ಹೊಸ‌ ಶಿಕ್ಷಣ ನೀತಿಯಿಂದ‌ ಸ್ವಾಭಿಮಾನದ ಬದುಕು ನಡೆಸಲು ಸಾಧ್ಯ : ವಿಶ್ವೇಶ್ವರ ಹೆಗಡೆ ಕಾಗೇರಿ


Team Udayavani, Sep 5, 2021, 12:24 PM IST

ಹೊಸ‌ ಶಿಕ್ಷಣ ನೀತಿಯಿಂದ‌ ಸ್ವಾಭಿಮಾನದ ಬದುಕು ನಡೆಸಲು ಸಾಧ್ಯ : ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಹೊಸ‌ ಶಿಕ್ಷಣ ನೀತಿಯಿಂದ‌ ಸ್ವಾಭಿಮಾನದ ಬದುಕು ನಡೆಸಲು ಸಾಧ್ಯವಾಗಲಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಅವರು ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಹಾಗೂ‌ ಉತ್ತಮ ಶಿಕ್ಷಕರಿಗೆ‌ ಪ್ರಶಸ್ತಿ ಪ್ರದಾನ ನಡೆಸಿ‌ ಮಾತನಾಡಿದರು.
ಹೊಸ‌ ಶಿಕ್ಷಣ ನೀತಿಗೆ ಪರ ವಿರೋಧದ ಚರ್ಚೆ ನಡೆಯುತ್ತಿದೆ.‌ ಹೊಸ‌ ಶಿಕ್ಷಣ ನೀತಿಯ ಬಗ್ಗೆ ಅಧ್ಯಯನ ಮಾಡಬೇಕು.

ಕೌಶಲಾಧಾರಿತ ಶಿಕ್ಷಣ ನೀತಿ ಇದಾಗಿದೆ. ಹೊಸ‌ ಶಿಕ್ಷಣ ನಿತಿ ಸ್ಪಷ್ಟತೆ ಮಾಡಬೇಕು. ಈ ಶಿಕ್ಷಣ ನೀತಿಯಿಂದಾಗಿ ಸ್ವಾಭಿಮಾನದ ಜೀವನ ನಡೆಸಲು ಇದು‌ ನೆರವಾಗಲಿದೆ ಎಂದೇ ಸರಕಾರಗಳು ಹೊಸ‌ ಶಿಕ್ಷಣ ನೀತಿ‌ ಅನುಷ್ಠಾನಕ್ಕೆ ಮುಂದಾಗಿದೆ‌ ಎಂದರು.

ಕರೋ‌ನಾ ಇದ್ದರೂ ಮಕ್ಕಳಲ್ಲಿ ಶೈಕ್ಷಣಿಕ ಸಮಸ್ಯೆ ಗೊತ್ತಿದೆ. ಇದನ್ನು ಎದುರಿಸಿ‌ ಒಳ್ಳೆಯ‌ ಕೆಲಸ ಮಾಡಿದ್ದಾರೆ ಎಂದ ಅವರು, ಕರೋನಾಕ್ಕೆ ವ್ಯಾಕ್ಸಿನ್‌ ಮಾತ್ರ ಪರಿಹಾರ‌ ಅಲ್ಲ, ರೋಗ ನಿರೋಧಕ‌ಶಕ್ತಿ‌ ಹೆಚ್ಚಿಸಿಕೊಳ್ಳಿ, ಮಕ್ಕಳಲ್ಲೂ ಇದನ್ನು ಹೆಚ್ಚಿಸುವ ಕಾರ್ಯ ಮಾಡಬೇಕು ಎಂದರು.

ಇದನ್ನೂ ಓದಿ :ನೆರೆ ಹಾನಿ ಪ್ರದೇಶಗಳಿಗೆ ಕೇಂದ್ರದ ತಂಡ ಭೇಟಿ: 10 ದಿನದಲ್ಲಿ ಸರ್ಕಾರಕ್ಕೆ ವರದಿ

ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಮುಂದೆ ಗುರಿ ಹಾಗೂ ಹಿಂದೆ ಗುರು‌ ಇರಬೇಕು. ಈ ಎರಡೂ ಇದ್ದರೆ ಜೀವನದಲ್ಲಿ ಸಾಧನೆ ಸಾಧ್ಯ.‌ ಗುರುವಿನ‌ ಕ್ಷೇತ್ರ ಪವಿತ್ರ ಕ್ಷೇತ್ರ‌ ಎಂದರು.

ವಿಧಾನ ಪರಿಷತ್ ಸದಸ್ಯ‌ ಶಾಂತಾರಾಮ ಸಿದ್ದಿ, ಡಿಡಿಪಿಐ ದಿವಾಕರ ಶೆಟ್ಟಿ, ತಹಸೀಲ್ದಾರ ಎಂ ಆರ್ ಕುಲಕರ್ಣಿ, ಡಯಟ್ ಡಿ ಆರ್ ನಾಯ್ಕ, ಬಿಇಓ ಎಂ ಎಸ್ ಹೆಗಡೆ, ಶಿಕ್ಷಕರ ಸಂಘದ ನಾರಾಯಣ ದೈಮನಿ, ಸಿ ಎಸ್ ನಾಯ್ಕ ಇತರರು‌ ಇದ್ದರು.

ಇದೇ ವೇಳೆ ಶಿಕ್ಷಕ ಬಂಧು ಯೋಜನೆಗೆ ಚಾಲನೆ ನೀಡಲಾಯಿತು. ನಿವೃತ್ತ ಶಿಕ್ಷಕರನ್ನೂ ಗೌರವಿಸಲಾಯಿತು.ಕಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಉತ್ತಮ ಶಿಕ್ಷಕ‌ ಪ್ರಶಸ್ತಿಯನ್ನು ಶಿರಸಿ ತಾಲೂಕು ತೆಪ್ಪಗಿ ಶಾಲೆಯ ಸಹ ಶಿಕ್ಷಕ ನಾಗರಾಜ ವಿ. ನೀಲೆಕಣಿ, ಸಿದ್ದಾಪುರ ಸುಂಕತ್ತಿಯ ಸಹಶಿಕ್ಷಕಿ ಲಲಿತಾ ಜಿ.ಹೆಗಡೆ, ಮುಂಡಗೋಡ ಗೋದ್ನಾಳದ ಲೋಕೇಶ ಜಿ.ನಾಯ್ಕ, ಯಲ್ಲಾಪುರ ಶೀಗೆಕೇರಿಯ ನಾರಾಯಣ ಎಸ್.ಭಟ್, ಹಳಿಯಾಳ ಹನೋಡಾದ ರಾಮಪ್ಪ ಸಿದ್ಧರ, ಜೋಯಿಡಾ ಕರಂಜೆಯ ಛಾಯಾ ಎಸ್.ಡೇರಿಯೆಕರ, ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಶಿರಸಿ ತಾಲೂಕು ಹೆಗಡೆಕಟ್ಟಾ ಶಾಲೆಯ ಮುಖ್ಯ ಶಿಕ್ಷಕ ಸತೀಶ ಜಿ.ಹೆಗಡೆ, ಸಿದ್ದಾಪುರ ಬೇಡ್ಕಣಿಯ ಕೆ.ಪಿ.ರವಿ, ಯಲ್ಲಾಪುರ ಇಡಗುಂದಿಯ ಶಾಲೆಯ ಗಣಪತಿ ಎಚ್.ಗೌಡ, ಮುಂಡಗೋಡ ಉಮ್ಮಚಗಿಯ ಡಿ.ಅನುಪಮಾ, ಹಳಿಯಾಳ ಕೇರವಾಡದ ಶ್ರೀನಿವಾಸರಾವ ಎಸ್.ನಾವಲಿ, ಜೋಯಿಡಾ ಕಾಳಸಾಯಿಯ ಶಕುಂತಲಾ ಮಾಧವ ಅವರಿಗೆ ಪ್ರಶಸ್ತಿ ನೀಡಲಾಯಿತು.

ಪ್ರೌಢಶಾಲೆ ವಿಭಾಗದಲ್ಲಿ ಉತ್ತಮ ಶಿಕ್ಷಕ ಪ್ರಶ್ತಿಯನ್ನು ಶಿರಸಿ ನಗರದ ಆವೆಮರಿಯಾ ಪ್ರೌಢಶಾಲೆಯ ಕಿರಣ ಫರ್ನಾಂಡಿಸ್, ಸಿದ್ದಾಪುರ ಹಳ್ಳಿಬೈಲ್ ಸರ್ಕಾರಿ ಪ್ರೌಢಶಾಲೆಯ ರಾಘವೇಂದ್ರ ನಾಯ್ಕ, ಯಲ್ಲಾಪುರ ಮಲವಳ್ಳಿ ಸರ್ಕಾರಿ ಪ್ರೌಢಶಾಲೆಯ ಸಂತೋಷ ಜಿ.ಶೆಟ್ಟಿ, ಮುಂಡಗೋಡ ಅಂದಲಗಿ ಸರ್ಕಾರಿ ಪ್ರೌಢಶಾಲೆಯ ವೀರಪ್ಪ ಎಚ್.ಜಾವಳ್ಳಿ, ಹಳಿಯಾಳ ತೇರಗಾಂವ ಪ್ರೌಢಶಾಲೆಯ ಗುರುನಾಥ ಎಸ್.ಹೆಗಡೆ, ಜೋಯಿಡಾ ಬಾಪೇಲಿ ಕ್ರಾಸ್ ಸರ್ಕಾರಿ ಪ್ರೌಢಶಾಲೆಯ ಗೋವಿಂದ ಎಂ.ಅಂಬಿಗ ಅವರಿಗೆ ನೀಡಲಾಯಿತು.

ಒಬ್ಬ ಇಂಜನೀಯರ್ ತಪ್ಪು‌ಮಾಡಿದರೆ ಒಂದು‌ ಕಟ್ಟಡ ಕುಸಿಯಬಹುದು. ಒಬ್ಬ ಗುರು ತಪ್ಪಿದರೆ ಸಾವಿರಾರು ಭವಿಷ್ಯದ ಕುಡಿ ಹಾಳಾಗುತ್ತದೆ. ಹೀಗಾಗಿ ಗುರುವಿನ ಕಾರ್ಯ ದೊಡ್ಡದು.
– ಶಿವರಾಮ ಹೆಬ್ಬಾರ, ಸಚಿವ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.