ಕಾರವಾರದಲ್ಲಿ ಯುದ್ಧ ವಿಮಾನ ಮ್ಯೂಜಿಯಂ: ಸಚಿವೆ ನಿರ್ಮಲಾ
Team Udayavani, Feb 25, 2018, 6:25 AM IST
ಕಾರವಾರ: ನೌಕಾನೆಲೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗಲು ಅನುಕೂಲವಾಗುವಂತೆ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಕಾರವಾರದಲ್ಲಿ ಪ್ರಾರಂಭಿಸಲು ಕೌಶಲ್ಯ ಸಚಿವಾಲಯ ಬಯಸಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ನಗರದಲ್ಲಿ ಶನಿವಾರ ಸೀಬಡ್ ನಿರಾಶ್ರಿತರಿಗೆ ಪರಿಹಾರ ವಿತರಿಸಿ ಮಾತನಾಡಿದ ಅವರು, ಈ ಸಂಬಂಧ ಜಿಲ್ಲಾಡಳಿತ ಸ್ಥಳ ಸೇರಿ ಅಗತ್ಯ ಅನುಕೂಲಗಳ ಬಗ್ಗೆ ಮಾಹಿತಿ ಕಳಿಸಬೇಕು ಎಂದರು. ಕಾರವಾರದಲ್ಲಿ ಯುದ್ಧ ವಿಮಾನ ಮ್ಯೂಜಿಯಂ ಸ್ಥಾಪಿಸಲಾಗುವುದು. ಜಿಲ್ಲಾಡಳಿತ ಸ್ಥಳ ನೀಡಬೇಕು.
ಕಾರ್ಯಾಚರಣೆ ನಿಲ್ಲಿಸಿ, ನಿವೃತ್ತಿಯಾಗಿರುವ ಯುದ್ಧ ವಿಮಾನವನ್ನು ಕಾರವಾರಕ್ಕೆ ತರುವ ಖರ್ಚು ವೆಚ್ಚವನ್ನು ಜಿಲ್ಲಾಡಳಿತ ಇಲ್ಲವೇ ರಾಜ್ಯ ಸರ್ಕಾರ ಭರಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್