ಕಿಡಿಗೇಡಿಗಳಿಂದ ತಪ್ಪು ಆಡಿಯೋ ಸಂದೇಶ: ಭೀಮಣ್ಣ ನಾಯ್ಕ ಎಚ್ಚರಿಕೆ
ಶಿರಸಿಯ ಎಲ್ಲ ಮತದಾರರೂ ನನಗೆ ಒಂದೇ...
Team Udayavani, May 14, 2023, 11:02 PM IST
ಶಿರಸಿ: ಯಾರೋ ಕಿಡಿಗೇಡಿಗಳು ನನ್ನ ಹೆಸರನ್ನು ಉಪಯೋಗಿಸಿ ಬೇರೆ ಬೇರೆ ಸಮಾಜದವರ ಮೇಲೆ ತಪ್ಪು ಆಡಿಯೋ ಸಂದೇಶ ಕಳುಹಿಸುವುದು ಗಮನಕ್ಕೆ ಬಂದಿದ್ದು, ಈ ರೀತಿ ಮಾಡುವವರು ಯಾರೇ ಆಗಿರಲಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನೂತನ ಶಾಸಕ ಭೀಮಣ್ಣ ನಾಯ್ಕ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಆಡಿಯೋ, ವಿಡಿಯೋಗಳಿಗೆ ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯ ಮೂಲಕವೇ ಎಚ್ಚರಿಕೆ ನೀಡಿದ್ದಾರೆ.
ಮೊನ್ನೆ 13 ರಿಂದ ಶಿರಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಪ್ರತಿಯೊಬ್ಬ ಮತದಾರರ ಪ್ರತಿನಿಧಿ. ಕಾರಣ ಕ್ಷೇತ್ರದ ಪ್ರತಿಯೊಬ್ಬ ಮತದಾರರು ನನಗೆ ಒಂದೇ ಎಂದೂ ಸ್ಪಷ್ಟನೆ ನೀಡಿದ್ದಾರೆ. ಉತ್ತಮ ಆಡಳಿತ ನಡೆಸಲು ನನ್ನ ಸರ್ವ ಮತದಾರ ಬಾಂಧವರು ಸಹಕರಿಸಬೇಕು ಎಂದೂ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ