ಪ್ರಯಾಣಿಕರ ಕೊರತೆ – ಸಂಕಷ್ಟದಲ್ಲಿ ಆಟೋ ಚಾಲಕರು


Team Udayavani, Jan 16, 2022, 3:08 PM IST

ಪ್ರಯಾಣಿಕರ ಕೊರತೆ – ಸಂಕಷ್ಟದಲ್ಲಿ ಆಟೋ ಚಾಲಕರು

ದಾಂಡೇಲಿ: ವೀಕೆಂಡ್ ದಿನಗಳಲ್ಲಿ ಜನಜಂಗುಳಿಯಿಂದ ತುಂಬಿರುತ್ತಿದ್ದ ದಾಂಡೇಲಿ ನಗರ ಇದೀಗ ವೀಕೆಂಡ್ ಕರ್ಪ್ಯೂ ಹಿನ್ನಲೆಯಲ್ಲಿ ಬಿಕೋ ಎನ್ನತೊಡಗಿದೆ.

ವೀಕೆಂಡು ಅವಧಿಯಲ್ಲಿ ಹೆಚ್ಚಿನ ಪ್ರವಾಸಿಗರು ನಗರಕ್ಕೆ ಆಗಮಿಸುತ್ತಿದ್ದರು. ಪರಿಣಾಮವಾಗಿ ವೀಕೆಂಡ್ ದಿನಗಳಲ್ಲಿ ಆಟೋಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಾಡಿಗೆಯು ಸಿಗುತ್ತಿತ್ತು. ವಾರದ ಐದು ದಿನಗಳಲ್ಲಿ ಹೇಳಿಕೊಳ್ಳುವಷ್ಟು ಬಾಡಿಗೆ ಇಲ್ಲದಿದ್ದರೂ ವಾರದ ಶನಿವಾರ ಮತ್ತು ಭಾನುವಾರ ಸಿಗುತ್ತಿದ್ದ ಬಾಡಿಗೆಗಳು ಆಟೋ ಚಾಲಕರಿಗೆ ನೆಮ್ಮದಿಯನ್ನು ನೀಡುತ್ತಿತ್ತು.

ಆದರೆ ಇದೀಗ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುವುದರಿಂದ ಪ್ರವಾಸಿಗರು ವೀಕೆಂಡ್ ದಿನಗಳಲ್ಲಿ ನಗರಕ್ಕೆ ಬರುವುದು ಸಂಪೂರ್ಣ ಸ್ಥಗಿತವಾಗಿದೆ ಎಂದೆ ಹೇಳಬಹುದು.

ಪ್ರವಾಸಿಗರೆ ಬರುತ್ತಿಲ್ಲ ಅಂದ್ಮೇಲೆ ಆಟೋ ಚಾಲಕರಿಗೆ ಬಾಡಿಗೆ ಸಿಗುವುದುದಾದರೂ ಹೇಗೆ ಎಂಬ ಪ್ರಶ್ನೆ ಎದುರಾಗಿದೆ. ನಗರದ ಎಲ್ಲ ಆಟೋ ನಿಲ್ದಾಣಗಳಲ್ಲಿ ಶನಿವಾರ ಬೆಳಿಗ್ಗೆ ಬಂದು ನಿಂತಿರುವ ಆಟೋಗಳು ಅಲುಗಾಡದೇ ಪ್ರಯಾಣಿಕರ ಬರುವಿಕೆಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿವೆ. ಮೊದಲೆ ಒಂದನೇ ಮತ್ತು ಎರಡನೇ ಕೊರೊನಾ ಅಲೆಯಿಂದಾದ ಸಂಕಷ್ಟದಿಂದ ಚೇತರಿಸಿಕೊಳ್ಳದ ಆಟೋ ಚಾಲಕರಿಗೆ ಇದೀಗ ವೀಕೆಂಡ್ ಕರ್ಪ್ಯೂ ಮತ್ತಷ್ಟು ಸಂಕಷ್ಟಕ್ಕೆ ಬೀಳಿಸಿದೆ ಎಂದು ಹೇಳಬಹುದು. ಒಣ ಬಿಸಿಲಲ್ಲಿ ನಿಂತು ಪ್ರಯಾಣಿಕರಿಗಾಗಿ ಕಾಯುತ್ತಿರುವ ಆಟೋ ಚಾಲಕರ ಬದುಕು ಮಾತ್ರ ದುಸ್ತರವಾಗಿದೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.