ಡಯಾಲಿಸಿಸ್‌ ಕೇಂದ್ರಕ್ಕೆ ನೀರಿನ ಕೊರತೆ


Team Udayavani, May 4, 2019, 4:30 PM IST

nc-3

ಅಂಕೋಲಾ: ತಾಲೂಕು ಆಸ್ಪತ್ರೆಯಲ್ಲಿ ಕಳೆದೊಂದು ವರ್ಷದಿಂದ ಡಯಾಲಿಸಿಸ್‌ ಕೇಂದ್ರ ಕಾರ್ಯ ನಿರ್ವಹಿಸುತ್ತಿದ್ದು ಕಳೆದ 15ದಿನಗಳಿಂದ ನೀರಿನ ಕೊರತೆಯಿಂದ ರೋಗಿ ಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ.

ಡಯಾಲಿಸಿಸ್‌ ಕೇಂದ್ರ ಆರಂಭವಾದ ದಿನದಿಂದಲೇ ಅನೇಕ ಸಮಸ್ಯೆಗಳಿದ್ದು, ತಾಲೂಕಿನಲ್ಲಿ ಪ್ರತಿನಿತ್ಯ ಒಟ್ಟು 18 ರೋಗಿಗಳಿಗೆ ಚಿಕಿತ್ಸೆ ನೀಡುವ ಅಗತ್ಯವಿದೆ. ಕೇವಲ ನಾಲ್ಕು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೇಗಾದರೂ ಮಾಡಿ ನೀರು ಪೂರೈಸಿ ಎಂದು ಪಿತಾಂಬರ ಪಾಲೇಕರ್‌ ಮತ್ತು ರೋಗಿಯ ಸಂಬಂಧಿಕರು ಸೇರಿ ವೈದ್ಯಾಧಿಕಾರಿ ಮಹೇಂದ್ರಕುಮಾರ ನಾಯಕರಿಗೆ ಮನವಿ ಸಲ್ಲಿಸಿದರು. ಬಿಆರ್‌ಎಸ್‌ ಒಪ್ಪಿಗೆಯಂತೆ ತಾಲೂಕು ಆಸ್ಪತ್ರೆ ಅವರು ಕೇವಲ ವಿದ್ಯುತ್‌ ಮತ್ತು ನೀರನ್ನು ಪೂರೈಸಬೇಕು ಉಳಿದ ಎಲ್ಲ ವ್ಯವಸ್ಥೆಯನ್ನು ಈ ಸಂಸ್ಥೆ ನೋಡಿಕೊಳ್ಳುತ್ತದೆ. ಆದರೆ ನೀರನ್ನು ಪೂರೈಸಲಾಗದೆ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ.

ಪುರಸಭೆಯಿಂದ ಬರುವ ನೀರು ಆಸ್ಪತ್ರೆಯ ಎಲ್ಲಾ ಕೊಠಡಿಗಳಿಗೆ, ವಸತಿ ಮನೆಗಳಿಗೆ ಹೋಗಿ ನಂತರ ಬರುವುದರೊಳಗಾಗಿ ಅತೀ ಅವಶ್ಯವಾದ ಡಯಾಲಿಸಿಸ್‌ ಕೇಂದ್ರಕ್ಕೆ ನೀರು ಸಾಲುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಮನವಿ ಸ್ವೀಕರಿಸಿದ ವೈದ್ಯಾಧಿಕಾರಿ ಮಹೇಂದ್ರಕುಮಾರ್‌ ನಾಯಕ ಮಾತನಾಡಿ ನಾವು ಪ್ರತಿದಿನ 10000 ಲೀಟರ್‌ ಟ್ಯಾಂಕರ್‌ ನೀರು ಖರೀದಿಸುತ್ತೇವೆ. ಅಲ್ಲದೆ ಪುರಸಭೆಗೆ ತಿಳಿಸಿ ಕೊಳವೆ ಬಾವಿ ಅಳವಡಿಸಲು ಅನುಮತಿಗೆ ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. ಕೂಡಲೇ ನೀರನ್ನು ಪೂರೈಸುವ ಕಾರ್ಯ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.