ನೀರಿದೆ, ಉಪಯೋಗಿಸುವಂತಿಲ್ಲ


Team Udayavani, May 20, 2019, 4:29 PM IST

nc-1

ಭಟ್ಕಳ: ಒಂದೆಡೆ ನೀರಿಗೆ ಹಾಹಾಕಾರ, ಇನ್ನೊಂದೆಡೆ ನೀರಿದ್ದರೂ ಉಪಯೋಗಿಸಲಾಗದ ಪರಿಸ್ಥಿತಿ ಇದು ಜಾಲಿ ಕೋಡಿ ನಾಗರಿಕರು ನಿತ್ಯ ಅನುಭವಿಸುವ ಮಾನಸಿಕ ಕಿರಿಕಿರಿ. ಇದಕ್ಕೆ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತವನ್ನೇ ಹೊಣೆಯನ್ನಾಗಿಸುವ ನಾಗರಿಕರು ನದಿಗೆ ಕೆಲವೇ ಕೆಲವು ಜನರು ಹೊಲಸು ನೀರನ್ನು ಬಿಟ್ಟು ಇರುವ ಬಾವಿಯ ನೀರನ್ನು ಉಪಯೋಗಿಸದಂತಾಗಿರುವುದು ನಮ್ಮ ದುರಂತ ಎನ್ನುತ್ತಾರೆ.

ಜಾಲಿ ಪಪಂ ವ್ಯಾಪ್ತಿಯ ಜಾಲಿ ಕೊಡಿಯ ಹೊಳೆಗೆ ಕೆಲವೇ ಕೆಲವು ಮನೆಯವರು ಶೌಚಾಲಯದ ನೀರು ಬಿಡುವುದರಿಂದ ನೀರಿದ್ದರೂ ಉಪಯೋಗಕ್ಕೆ ಬಾರದಂತಾಗಿದೆ. ಅಲ್ಲದೇ ಅಕ್ಕಪಕ್ಕದ ಬಾವಿಗಳೂ ಕಲುಷಿತ ನೀರು ಸೇರಿ ಉಪಯೋಗಕ್ಕೆ ಬಾರದಂತಾಗಿದೆ ಎನ್ನುವುದು ಗ್ರಾಮಸ್ಥರ ದೂರಾಗಿದೆ.

ಗ್ರಾಮದಲ್ಲಿ ಕೆಲವೇ ಕೆಲವು ಮನೆಯವರು ಶೌಚದ ನೀರನ್ನು ನದಿಗೆ ಬಿಡುತ್ತಿದ್ದಾರೆ. ಈ ಬಗ್ಗೆ ಊರಿನವರು ಎಚ್ಚರಿಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ. ಸಾರ್ವಜನಿಕರು ಈ ಕುರಿತು ತಾಲೂಕು ಆಡಳಿತಕ್ಕೆ, ಪ ಪಂಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಈಗಾಗಲೇ ಎಲ್ಲ ಕಡೆ ನೀರು ಒಣಗಿದ್ದು ನದಿಯ ಹೊಲಸು ನೀರು ಬಾವಿಗೆ ಬರುತ್ತಿದೆ. ಇದರಿಂದ ಇದ್ದ ಅಲ್ಪ ಸ್ವಲ್ಪ ನೀರನ್ನು ನಾವು ಉಪಯೋಗಿಸದಂತಾಗಿದೆ. ಈಗಾಗಲೇ ನದಿಗೆ ಅಳವಡಿಸಲಾಗಿದ್ದ ಹೊಲಸು ನೀರು ಬಿಡುವ ಪೈಪ್‌ಗ್ಳನ್ನು ಬಂದ್‌ ಮಾಡಿಸುವಂತೆ ಕೋರಿಕೊಂಡರೂ ವಾಸನೆ ಉಂಟು ಮಾಡಿದೆ. ಬಿರು ಬೇಸಿಗೆಯಾದ್ದರಿಂದ ರೋಗ ಹರಡುವ ಭೀತಿ ಕಾಡುತ್ತಿದ್ದು ತಕ್ಷಣ ಕ್ರಮ ಕೈಗೊಂಡು ಹೊಲಸು ನೀರು ಬಿಡುವುದನ್ನು ಶಾಶ್ವತವಾಗಿ ಬಂದ್‌ ಮಾಡಿಸದೇ ಇದ್ದಲ್ಲಿ ತೀವ್ರ ಪರಿಣಾಮ ಬೀರಲಿದೆ ಎನ್ನುವುದು ನಾಗರೀ‌ರ ಆಗ್ರಹವಾಗಿದೆ. ತಕ್ಷಣ ಈ ಕುರಿತು ತಾಲೂಕು ಆಡಳಿತ ಹಾಗೂ ಪಪಂ ಪರಿಶೀಲನೆ ನಡೆಸಿ ನದಿಗೆ ಶೌಚಾಲಯದ ನೀರು ಬಿಡುವ ಮನೆಗಳಿಗೆ ಪ್ರತ್ಯೇಕ ನೋಟಿಸ್‌ ನೀಡಿ ಶೌಚಗುಂಡಿಗಳನ್ನು ಮಾಡಿಸಿಕೊಳ್ಳಲು ತಿಳಿಸಬೇಕು. ಇಲ್ಲವಾದಲ್ಲಿ ಗ್ರಾಮಸ್ಥರೇ ಮುಂದಾಗಿ ಕ್ರಮ ಕೈಗೊಳ್ಳಲು ಹೋದರೆ ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎನ್ನುವುದು ಗ್ರಾಮಸ್ಥರ ಅಳಲಾಗಿದೆ.

ತಕ್ಷಣ ಸ್ಥಳೀಯಾಡಳಿತ ಹಾಗೂ ಪಟ್ಟಣ ಪಂಚಾಯತ್‌ ಕ್ರಮ ಕೈಗೊಂಡು ಸ್ವಚ್ಛ ಭಾರತ್‌ ಮಿಷನ್‌ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಊರಿನಲ್ಲಿ ರೋಗ ಹರಡುವ ಭೀತಿ ದೂರ ಮಾಡಬೇಕು ಎನ್ನುವುದು ಆಗ್ರಹವಾಗಿದೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.