ಅಡುಗೆ ಅನಿಲ, ಎಣ್ಣೆ ದರ ನಿಯಂತ್ರಣ ಮಾಡದಿದ್ದರೆ ಮಹಿಳೆಯರ ಪ್ರತಿಭಟನೆ


Team Udayavani, Mar 24, 2022, 3:28 PM IST

13gas

ಶಿರಸಿ: ರಾಜ್ಯ, ದೇಶದಲ್ಲಿ ಅಡುಗೆ ಅನಿಲ ಹಾಗೂ ಅಡುಗೆ ಎಣ್ಣೆ ದರ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ವಿಶೇಷವಾಗಿ ಸಾಮಾನ್ಯ ಮಹಿಳೆಯರಿಗೆ ಬಹಳ ಸಂಕಷ್ಡ ಎದುರಾಗಿದೆ. ಜೀವನ ನಿರ್ವಹಣೆಯೇ ಸವಾಲಾಗಿದೆ ಎಂದು ಡಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ, ರಾಜ್ಯ ಲೀಗಲ್ ಸೆಲ್ ಕಾರ್ಯದರ್ಶಿ ಜ್ಯೋತಿ ಪಾಟೀಲ ಹೇಳಿದ್ಧಾರೆ.

ಅಡುಗೆ ಅನಿಲವು ಮತ್ತೆ 50 ರೂ ಏರಿದ್ದು 1000ರೂ ಸಮೀಪಿಸಿದೆ. ಇದರಿಂದ ಬಡವರು,ಮಧ್ಯಮ ವರ್ಗದವರಿಗೆ ದೊಡ್ಡ ಹೊರೆಯಾಗಿದೆ. ಕೊರೊನ ಸಂಕಟದಿಂದ ಎರಡು ವರುಷ ಬಳಲಿದ ಜನರಿಗೆ ದೊಡ್ಡ ಹೊರೆಯಾಗಿದೆ ಎಂದರು.

ಮುಖ್ಯವಾಗಿ ಎರಡು ತಿಂಗಳಲ್ಲಿ ಅಡುಗೆ ಎಣ್ಣೆ ಬಹಳ ಏರಿದ್ದು, ಬಡಜನರ, ಹೊಟೆಲ್ ಸಣ್ಣ ಅಂಗಡಿಕಾರರಿಗೆ ಕಷ್ಟವಾಗಿದೆ. ಹೊಟೆಲಗಳಲ್ಲೂ ತಿಂಡಿ ದರ ಏರಿಕೆಯಾಗುವಂತಾಗಿದೆ. ರಾಜ್ಯ ಸರಕಾರವು ಅಡುಗೆ ಅನಿಲ, ಅಡುಗೆ ಎಣ್ಣೆ ದರ ಇಳಿಸಿದರೆ ಜನರಿಗೆ ಆಗುವ ಹೊರೆ ತಪ್ಪಿಸಬಹುದಾಗಿದೆ. ಚುನಾವಣೆ ಬಂದಾಗ ಸ್ವಲ್ಪ ಇಳಿಸಿ ಜನರಿಗೆ ದಾರಿ ತಪ್ಪಿಸುವ ಕಾರ್ಯ ನಿಲ್ಲಬೇಕು ಎಂದು ಹೇಳಿದರು.

ಇದನ್ನೂ ಓದಿ:ಆರೋಗ್ಯ ಕೇಂದ್ರದ ಸುತ್ತ ಅನಾರೋಗ್ಯ ವಾತಾವರಣ: ಕೇಂದ್ರದ ಸುತ್ತಲೂ ಕುಡುಕರ ಹಾವಳಿ 

ಮುಖ್ಯವಾಗಿ 2 ತಿಂಗಳಿನಿಂದ ಡೀಸೆಲ್ ಪೆಟ್ರೊಲ್ ದರ ಒಮ್ಮೆಲೆ 15-20 ರೂ ಏರಿಸಿ ಜನರಿಗೆ ಆಘಾತ ನೀಡಿದ್ದ ಎರಡು ಸರಕಾರಗಳು ಐದು ರಾಜ್ಯದ ಚುನಾವಣೆ ಕಾರಣಕ್ಕೆ ಸ್ವಲ್ಪ ಇಳಿಸಿದಂತೆ ಮಾಡಿದರು. ಫಲಿತಾಂಶ ಬಂದನಂತರ ಏರಿಸುವ ಕಾರ್ಯ ಆರಂಭಿಸಿದ್ದಾರೆ. ಪರೋಕ್ಷವಾಗಿ ನಿತ್ಯ ಬಳಕೆ ವಸ್ತುಗಳು, ಅಹಾರ ವಸ್ತುಗಳ ಬೆಲೆಯು ಏರುವಂತಾಗಿದೆ. ಸರಕಾರ ಮಧ್ಯಪ್ರವೇಶಿಸಿ, ದರ ನಿಯಂತ್ರಣ ಮಾಡದೇ ಹೋದರೆ ಮಹಿಳೆಯರನ್ನು ಸೇರಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.