![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಮುಂದುವರಿಯಲಿದೆಯೇ ಸಮ್ಮಿಶ್ರ ಸರ್ಕಸ್?
•ಭಟ್ಕಳ ಪುರಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ •ಮೀಸಲಾತಿಯೂ ಪ್ರಕಟ
Team Udayavani, May 11, 2019, 3:55 PM IST
![uk-tdy-4..](https://www.udayavani.com/wp-content/uploads/2019/05/uk-tdy-4..-1-459x465.jpg)
ಭಟ್ಕಳ ಪುರಸಭೆ ಕಟ್ಟಡದ ನೋಟ.
ಭಟ್ಕಳ: ರಾಜ್ಯದಲ್ಲಿ ಇನ್ನೇನು ಲೋಕಸಭಾ ಚುನಾವಣೆ ಬಿಸಿ ಆರುತ್ತಿದ್ದಂತೆಯೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದ ಸಮ್ಮಿಶ್ರ ಸರಕಾರದ ಸರ್ಕಸ್ ಇಲ್ಲಿಯೂ ಮುಂದುವರಿಯಲಿದೆಯೇ ಅಥವಾ ಪ್ರತ್ಯೇಕವಾಗಿ ಸ್ಪರ್ಧಿಸಲಿದ್ದಾರೆಯೇ ಎನ್ನುವುದು ಕಾದು ನೋಡಬೇಕಿದೆ.
ರಾಜ್ಯ ಚುನಾವಣಾ ಆಯೋಗ 8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯತ್ ಪ್ರತಿನಿಧಿಗಳ ಚುನಾವಣೆಗೆ ಮೇ 29ರಂದು ದಿನಾಂಕ ನಿಗದಿ ಮಾಡಿದ್ದು, ಭಟ್ಕಳ ಪುರಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆದಂತಾಗಿದೆ.
23 ವಾರ್ಡ್ಗಳ ಮೀಸಲಾತಿಯನ್ನು ಸರಕಾರ 2018 ಜುಲೈ 30ರಂದೇ ಬಿಡುಗಡೆಗೊಳಿಸಿತ್ತು. 23 ವಾರ್ಡ್ಗಳ ಮೀಸಲಾತಿ ವಾರ್ಡ್ ನಂ. 1ರಲ್ಲಿ ಹಿಂದುಳಿದ ವರ್ಗ ಅ ಮಹಿಳೆ, ವಾರ್ಡ್ ನಂ. 2ರಲ್ಲಿ ಸಾಮಾನ್ಯ, ವಾರ್ಡ್ ನಂ. 3ರಲ್ಲಿ ಹಿಂದುಳಿವರ್ಗ ಬ ಮಹಿಳೆ, ವಾರ್ಡ್ ನಂ. 4ರಲ್ಲಿ ಸಾಮಾನ್ಯ, ವಾರ್ಡ್ ನಂ.5ರಲ್ಲಿ ಪರಿಶಿಷ್ಟ ಪಂಗಡ, ವಾರ್ಡ್ ನಂ.6ರಲ್ಲಿ ಹಿಂದುಳಿದ ವರ್ಗ ಅ, ವಾರ್ಡ್ ನಂ.7ರಲ್ಲಿ ಸಾಮಾನ್ಯ ಮಹಿಳೆ, ವಾರ್ಡ್ ನಂ. 8ರಲ್ಲಿ ಹಿಂದುಳಿದ ವರ್ಗ ಬ, ವಾರ್ಡ್ ನಂ. 9ರಲ್ಲಿ ಹಿಂದುಳಿದ ವರ್ಗ ಅ ಮಹಿಳೆ, ವಾರ್ಡ್ ನಂ. 10ರಲ್ಲಿ ಸಾಮಾನ್ಯ ಮಹಿಳೆ, ವಾರ್ಡ್ ನಂ.11ರಲ್ಲಿ ಸಾಮಾನ್ಯ, ವಾರ್ಡ್ ನಂ. 12ರಲ್ಲಿ ಹಿಂದುಳಿದ ವರ್ಗ ಅ, ವಾರ್ಡ್ ನಂ. 13ರಲ್ಲಿ ಸಾಮಾನ್ಯ ಮಹಿಳೆ, ವಾರ್ಡ್ ನಂ. 14ರಲ್ಲಿ ಹಿಂದುಳಿದ ವರ್ಗ ಅ ಮಹಿಳೆ, ವಾರ್ಡ್ ನಂ.15ರಲ್ಲಿ ಸಾಮಾನ್ಯ, ವಾರ್ಡ್ ನಂ.16ರಲ್ಲಿ ಸಾಮಾನ್ಯ, ವಾರ್ಡ್ ನಂ.17ರಲ್ಲಿ ಹಿಂದುಳಿದ ವರ್ಗ ಅ, ವಾರ್ಡ್ ನಂ.18ರಲ್ಲಿ ಸಾಮಾನ್ಯ ಮಹಿಳೆ, ವಾರ್ಡ್ ನಂ. 19ರಲ್ಲಿ ಪರಿಶಿಷ್ಟ ಜಾತಿ, ವಾರ್ಡ್ ನಂ.20ರಲ್ಲಿ ಸಾಮಾನ್ಯ, ವಾರ್ಡ್ ನಂ. 21ರಲ್ಲಿ ಸಾಮಾನ್ಯ ಮಹಿಳೆ, ವಾರ್ಡ್ ನಂ.22ರಲ್ಲಿ ಸಾಮಾನ್ಯ ಮಹಿಳೆ, ವಾರ್ಡ್ ನಂ.23ರಲ್ಲಿ ಸಾಮಾನ್ಯ ಮೀಸಲಾತಿ ಬಂದಿದೆ. ಭಟ್ಕಳ ಪುರಸಭೆಯಲ್ಲಿ ಸುಮಾರು 13 ಸ್ಥಾನಗಳಲ್ಲಿ ಅಲ್ಪಸಂಖ್ಯಾತ ಮತದಾರರೇ ನಿರ್ಣಾಯಕರಾಗಿದ್ದು ತಂಜೀಂ ಬೆಂಬಲಿತ ಅಭ್ಯರ್ಥಿಗಳೇ ಅವಿರೋಧವಾಗಿ ಆಯ್ಕೆಯಾಗುವುದು ಸಾಮಾನ್ಯ. ಉಳಿದಂತೆಯೂ 10 ವಾರ್ಡ್ಗಳಲ್ಲಿ ಚುನಾವಣೆಯಾಗುವುದು ಖಚಿತ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.