವ, ಆಸ್ತಿ‌ ಪಾಸ್ತಿ ರಕ್ಷಣೆ‌. ಆದರೆ, ಕಾಂಗ್ರೆಸ್ ಸರಕಾರಕ್ಕೆ‌ ಇದನ್ನೂ‌ ಮಾಡಲಾಗುತ್ತಿಲ್ಲ. ಸಿಎಂ, ಗೃಹ ಸಚಿವರು ಇದ್ದಾರ? ಎಂಬ‌ ಪ್ರಶ್ನೆ ಎದ್ದಿದೆ ಎಂದರು.

ಆರ್ಥಿಕ‌ ಕ್ಷೇತ್ರ‌ ಕುಸಿದಿದೆ. ಅರ್ಹರಿಗೆ ಯೋಜನೆ ಲಾಭ ಸಿಗುತ್ತಿಲ್ಲ. ಗುತ್ತಿಗೆದಾರ ಬಿಲ್ ಇಲ್ಲ. ಹಾಲು ಉತ್ಪಾದಕರಿಗೆ ೫ ರೂ. ಪ್ರೋತ್ಸಾಹ ಧನ ಇಲ್ಲ. ಬದಲಿಗೆ ಅಪರಾಧಿಗಳಿಗೆ, ರಾಷ್ಟ್ರದ ದ್ರೋಹಿಗಳಿಗೆ ಪ್ರೋತ್ಸಾಹಿಸುತ್ತದೆ ಎಂಬ ಸ್ಪಷ್ಟ‌ ಸಂದೇಶ ಇದೆ. ಎಸ್ ಡಿಪಿಐ, ಪಿಎಫ್ ಐ ಪ್ರಕರಣ ವಾಪಸ್ ಪಡೆಯುವ‌ ಮೂಲಕ ಹಗುರ ಧೊರಣೆಗೆ ಕಾರಣವಾಗುತ್ತಿದೆ ಎಂದರು.

ಕಾಂಗ್ರೆಸ್ ಸರಕಾರದ ವರ್ಷದ ಸಾಧನೆ ಶೂನ್ಯ: ಗ್ರೇಸ್ ಮಾರ್ಕ್ಸ್ ಕೊಟ್ಟರೂ ಪಾಸಾಗದ ಸ್ಥಿತಿ ಇದೆ. ಸಿದ್ದ ರಾಮಯ್ಯ, ಡಿಕೆ‌ ಅವರ ನೇತೃತ್ವವೇ ಬೇಸರ ತಂದಿದೆ ಜನರಿಗೆ. ಭ್ರಮ‌ನಿರಸನ ಆಗಿದೆ. ಸಿಎಂ‌ಗೆ ಖುರ್ಚಿ ಉಳಿಸಿಕೊಳ್ಳಬೇಕು, ತಾನು ಹೇಗೆ ಸಿಎಂ‌ ಖುರ್ಚಿಗೆ ಹೋಗೋದು ಎಂಬ ಪ್ರಶ್ನೆ ಅವರಿಗಾಗಿದೆ. ರಾಜ್ಯದ ಆಡಳಿತ ಕುಸಿದಿದೆ. ರಾಜ್ಯದೊಳಗೆ ತಲೆ ತಗ್ಗಿಸುವ ಕಾರ್ಯ ಆಗುತ್ತಿದೆ. ದೇಶದಲ್ಲೂ ಇಂಥದೊಂದು ಸಾಧನೆ ಎಂದು ಹೇಳುವಂತಿಲ್ಲ ಎಂದೂ ಹೇಳಿದರು.

ಶಿಕ್ಷಣ ಇಲಾಖೆಯಲ್ಲಿ ನಮ್ಮ ರಾಜ್ಯದ‌ ಮಕ್ಕಳಿಗೆ ಯಾವುದು ರೀತಿಯ ಶಿಕ್ಷಣ ಕೊಡುತ್ತಿದ್ದೇವೆ ಎಂದು‌ ಕೇಳುವಂತಿದೆ. ಈ ವರ್ಷ ಗ್ರೇಸ್ ಮಾರ್ಕ್ಸ್ ಕೊಡುವ ಸ್ಥಿತಿ ತಂದಿದ್ದಾರೆ. ಗೊಂದಲ ಸೃಷ್ಟಿಸಿದ್ದಾರೆ. ಅತಂತ್ರ‌ ಮಾಡಿದ್ದಾರೆ. ನಮ್ಮ‌ ಸಾಹಿತಿಗಳು ಪುಸ್ತಕ ಕೊಟ್ಟರೂ ಗ್ರಂಥಾಲಯ ಇಲಾಖೆ ಸಚಿವರಾದ‌ ಮಧು ಅವರಿಗೆ ನೀಡಿದರೆ ಜಾಗ ‌ಇಲ್ಲ‌ ಎನ್ನುತ್ತಾರೆ ಎಂದೂ ವಾಗ್ದಾಳಿ ಮಾಡಿದರು.

ಈ ವೇಳೆ‌ ಪ್ರಮುಖರಾದ ಉಷಾ ಹೆಗಡೆ, ಆನಂದ‌ ಸಾಲೇರ, ಆರ್.ವಿ.ಹೆಗಡೆ, ಸುಬ್ರಾಯ ಹಲಸಿನಳ್ಳಿ ಇದ್ದರು.

ಶಿಕ್ಷಣ ಇಲಾಖೆಯ ಬಗ್ಗೆ ಮಧು‌ ಬಂಗಾರಪ್ಪ ಅವರ ಕೇಳೋದು ತಪ್ಪು. ಏಕೆಂದರೆ ಮಂತ್ರಿ ಮಾಡಿದ್ದೇ ತಪ್ಪು. ಸಿಎಂ ಸಿದ್ದರಾಮಯ್ಯ ಅವರು‌ ಮಧು ಅವರನ್ನು ಶಿಕ್ಷಣ ಇಲಾಖೆಯಿಂದ ಉಚ್ಚಾಟಿಸಬೇಕು. ಇಲಾಖೆ ಗುಣಮಟ್ಟ, ಸೌಲಭ್ಯ ಎರಡರಲ್ಲೂ ಕಳಪೆ ಆಗಿದೆ.
-ವಿಶ್ವೇಶ್ವರ ಹೆಗಡೆ‌ ಕಾಗೇರಿ, ಮಾಜಿ‌ ಸ್ಪೀಕರ್

ಉತ್ತರ‌ ಕನ್ನಡ‌ ಲೋಕ ಸಭಾ ಕ್ಷೇತ್ರದದಲ್ಲಿ ೨.೫೦ ಲಕ್ಷ ಮತಗಳಿಂದ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸ ಪಕ್ಷಕ್ಕಿದೆ.
– ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಅಭ್ಯರ್ಥಿ

ಹೆಬ್ಬಾರ್ ಅವರಿಗೆ ಬಿಜೆಪಿ‌ ಹೊಂದಿಕೆ ಆಗುತ್ತಿಲ್ಲ. ಇಂಥ ಸಂದರ್ಭದಲ್ಲಿ ಪಕ್ಷಕ್ಕೆ ರಾಜೀನಾಮೆ‌ ನೀಡಬೇಕು. ಜನಪ್ರತಿನಿಧಿಯಾಗಿ‌ ಶೋಭೆಯಲ್ಲ. ಅಪ್ರಬುದ್ಧ ನಿಲುವು ತಪ್ಪು. ಜನರ ಎದುರಿಗೆ ಹೋಗಬೇಕು. ಈ ಚುನಾವಣೆಯಲ್ಲಿ‌ ಹೆಬ್ಬಾರರು ಏನು‌ ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ.
– ವಿಶ್ವೇಶ್ವರ ಹೆಗಡೆ‌ ಕಾಗೇರಿ

ಇದನ್ನೂ ಓದಿ: Vitla: ವ್ಯಕ್ತಿಯ ಸಾವಿನಲ್ಲಿ ಅನುಮಾನ; ದಫನ ಮಾಡಿದ ಮೃತದೇಹ ಮೇಲಕ್ಕೆತ್ತಿ ಮರು ತನಿಖೆ

ಟಾಪ್ ನ್ಯೂಸ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.