ಸ್ಲಂ ಬೋರ್ಡ್‌ನಿಂದ ವ್ಯಾಪಕ ಭ್ರಷ್ಟಾಚಾರ

•ಕಾನೂನು ಬಾಹಿರವಾಗಿ ಮನೆಗಳ ನಿರ್ಮಾಣ•ಅನರ್ಹ ಫಲಾನುಭವಿಗಳಿಗೆ ವಿತರಣೆ

Team Udayavani, Aug 17, 2019, 11:53 AM IST

uk-tdy-1

ಹಳಿಯಾಳ: ಮಾಜಿ ಶಾಸಕ ಸುನೀಲ್ ಹೆಗಡೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಳಿಯಾಳ: ಕೊಳಚೆ ನಿರ್ಮೂಲನಾ ಮಂಡಳಿಯಿಂದ ಪಟ್ಟಣದಲ್ಲಿ ನಡೆಯುತ್ತಿರುವ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಆರೋಪಿಸಿದರು.

ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆವಾಸ್‌ ಯೋಜನೆಯಡಿ ಕೊಳಚೆ ನಿರ್ಮೂಲನಾ ಮಂಡಳಿಗೆ ಮನೆಗಳನ್ನು ಕಟ್ಟಲು ಅನುದಾನ ಬಿಡುಗಡೆಯಾಗಿದೆ. ಸರ್ಕಾರಿ ಜಾಗ ಅತಿಕ್ರಮಣ ಮಾಡಿರುವುದನ್ನು ಗುರುತಿಸಿ ಹಾಗೂ ಕೊಳಚೆ ಪ್ರದೇಶವೆಂದು ಗುರುತಿಸಲ್ಪಟ್ಟಿದ್ದ ಜಾಗದಲ್ಲಿಯೇ ಮನೆ ಕಟ್ಟಬೇಕೆಂಬ ನಿಮಯವಿದೆ. ಆದರೆ ಹಳಿಯಾಳದಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದರು.

ಪಟ್ಟಣದ ಚವ್ವಾಣ ಪ್ಲಾಟ್ ಹಾಗೂ ಚರ್ಚ್‌ ಪಕ್ಕದ ಯಾವುದೇ ಸ್ಥಳ ಕೊಳಚೆ ಪ್ರದೇಶಕ್ಕೆ ಬರುವುದಿಲ್ಲ. ಹೀಗಿದ್ದರು ಸ್ಲಂ ಬೋರ್ಡ್‌ನವರು ಕಾನೂನು ಬಾಹಿರವಾಗಿ ಇಲ್ಲಿ ಮನೆಗಳನ್ನು ಕಟ್ಟುತ್ತಿದ್ದು ಇದರಿಂದ ಕೊಳಚೆ ಪ್ರದೇಶದ ಜನರಿಗೆ- ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರೆಯದೆ ವಂಚನೆಯಾಗುತ್ತಿದೆ ಎಂದರು. ಪಟ್ಟಣದ ಹೊರಗಿನ ಗುತ್ತಿಗೇರಿ, ಸಿದ್ದರಾಮೇಶ್ವರಗಲ್ಲಿ ಸೇರಿದಂತೆ 3-4 ಪ್ರದೇಶ ಹೊರತುಪಡಿಸಿ ಯಾವುದೇ ಪ್ರದೇಶ ಕೊಳಚೆ ಪ್ರದೇಶವೆಂದು ಗುರುತಿಸದೆ ಇದ್ದರು ಕೂಡ ಪುರಸಭೆ ಸದಸ್ಯರೊಬ್ಬರು, ಸ್ಲಂ ಬೋರ್ಡ್‌ ಅಧಿಕಾರಿಗಳು ಶಾಮಿಲಾಗಿ ಫಲಾನುಭವಿಗಳ ಲಕ್ಷಾಂತರ ರೂ. ಲಪಟಾಯಿಸಲು ವ್ಯವಸ್ಥಿತ ಯೋಜನೆ ರೂಪಿಸಿದ್ದಾರೆ. ತಕ್ಷಣ ಈ ಕಾಮಗಾರಿ ತಡೆಯಬೇಕು ಎಂದು ಆಗ್ರಹಿಸಿದ ಸುನೀಲ್ ಹೆಗಡೆ ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸರ್ಕಾರದ ಗಮನಕ್ಕೂ ತರವುದಾಗಿ ಹೇಳಿದರು.

ಸದ್ಯಕ್ಕೆ ಚೌಕಿಮಠ ಹಾಗೂ ಚವ್ವಾಣ ಪ್ಲಾಟ್ ಪ್ರದೇಶದಲ್ಲೂ ಈ ಮಂಡಳಿ ಅಧಿಕಾರಿಗಳಿಂದ ಅವ್ಯವಹಾರ, ಭ್ರಷ್ಟಾಚಾರ ನಡೆಸಲಾಗಿರುವ ಬಗ್ಗೆ ಜನರಿಂದ ದೂರುಗಳು ಇರುವ ಕಾರಣ ಹಾಗೂ ಒಂದು ಸಮುದಾಯಕ್ಕೆ ಲಾಭ ದೊರಕಿಸಿಕೊಡಲು ಇನ್ನೊಂದು ಸಮುದಾಯ ತುಳಿಯುವ ಹುನ್ನಾರ ಮಾಡುವುದು ಯಾವ ಪುರುಷಾರ್ಥಕ್ಕ ಎಂದು ಪ್ರಶ್ನಿಸಿದ ಹೆಗಡೆ, ಈ ಕುರಿತು ಸರ್ಕಾರಕ್ಕೆ ದೂರು ನೀಡುವುದಾಗಿ ಹೇಳಿದರು.

ವಿಧಾನ ಪರಿಷತ್‌ ಸದಸ್ಯರು ಹಗೂ ಸ್ಥಳೀಯ ಶಾಸಕರು ಟ್ಯಾಂಕರ್‌ ನೀರು ಸರಬರಾಜು ವಿಷಯದಲ್ಲಿ ಕೆಳಮಟ್ಟದ ಪ್ರಚಾರಕ್ಕೆ ಮುಂದಾಗಿರುವರು. ಇದರಿಂದ ಅನಾವಶ್ಯಕ ಗದ್ದಲ ಉಂಟಾಗಿದ್ದು ಮುಜುಗರದ ವಾತಾವರಣ ನಿರ್ಮಾಣವಾಗಿದ್ದು 24 ತಾಸಿನೊಳಗೆ ಪುರಸಭೆ ನೀರು ಪೂರೈಸದೆ ಇದ್ದರೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ದೂರು ನೀಡಲಾಗುವುದು. ಮುಂದೆ ಏನೇ ಕ್ರಮ ಜರುಗಿದರು ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.