ವೀಕೆಂಡ್ ಕರ್ಪ್ಯೂ: ನಿಗದಿತ ಪ್ರಯಾಣಿಕರಾಗದೇ ಮುಂದೆ ಹೋಗದ ಬಸ್ಸುಗಳು


Team Udayavani, Jan 8, 2022, 5:48 PM IST

ವೀಕೆಂಡ್ ಕರ್ಪ್ಯೂ: ನಿಗದಿತ ಪ್ರಯಾಣಿಕರಾಗದೇ ಮುಂದೆ ಹೋಗದ ಬಸ್ಸುಗಳು

ದಾಂಡೇಲಿ: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ವೀಕೆಂಡ್ ಕರ್ಪ್ಯೂವನ್ನು ಜಾರಿಗೊಳಿಸಿದ್ದು, ದಾಂಡೇಲಿಯಲ್ಲಿ ವೀಕೆಂಡ್ ಕರ್ಪ್ಯೂ ಕಟ್ಟಿನಿಟ್ಟಿನಿಂದ ಜಾರಿಯಲ್ಲಿದೆ. ಈ ನಡುವೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿಗಾಗಿ ಕಾಯುವ ಸ್ಥಿತಿ ನಿರ್ಮಾಣವಾದರೇ, ಇನ್ನೂ ಸಾರಿಗೆ ಸಿಬ್ಬಂದಿಗಳು ನಿಗಧಿತ ಸಂಖ್ಯೆಯ ಪ್ರಯಾಣಿಕರಿಗಾಗಿ ಕಾಯುವಂತಾಗಿದೆ.

ಪರಿಣಾಮವಾಗಿ ನಗರದ ಬಸ್ ನಿಲ್ದಾಣದಿಂದ ಬಸ್ಸುಗಳು ಮುಂದೆ ಹೋಗದೇ ಪ್ರಯಾಣಿಕರಿಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಮಾಹಿತಿಯ ಪ್ರಕಾರ ಒಂದು ಬಸ್ಸಿನಲ್ಲಿ 30 ಪ್ರಯಾಣಿಕರನ್ನು ಕರೆದುಕೊಂಡು ಹೋಗಬೇಕಾಗಿರುವುದರಿಂದ ಅಷ್ಟೊಂದು ಸಂಖ್ಯೆಯಲ್ಲಿ ಆಯಾಯ ಬಸ್ಸಿಗೆ ಪ್ರಯಾಣಿಕರು ಆಗುತ್ತಿಲ್ಲ. ಆ ಕಾರಣದಿಂದ ನಿಗದಿತ ಸಮಯಕ್ಕೆ ಬಸ್ ಬಿಡಲಾಗುತ್ತಿಲ್ಲ. ಇದರಿಂದ ಬಸ್ ನಿಲ್ದಾಣಕ್ಕೆ ಬಂದಿರುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.

ಇನ್ನೂ ಸಾರ್ವಜನಿಕರು ಸಹ ವೀಕೆಂಡ್ ಕರ್ಪ್ಯೂ ಸಮಯದಲ್ಲಿ ಹೊರಗಡೆ ಹೋಗುವುದನ್ನು ಮುಂದೂಡುವುದೇ ಒಳಿತೆಂಬ ಮಾತು ಕೇಳಿಬರುತ್ತಿದೆ. ಜೋಯಿಡಾದ ರಾಮನಗರ ಬಸ್ ನಿಲ್ದಾಣದಿಂದ ಬಂದಿರುವ ಬಸ್ಸಿನಲ್ಲಿ ಒಬ್ಬನೆ ಒಬ್ಬ ಪ್ರಯಾಣಿಕ ಬಂದಿರುವುದು ವಿಶೇಷವಾಗಿತ್ತು. 30 ಕ್ಕಿಂತ ಕಡಿಮೆ ಪ್ರಯಾಣಿಕರಿದ್ದಲ್ಲಿ ಬಸ್ ಹೋಗುವುದಾದರೂ ಹೇಗೆ, ನಷ್ಟದಲ್ಲಿ ಹೋಗಬೇಕಾದ ಸ್ಥಿತಿ ಇದೆ.

ಸಾರಿಗೆ ಬಸ್ಸುಗಳ ಚಾಲಕರು, ನಿರ್ವಾಹಕರು ಮಾತ್ರ ಕರ್ತವ್ಯಕ್ಕೆ ಅಣಿಯಾಗಿದ್ದಾರೆ. ನಿಗಧಿತ ಸಂಖ್ಯೆಯ ಪ್ರಯಾಣಿಕರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಇನ್ನೂ ಬಂದಿರುವ ಪ್ರಯಾಣಿಕರು ಬಸ್ಸು ಬಿಡುವುದಕ್ಕಾಗಿ ಕಾಯುತ್ತಿದ್ದಾರೆ. ಒಟ್ಟಿನಲ್ಲಿ ಅತ್ತ ಸಾರಿಗೆ ಸಿಬ್ಬಂದಿಗಳಲ್ಲಿ ಮತ್ತು ಇತ್ತ ಪ್ರಯಾಣಿಕರಲ್ಲಿ ಗೊಂದಲ ಏರ್ಪಟ್ಟಿರುವುದಂತು ನಿಜ.

ಟಾಪ್ ನ್ಯೂಸ್

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.