ವಾರಾಂತ್ಯ ಕರ್ಫ್ಯೂಗೆ ಭಟ್ಕಳದಲ್ಲಿ ಉತ್ತಮ ಪ್ರತಿಕ್ರಿಯೆ


Team Udayavani, Jan 8, 2022, 3:57 PM IST

ವಾರಾಂತ್ಯ ಕರ್ಫ್ಯೂಗೆ ಭಟ್ಕಳದಲ್ಲಿ ಉತ್ತಮ ಪ್ರತಿಕ್ರಿಯೆ

ಭಟ್ಕಳ: ರಾಜ್ಯ ಸರಕಾರ ವಿಧಿಸಿದ ವಾರಾಂತ್ಯ ಕರ್ಫ್ಯೂಗೆ ಭಟ್ಕಳ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಬೆಳಿಗ್ಗೆಯಿಂದಲೇ ಅಗತ್ಯ ವಸ್ತುಗಳ ಮಳಿಗೆಗಳನ್ನು ಬಿಟ್ಟು ಉಳಿದ ಎಲ್ಲಾ ಅಂಗಡಿಗಳೂ ಬಂದ್ ಇದ್ದು ಜನ ಸಂಚಾರ ಅತ್ಯಂತ ವಿರಳವಾಗಿತ್ತು.

ನಗರದಲ್ಲಿಯ ಹೆಚ್ಚಿನ ಅಂಗಡಿಗಳು ಬಂದ್ ಇದ್ದು ಜನರ ಓಡಾಟ ಕೂಡಾ ತೀರಾ ವಿರಳವಾಗಿದ್ದು ಅಗತ್ಯ ವಸ್ತುಗಳ ಮಳಿಗೆಗಳನ್ನು ಬಿಟ್ಟರೆ ಇತರೆ ಎಲ್ಲಾ ಅಂಗಡಿಗಳೂ ಕೂಡಾ ಬಂದ್ ಇದ್ದುದರಿಂದ ಜನ ಪೇಟೆಗೆ ಬರುವ ಗೋಜಿಗೇ ಹೋಗಿಲ್ಲ. ಕೆಲವೊಂದು ಹೋಟೆಲ್‌ಗಳು ಪಾರ್ಸೆಸ್ ಸರ್ವಿಸ್ ನೀಡಿದ್ದರೆ ಇನ್ನೂ ಕೆಲವು ಹೋಟೇಲ್‌ಗಳು ಬಾಗಿಲೇ ತೆರೆಯದೇ ಬಂದ್ ಮಾಡಿದ್ದು ಕಂಡು ಬಂದಿದೆ. ಕೆಲವು ಕಡೆಗಳಲ್ಲಿ ಹಣ್ಣು, ತರಕಾರಿ ಅಂಗಡಿಗಳು ತೆರೆದಿದ್ದರೂ ಕೂಡಾ ಗಿರಾಕಿಗಳೇ ಇಲ್ಲದೇ ಕಾಯುವಂತಾಗಿತ್ತು. ಜನರು ರಸ್ತೆಗಿಳಿಯದೇ ಇರುವುದರಿಂದ ಪೊಲೀಸ್ ಇಲಾಖೆಯ ಕೆಲಸ ಸುಗಮವಾಗಿತ್ತು. ಆದರೂ ಅಲ್ಲಲ್ಲಿ ನಿಂತು ಓಡಾಡುವವರನ್ನು ವಿಚಾರಿಸುತ್ತಿರುವುದು ಕಂಡು ಬಂದಿದೆ.

ಎರಡನೇ ಶನಿವಾರವಾದ್ದರಿಂದ ಸರಕಾರಿ ಕಚೇರಿಗಳು, ಬ್ಯಾಂಕುಗಳಿಗೆ ರಜೆ ಇದ್ದುದರಿಂದ ಜನರ ಓಡಾಟ ಇನ್ನಷ್ಟು ವಿರಳವಾಗಲು ಕಾರಣವಾಗಿತ್ತು. ಕೆಲವೊಂದು ಸೇವೆಗಳಿಗೆ ಹಾಗೂ ಆಸ್ಪತ್ರೆಗೆ ಹೋಗುವವರಿಗೆ, ವ್ಯಾಕ್ಸಿನೇಶನ್ ತೆಗೆದುಕೊಳ್ಳಲು ಹೋಗುವವರಿಗೆ ವಿನಾಯಿತಿ ಇದ್ದರೂ ಸಹ ಜನ ಹೆಚ್ಚಾಗಿ ಹೊರಗೆ ಬರದೇ ಇರುವುದರಿಂದ ರಸ್ತೆ ಖಾಲಿ ಖಾಲಿಯಾಗಿತ್ತು. ಒಟ್ಟಾರೆ ಬೆಳಿಗ್ಗೆಯಿಂದಲೇ ಜನ ಸಂಚಾರ ಇಲ್ಲದೇ ಬಂದ್ ಸಂಪೂರ್ಣ ಯಶಸ್ವೀಯಾಗಿತ್ತು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.