ಆಧಾರ್‌ ತಿದ್ದುಪಡಿಗೆ ಪರದಾಟ

•ಜನ ರೊಚ್ಚಿಗೆದ್ದು ಪ್ರತಿಭಟಿಸುವ ಮುನ್ನ ವ್ಯವಸ್ಥೆ ಸರಿಪಡಿಸಲು ಒತ್ತಾಯ

Team Udayavani, Jul 30, 2019, 11:07 AM IST

uk-tdy-2

ಕುಮಟಾ: ಪ್ರಧಾನ ಅಂಚೆ ಕಚೇರಿ ಸುತ್ತಲೂ ನಿಂತಿರುವ ಸಾರ್ವಜನಿಕರು.

ಕುಮಟಾ: ಆಧಾರ ಕಾರ್ಡ್‌ ತಿದ್ದುಪಡಿ, ಹೊಸ ನೋಂದಣಿ ಇನ್ನಿತರ ಕೆಲಸಕ್ಕಾಗಿ ಟೋಕನ್‌ ಪಡೆಯುವ ಉದ್ದೇಶದಿಂದ ಇಲ್ಲಿನ ಪ್ರಧಾನ ಅಂಚೆ ಕಚೇರಿಗೆ ಸಾವಿರಾರು ಜನ ಆಗಮಿಸಿದ್ದರಿಂದ ಸರತಿ ಸಾಲಿಗೂ ಜಾಗ ಸಾಲದೇ, ನೆಲ್ಲಿಕೇರಿ ಮುಖ್ಯ ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೂ ಕಿರಿಕಿರಿಯಾದ ಘಟನೆ ನಡೆದಿದೆ.

ಆಧಾರ ಕಾರ್ಡ್‌ ಸಂಬಂಧ ಪ್ರಧಾನ ಅಂಚೆ ಕಚೇರಿ ನೋಂದಣಿ ವಿಭಾಗದಲ್ಲಿ 15 ದಿನ ಮುಂಚಿತವಾಗಿ ಟೋಕನ್‌ ಪಡೆದವರಲ್ಲಿ ಪ್ರತಿನಿತ್ಯ 50ಕ್ಕೂ ಹೆಚ್ಚು ಜನರ ಆಧಾರ್‌ ಕೆಲಸ ಮಾಡಿಕೊಡಲಾಗುತ್ತಿದೆ. ಇಡೀ ತಾಲೂಕಿನ ಜನರು ಇಲ್ಲಿ ಬರುವುದರಿಂದ ಒತ್ತಡ ವಿಪರೀತವಾಗಿದ್ದು, ಟೋಕನ್‌ ನೀಡುವ ದಿನದ ಮುಂಚಿನ ರಾತ್ರಿಯೇ ಬಂದು ಬಾಗಿಲು ತೆಗೆಯುವುದನ್ನೇ ಕಾಯುತ್ತಾ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಹೀಗಾಗಿಯೇ ಸೋಮವಾರ ಬೆಳಗ್ಗೆ ಸಾವಿರಾರು ಜನ ಅಂಚೆಕಚೇರಿ ಬಳಿ ಜಮಾಯಿಸಿ ಟೋಕನ್‌ಗಾಗಿ ಸರತಿಯಲ್ಲಿ ನಿಂತರು. ಕಚೇರಿಯ ವಿಶಾಲವಾದ ಆವಾರದಲ್ಲಿಯೂ ಜಾಗ ಸಾಲದೇ ನೆಲ್ಲಿಕೇರಿ ಮುಖ್ಯ ರಸ್ತೆ ಮೇಲೂ ಜನ ಜಮಾಯಿಸತೊಡಗಿದ್ದರಿಂದ ಜನ-ವಾಹನ ಸಂಚಾರಕ್ಕೆ ಕಿರಿಕಿರಿ ಅನುಭವಿಸುವಂತಾಯಿತು. ವೃದ್ಧರು, ಅಂಗವಿಕಲರು, ಮಹಿಳೆಯರು, ಮಕ್ಕಳನ್ನು ಕರೆತಂದವರು ಸೇರಿದಂತೆ ಸಾವಿರಾರು ಜನರು ತಾಸುಗಟ್ಟಲೆ ಸರತಿಯಲ್ಲಿ ನಿಲ್ಲಲು ಅಸಾಧ್ಯವೆಂದರಿತು ಕೆಲವರು ಮರಳಿ ನಡೆದರು. ಆದರೂ ಅಂಚೆ ಕಚೇರಿ ಆವಾರ ಟೋಕನ್‌ ಸಾಲಿನಿಂದ ಗಿಜಿಗುಡುತ್ತಿತ್ತು.

ಟೋಕನ್‌ಗಾಗಿ ಕಾಯುತ್ತಿದ್ದ ರಾಜೇಂದ್ರ ನಾಯಕ ಮಾತನಾಡಿ, ನಿಯಮಾವಳಿ ಪ್ರಕಾರ ಪ್ರತಿಯೊಬ್ಬರಿಗೂ ಆಧಾರ್‌ ಕಾರ್ಡ ಎಲ್ಲದಕ್ಕೂ ಬೇಕು. ಆದರೆ ಆಧಾರ ಕೇಂದ್ರಗಳು ಮಾತ್ರ ಇಲ್ಲ. ಇದು ಗಂಭೀರ ಸಮಸ್ಯೆಯಾಗಿದ್ದು, ಆಡಳಿತ ವ್ಯವಸ್ಥೆ ಇದನ್ನು ಸರಿಪಡಿಸಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.